Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಬ್ ವಿವಾದ: ಕಾಲೇಜಿಗೆ ರಜೆ ಘೋಷಿಸಿದ ಪ್ರಾಂಶುಪಾಲರು..!

Facebook
Twitter
Telegram
WhatsApp

ಉಡುಪಿ: ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ಹಿಜಬ್ ವಿವಾದ ನಡೆಯುತ್ತಲೇ ಇದೆ. ನಾವೂ ಹಿಜಾಬ್ ಧರಿಸಿಯೇ ಬರ್ತೀವಿ ಅಂತ ಮುಸ್ಲಿಂ ಹೆಣ್ಣು ಮಕ್ಲು ಹಠ ಹಿಡಿದಿದ್ದರೆ, ಅತ್ತ ನಾವೂ ಕೇಸರಿ ಶಾಲು ಹಾಕಿಕೊಂಡು ಬರ್ತೇವೆ ಅಂತ ಹುಡುಗರು ಹಠ ಮಾಡುತ್ತಿದ್ದಾರೆ. ಇದೀಗ ಕುಂದಾಪುರ ಸರ್ಕಾರಿ‌ ಕಾಲೇಜಿಗೆ ಪ್ರಾಂಶುಪಾಲರು ರಜೆ ಘೋಷಿಸೊದ್ದಾರೆ.

ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಕಾಲೇಜಿಗೆ ಬಂದು ಪ್ರತಿಭಟನೆ ಮಾಡಿದ್ದಾರೆ. ಹೀಗಾಗಿ ನಾಳೆ ಕಾಲೇಜಿಗೆ ರಜೆ ಘೋಷಿಸಿ, ಆದೇಶ ಹೊರಡಿಸಿದ್ದಾರೆ.

ಸಮವಸ್ತ್ರ ಮಾಡಿರುವುದು ಯಾಕೆ..? ಸರ್ಕಾರದ ಆದೇಶವನ್ನ ಎಲ್ಲರು ಪಾಲಿಸಿ ಎಂದು ಕಾಲೇಜು ಆಡಳಿತ ಮಂಡಳಿ ವಾದ ಮಾಡಿದ್ರೆ, ಅತ್ತ ವಿದ್ಯಾರ್ಥಿನಿಯರು ಆವರಣದೊಳಗೆ ನಮ್ಮನ್ನ ಬಿಟ್ಟುಕೊಂಡಿದ್ದೀರಿ. ತರಗತಿಗೆ ಬಿಡಿ ಎಂದು ಒತ್ತಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ ಅವರ ಪೋಷಕರು ಬಂದು ಪ್ರತಿಭಟಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ, ಗೇಟಿಗೆ ಬೀಗ ಹಾಕಿದ ಬಳಿಕ ಗೇಟಿನ ಹೊರಗಡೆ ನಿಂತು ಪ್ರತಿಭಟಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!