Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆದ ಉಚಿತ ಕಾರ್ಯಾಗಾರ

Facebook
Twitter
Telegram
WhatsApp

ಚಿತ್ರದುರ್ಗ, (ಏ.03) : ಶ್ರೀ ಹರಿ ಎಜುಕೇಶನ್ ಟ್ರಸ್ಟ್, ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ತರಗತಿ CBSE ಮಕ್ಕಳಿಗೆ ಗಣಿತ ವಿಷಯದ ಉಚಿತ ಕಾರ್ಯಗಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ನಗರದ ಹೊರವಲಯದ ಶ್ರೀ ಯಾದವಾನಂದ ಮಠದ ಆವರಣದಲ್ಲಿರುವ ಕಾಲೇಜಿನಲ್ಲಿ ಈ ಕಾರ್ಯಾಗಾರವನ್ನು ಟ್ರಸ್ಟ್ ಸಂಸ್ಥಾಪಕರಾದ ಮಂಜುನಾಥ ಶೆಟ್ಟಿಯವರು ರವರು ಉದ್ಘಾಟನೆ ಮಾಡಿದರು.

ಈ ಕಾರ್ಯಾಗಾರದಲ್ಲಿ 10 ನೇ ತರಗತಿ CBSE ಯಲ್ಲಿ ಓದುತ್ತಿರುವ 100 ಕ್ಕಿಂತ ಹೆಚ್ಚು ಮಕ್ಕಳು ಚಿತ್ರದುರ್ಗ, ಹಿರಿಯೂರು, ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಭಾಗವಹಿಸಿದ್ದರು.

ಈ ವೇಳೆ ಕಾರ್ಯದರ್ಶಿ ಮಧು.ಎಸ್.ಎಮ್,  ಪ್ರಾಚಾರ್ಯ ದಕ್ಷಿಣಾಮೂರ್ತಿ ಎಸ್.ಎನ್, ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಗಣಿತ ಉಪನ್ಯಾಸಕರಾದ ಮಹೇಶ್ ಆರಾಧ್ಯ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಕನ್ನಡ ಉಪನ್ಯಾಸಕರಾದ ಶ್ರೀಮತಿ ಶಿಲ್ಪ ನಿರೂಪಿಸಿದರು.

ಈ ಕಾರ್ಯಗಾರದಲ್ಲಿ SJMR (CBSE) ಶಾಲೆಯ ಭಾನುಪ್ರಿಯ ಹೆಚ್, ಹಾಗೂ ಅನುಪಮ ಹರುಷ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!