Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ  ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಕ್ರೀಡಾ ಕೂಟದಿಂದ ವಿವಿಧ ಸ್ಪರ್ಧೆಗಳಲ್ಲಿ  ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆ”
ಬಾಲಕರ ವಿಭಾಗ (ಹಿರಿಯ ಪ್ರಾಥಮಿಕ ಶಾಲೆ)
• ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕೀಯರ ವಿಭಾಗ (ಹಿರಿಯ ಪ್ರಾಥಮಿಕ ಶಾಲೆ)
•ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕರ ವಿಭಾಗ ( ಪ್ರೌಢ ಶಾಲೆ)
• ಶಟಲ್ ಬ್ಯಾಡ್ಮಿಂಟನ್ ದ್ವಿತೀಯ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

ಬಾಲಕೀಯರ ವಿಭಾಗ ( ಪ್ರೌಢ ಶಾಲೆ)
•ಶಟಲ್ ಬ್ಯಾಡ್ಮಿಂಟನ್ ಪ್ರಥಮ  ಸ್ಥಾನ
• ಟೇಬಲ್ ಟೆನ್ನಿಸ್ ಪ್ರಥಮ ಸ್ಥಾನ

•ವೈಯಕ್ತಿಕ ವಿಭಾಗದಲ್ಲಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲೆಗೆ ಕೀರ್ತಿ ತಂದ  ಕ್ರೀಡಾಪಟುಗಳಿಗೆ  ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ.ಬಿ.ವಿಜಯ್ ಕುಮಾರ್ ಸಂಸ್ಥೆಯ  ಅಕಾಡೆಮಿಕ್ ಅಡ್ಮಿನಿಸ್ಟ್ರೇಟರ್ ಡಾ|| ಸ್ವಾಮಿ ಕೆ.ಎನ್. ಮುಖ್ಯ ಶಿಕ್ಷಕರಾದ ಸಂಪತ್ ಕುಮಾರ್.ಸಿ.ಡಿ, ಐಸಿಎಸ್‍ಇ ಪ್ರಿನ್ಸಿಪಾಲರಾದ ಬಸವರಾಜಯ್ಯ.ಪಿ ಸಂಸ್ಥೆಯ ನಿರ್ದೇಶಕರಾದ ಶ್ರೀ.ಎಸ್.ಎಂ ಪೃಥ್ವೀಶ್, ಹಾಗೂ ಶ್ರೀಮತಿ ಸುನಿತಾ.ಪಿ.ಸಿ ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ  ವೃಂದದವರು ಶ್ಲಾಘಸಿ ಅಭಿನಂದಿಸಿದ್ದಾರೆ ಎಂದು ಮುಖ್ಯೋಪಾಧ್ಯಾಯರಾದ ಸಿ.ಡಿ. ಸಂಪತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...