Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುದೀಪ್ ಶೂಟಿಂಗ್ ಆರಂಭ.. ಇರುವ ವಿವಾದ ಬಗೆಹರಿಯುತ್ತಾ..?

Facebook
Twitter
Telegram
WhatsApp

 

 

ಸದ್ಯ ಸ್ಯಾಂಡಲ್ ವುಡ್ ನಲ್ಲಿ ವಿವಾದಗಳು ಜೋರಾಗಿ ಓಡಾಡುತ್ತಿವೆ. ಸುದೀಪ್ ಹಾಗೂ ಕುಮಾರ್ ನಡುವಿನ ವಿವಾದ ಇನ್ನು ಬಗೆಹರಿದಿಲ್ಲ. ರವಿಚಂದ್ರನ್ ಹಾಗೂ ಶಿವಣ್ಣ ಕೂಡ ಮಧ್ಯಸ್ಥಿಕೆವಹಿಸಿದ್ದಾರೆ. ಆದರೆ ಸಮಯ ಹೊಂದಾಣಿಕೆಯಾಗದ ಕಾರಣ ಇನ್ನು ವಿವಾದಕ್ಕೊಂದು ಅಂತ್ಯ ಸಿಕ್ಕಿಲ್ಲ. ಇದರ ನಡುವೆ ಇದೀಗ ಸುದೀಪ್ ತನ್ನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ವಿವಾದಕ್ಕೂ ಮುನ್ನ ಸುದೀಪ್ ಅವರ ಸಿನಿಮಾದ ಹೊಸ ಟೈಟಲ್ ಅನಾವರಣವಾಗಿತ್ತು. ಬಳಿಕ ವಿವಾದ ದೊಡ್ಡಮಟ್ಟದಲ್ಲಿಯೇ ಸದ್ದು ಮಾಡಿತ್ತು. ವಿವಾದ ನಡುವೆ ಸಿನಿಮಾದ ಅಪ್ಡೇಟ್ ಕೂಡ ಸಿಕ್ಕಿರಲಿಲ್ಲ. ಇದೀಗ ಮತ್ತೆ ಕಿಚ್ಚ ಸುದೀಪ್ ಶೂಟಿಂಗ್ ಗೆ ತೆರಳಿದ್ದಾರೆ.

K46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೇಡ್ಯೂಲ್​ನಲ್ಲಿ ಚಿತ್ರೀಕರಣ ನಡೆಯಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ.  ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಮೂಡಿದೆ. ವಿಜಯ್ ಕಾರ್ತಿಕೇಯ ಅವರು ‘K46’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!