ಮಂಗಳೂರು : ನಾಳೆಯಿಂದ ಎಸ್ಎಸ್ಎಲ್ಎಸ್ಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಮಧ್ಯೆ ಹಿಜಾಬ್ ವಿವಾದ ನಿಂತಿಲ್ಲ. ಹಿಜಾಬ್ ಧರಿಸಿದೇ ಪರೀಕ್ಷೆ ಬರೆಯಲ್ಲ ಅಂತ ವಿದ್ಯಾರ್ಥಿಗಳು ಹಠ ಮಾಡಿದ್ರೆ, ಸಮವಸ್ತ್ರ ಕಡ್ಡಾಯ ಅಂತ ಶಿಕ್ಷಣ ಇಲಾಖೆ ಈಗಾಗಲೇ ಹೇಳಿದೆ. ಈ ಸಂಬಂಧ ಕಾಂಗ್ರೆಸ್ ನಾಯ ಯು ಟಿ ಖಾದರ್ ಮಕ್ಕಳಿಗೆ ಸಲಹೆ ನೀಡಿದ್ದಾರೆ.
ಸಮವಸ್ತ್ರ ನೀತಿಯನ್ನು ವಿದ್ಯಾರ್ಥಿಗಳು ಪಾಲಿಸಿ. ನನ್ನ ಮಗಳಿಗೂ ಅಷ್ಟೇ ಇದನ್ನೇ ಹೇಳುತ್ತೇನೆ. ಎಲ್ಲಾ ಕಡೆ ಅನುಕೂಲಕರ ವಾತಾವರಣ ಇರಲಿ. ಮುಕ್ತವಾಗಿ ಪರೀಕ್ಷೆ ಬರೆಯಲು ಪೋಷಕರು ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿಗಳು ಮೊದಲು ತಮ್ಮ ಪರೀಕ್ಷೆಯ ಬಗ್ಗೆ ಗಮನ ಹರಿಸಲಿ.
ಖಾಸಗಿ ಶಾಲೆಗಳು ಸಹ ಅನುಕೂಲಕರ ವಾತಾವರಣ ನಿರ್ಮಿಸಲಿ. ಪರೀಕ್ಷೆ ಪರ ಮುಸ್ಲಿಂ ಧಾರ್ಮಿಕರ ಹೇಳಿಕೆ ಸ್ವಾಗತಾರ್ಹವಾಗಿದೆ. ಅವರ ಮಾತನ್ನು ಪ್ರತಿಯೊಬ್ಬರು ಪಾಲಿಸಬೇಕು. ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗದೇ ಪರೀಕ್ಷೆ ಬರೆಯಲಿ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…