Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂಗಾರು ಬಾರದೆ ರೈತರಿಗೆ ಸಂಕಷ್ಟ : ಮಳೆಗಾಗಿ ಅನ್ನದಾತರ ಪ್ರಾರ್ಥನೆ

Facebook
Twitter
Telegram
WhatsApp

ವರದಿ : ಶ್ರೀಧರ ಡಿ. ರಾಮಚಂದ್ರಪ್ಪ, ತುರುವನೂರು
ಮೊ : 7899789545

ಇಷ್ಟೊತ್ತಿಗೆ ಈಗಾಗಲೇ ಮುಂಗಾರು ಜೋರಾಗಿಯೇ ಆರಂಭವಾಗಬೇಕಿತ್ತು. ಆದರೆ ಈಗ ಆರಂಭದಲ್ಲಿ ಹಾಗೊಮ್ಮೆ ಹೀಗೊಮ್ಮೆ ಅಂತ ಬಂದ ಮಳೆ, ರೈತರು ಇನ್ನೇನು ಜಮಿನು ಉಳುಮೆ ಮಾಡಬೇಕು ಎನ್ನುವಷ್ಟರಲ್ಲಿ ಮಳೆಯೇ ಕೈಕೊಟ್ಟಿದೆ. ಇದು ರೈತರಿಗೆ ಬೇಸರ ಮೂಡಿಸಿದೆ.

ಮುಂಗಾರು ಮಳೆ ಮೇ ತಿಂಗಳ ಅಂತ್ಯದಲ್ಲಿ ಅಥವಾ ಜೂನ್ ತಿಂಗಳ ಮೊದಲನೇ ದಿನದಂದೇ ಮಳೆ ಬರಬಹುದು ಎಂಬ ನಿರೀಕ್ಷೆ ಇತ್ತು. ಕೇರಳದಲ್ಲಿ ಈಗಾಗಲೇ ಮುಂಗಾರು ಪ್ರವೇಶ ಮಾಡಿದೆ. ಆದರೆ ಜೂನ್ ಎರಡನೇ ವಾರಕ್ಕೆ ಕಾಲಿಟ್ಟಿದ್ದರೂ, ಮುಂಗಾರು ಮಾತ್ರ ಇನ್ನೂ ಪ್ರವೇಶಿಸದಿರುವುದು ರೈತನಲ್ಲಿ ಆತಂಕದ ಕಾರ್ಮೋಡ ದಟ್ಟವಾಗಿ ಆವರಿಸಿದೆ.

ಈ ಬಾರಿಯ ಮುಂಗಾರು ಹಂಗಾಮಿನ ಜೊತೆ ಚಂಡಮಾರುತ ‘ಬಿಫರ್ ಚಾಯ್’ ಕೂಡಿಕೊಂಡಿರುವುದೂ ಮುಂಗಾರಿಗೆ ಹಿನ್ನಡೆಯಾಗುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೂ ತೀವ್ರ ಹಿನ್ನಡೆಯಾಗಿದೆ. ಸುಮಾರು ವಾರ-ಹದಿನೈದು ದಿನಗಳ ಸಮಯ ಹಿಡಿಯುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!