Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿದ್ಯಾರ್ಥಿಗಳಿಗೆ ವಿಜ್ಞಾನದ ಅಧ್ಯಯನ ಅವಶ್ಯಕ : ಶ್ರೀನಿವಾಸ್

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 04 : ತಾಲ್ಲೂಕಿನ ಭೀಮಸಮುದ್ರ ಸಮೀಪದ ಬೊಮ್ಮೇನಹಳ್ಳಿಯ ಶ್ರೀಯೋಗಿ ನಾರೇಯಣ ಯತಿಂದ್ರ ಆಂಗ್ಲ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬುಧವಾರದೊಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ಮಾದರಿಗಳ ಪ್ರದರ್ಶನ ಆಯೋಜಿಸಲಾಗಿತ್ತು.

ಶಾಲೆಯ ಮಾಜಿ ಅಧ್ಯಕ್ಷರಾದ ಶ್ರೀನಿವಾಸ್ ಮಾತನಾಡಿ
ವಿಜ್ಞಾನ ವಸ್ತು ಪ್ರದರ್ಶನವು (Science Exhibition) ವಿದ್ಯಾರ್ಥಿಗಳಲ್ಲಿ ವಿಜ್ಞಾನ, ಗಣಿತ ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ, ಸೃಜನಾತ್ಮಕತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸುವ ಒಂದು ವೇದಿಕೆಯಾಗಿದೆ. ಇದು ಪ್ರಾಯೋಗಿಕ ಕಲಿಕೆಯನ್ನು ಉತ್ತೇಜಿಸುತ್ತದೆ, ಸಂಶೋಧನಾ ಕೌಶಲ್ಯಗಳನ್ನುಅಭಿವೃದ್ಧಿಪಡಿಸುತ್ತದೆ ಮತ್ತು ಮೂಢನಂಬಿಕೆಗಳನ್ನು ತೊಲಗಿಸಲು ಸಹಾಯ ಮಾಡುತ್ತದೆ.
ವೈಜ್ಞಾನಿಕ ಸತ್ಯ ತಿಳಿಯಲು ವಿಜ್ಞಾನದ ಅಧ್ಯಯನ ಅವಶ್ಯಕ ಎಂದು ತಿಳಿಸಿದರು.

ಶಾಲೆಯ ಅಧ್ಯಕ್ಷರಾದ ಸೋಮಶೇಖರ್ ಮಾತನಾಡಿ
ಸಿ.ವಿ.ರಾಮನ್ ಅವರು ವಿಜ್ಞಾನ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.ಬೆಳಕಿನ ವೀಕೆಂದ್ರಿಕರಣದ ಪರಿಣಾಮ ಮತ್ತು ಗುಣಲಕ್ಷಣಗಳು ವೈಜ್ಞಾನಿಕ ಅಧ್ಯಯನವಾಗಿದೆ ಎಂದರು.
ಮಕ್ಕಳಿಗೆ ಕುತೂಹಲ ಸಂಶೋಧನಾ ಮನೋವೃತ್ತಿ ಮತ್ತು ಪ್ರಯೋಗಶೀಲತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಅಧ್ಯಕ್ಷರು ಸೋಮಶೇಖರ್, ಉಪಾಧ್ಯಕ್ಷರು ಚೆಲುವ ರಾಜ್ , ಕಾರ್ಯದರ್ಶಿ ಜ್ಞಾನೇಶ್ ರವರು ಮತ್ತು ಸದಸ್ಯರುಗಳು ಹಾಗೂ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀನಿವಾಸ,
ಮುಖ್ಯ ಶಿಕ್ಷಕರು ತೇಜಸ್ವಿನಿ , ಸಹಶಿಕ್ಷಕರು ಮತ್ತು ಮಕ್ಕಳು , ಪೋಷಕರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...