Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಸ್ಪಂದನಾ ಕಾರ್ಯಕ್ರಮಕ್ಕೆ ವಿಘ್ನಬಾರದಂತೆ ಸುಧಾಕರ್ ಹೋಮ..!

Facebook
Twitter
Telegram
WhatsApp

 

ಬೆಂಗಳೂರು: ಚುನಾವಣಾ ಹತ್ತಿರವಾಗುತ್ತಿದ್ದಂತೆ ಹಲವು ಪಕ್ಷಗಳು ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿರುತ್ತವೆ. ಅದರಲ್ಲಿ ಇದೀಗ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮಾಡಲು ಹೊರಟಿತ್ತು. ಆದ್ರೆ ಜನೋತ್ಸವಕ್ಕೆ ಹಲವು ಅಡ್ಡಿಗಳಾಗುತ್ತಿದ್ದಂತೆ, ಜನಸ್ಪಂದನಾ ಎಂದು ಮರುನಾಮಕರಣ ಮಾಡಲಾಗಿದೆ. ನಾಳೆ ಈ ಕಾರ್ಯಕ್ರಮಕೆ ದಿನಾಂಕ ನಿಗಧಿಯಾಗಿದೆ. ಈಗಾಗಲೇ ಎಲ್ಲಾ ತಯಾರಿಯೂ ನಡೆದಿದೆ.

ನಾಳಿನ ಕಾರ್ಯಕ್ರಮಗಳಿಗೆ ವಿಘ್ನ ಎದುರಾಗದಂತೆ ಸಚಿವ ಸುಧಾಕರ್, ಹೋಮ ಹವನ ಮಾಡಲು ಶುರು ಮಾಡಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ಮ ನಡೆಯುವ ವೇದಿಕೆಯಲ್ಲಿಯೇ ಸುಧಾಕರ್ ನೇತೃತ್ವದಲ್ಲಿ ಗಣಪತಿ ಹೋಮ ನಡೆದಿದೆ.

ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಈ ಕಾರ್ಯಕ್ರಮ ಮುಗಿಯಬೇಕಿತ್ತು. ಆದ್ರೆ ಎರಡು ಬಾರಿ ನಾನಾ ಕಾರಣದಿಂದ ಈ ಕಾರ್ಯಕ್ರಮ ಮುಂದೂಡಲ್ಲಪಟ್ಟಿದ್ದರು. ಮೂರನೇ ಬಾರಿ ವಿಘ್ನ ಎದುರಾಗದಂತೆ ಹೋಮ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!