ಮುಂಗಾರು ಬಾರದೆ ರೈತರಿಗೆ ಸಂಕಷ್ಟ : ಮಳೆಗಾಗಿ ಅನ್ನದಾತರ ಪ್ರಾರ್ಥನೆ

ವರದಿ : ಶ್ರೀಧರ ಡಿ. ರಾಮಚಂದ್ರಪ್ಪ, ತುರುವನೂರು
ಮೊ : 7899789545

ಇಷ್ಟೊತ್ತಿಗೆ ಈಗಾಗಲೇ ಮುಂಗಾರು ಜೋರಾಗಿಯೇ ಆರಂಭವಾಗಬೇಕಿತ್ತು. ಆದರೆ ಈಗ ಆರಂಭದಲ್ಲಿ ಹಾಗೊಮ್ಮೆ ಹೀಗೊಮ್ಮೆ ಅಂತ ಬಂದ ಮಳೆ, ರೈತರು ಇನ್ನೇನು ಜಮಿನು ಉಳುಮೆ ಮಾಡಬೇಕು ಎನ್ನುವಷ್ಟರಲ್ಲಿ ಮಳೆಯೇ ಕೈಕೊಟ್ಟಿದೆ. ಇದು ರೈತರಿಗೆ ಬೇಸರ ಮೂಡಿಸಿದೆ.

ಮುಂಗಾರು ಮಳೆ ಮೇ ತಿಂಗಳ ಅಂತ್ಯದಲ್ಲಿ ಅಥವಾ ಜೂನ್ ತಿಂಗಳ ಮೊದಲನೇ ದಿನದಂದೇ ಮಳೆ ಬರಬಹುದು ಎಂಬ ನಿರೀಕ್ಷೆ ಇತ್ತು. ಕೇರಳದಲ್ಲಿ ಈಗಾಗಲೇ ಮುಂಗಾರು ಪ್ರವೇಶ ಮಾಡಿದೆ. ಆದರೆ ಜೂನ್ ಎರಡನೇ ವಾರಕ್ಕೆ ಕಾಲಿಟ್ಟಿದ್ದರೂ, ಮುಂಗಾರು ಮಾತ್ರ ಇನ್ನೂ ಪ್ರವೇಶಿಸದಿರುವುದು ರೈತನಲ್ಲಿ ಆತಂಕದ ಕಾರ್ಮೋಡ ದಟ್ಟವಾಗಿ ಆವರಿಸಿದೆ.

ಈ ಬಾರಿಯ ಮುಂಗಾರು ಹಂಗಾಮಿನ ಜೊತೆ ಚಂಡಮಾರುತ ‘ಬಿಫರ್ ಚಾಯ್’ ಕೂಡಿಕೊಂಡಿರುವುದೂ ಮುಂಗಾರಿಗೆ ಹಿನ್ನಡೆಯಾಗುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಕೃಷಿ ಚಟುವಟಿಕೆಗಳಿಗೂ ತೀವ್ರ ಹಿನ್ನಡೆಯಾಗಿದೆ. ಸುಮಾರು ವಾರ-ಹದಿನೈದು ದಿನಗಳ ಸಮಯ ಹಿಡಿಯುತ್ತದೆ.

suddionenews

Recent Posts

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

4 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

9 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

12 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

18 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

31 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago