Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳ ಯಶಸ್ಸು ಏಕಾಗ್ರತೆಯಿಂದ ಮಾತ್ರ ಸಾಧ್ಯ : ಸತ್ಯನಾರಾಯಣ್

Facebook
Twitter
Telegram
WhatsApp

ಚಿತ್ರದುರ್ಗ, (ಮೇ.21) : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಏಳಿಗೆ ಮತ್ತು ಯಶಸ್ಸು ಕೇವಲ ಏಕಾಗ್ರತೆಯಿಂದ ಕೂಡಿದ ಮೌಲ್ಯಾಧಾರಿತ ಓದಿನಿಂದ ಮಾತ್ರ ಸಾಧ್ಯ

ಎಂದು ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾಲಯದ ಮೀಡಿಯಾ ಮಾರ್ಗದರ್ಶಕ ಸತ್ಯನಾರಾಯಣ್ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ನಮ್ಮ ಎಕ್ಸ್ ಪರ್ಟ್ ಪಿಯು ಕಾಲೇಜು ವತಿಯಿಂದ
ನಮ್ಮ ಗಮನ  ಶೀರ್ಷಿಕೆಯಡಿಯಲ್ಲಿ       ವಿದ್ಯಾರ್ಥಿ- ಪೋಷಕ ಮಾರ್ಗದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪೂರಕವಾದ ಶಿಕ್ಷಣ ದೊರೆತಾಗ ವಿದ್ಯಾರ್ಥಿಯು ಯಶಸ್ಸಿನ ಮೆಟ್ಟಿಲನ್ನು ಏರಲು ಸಾಧ್ಯ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಮ್ಮ ಬೋಧನೆಯ ಜೊತೆಗೆ ವಿದ್ಯಾರ್ಥಿ ಪೋಷಕರುಗಳ ಪ್ರೋತ್ಸಾಹ ಅತೀ ಅಗತ್ಯ ಎಂದು ಪ್ರಾಂಶುಪಾಲ ಶ್ರೀನಿವಾಸಲು ಪೊದಾರ್ಥಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಹೇಳಿದರು.

ಈ‌ ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕ ಮುರಳಿ ಪ್ರಸನ್ನ ಕುಮಾರ್, ವಿದ್ಯಾರ್ಥಿಗಳು ಪೋಷಕರುಗಳು ಉಪಸ್ಥಿತರಿದ್ದರು. ಕಾಲೇಜಿನ ಸಿಬ್ಬಂದಿ ವರ್ಗದವರು ಯಶಸ್ವಿಯಾಗಿ ನಡೆಸಿಕೊಟ್ಟರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!