ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ : ಹೆದ್ದಾರಿ ತಡೆ
ಬೆಳಗಾವಿ: ಕಬ್ಬು ಬೆಳೆಗೆ 3500 ರೂಪಾಯಿ ನೀಡಬೇಕೆಂದು ಒತ್ತಾಯಿಸಿ ರೈತರು ಕಳೆದ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಇಂದು ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬೆಳಗಾವಿಯಲ್ಲಿ ರೈತರು ಅಂತರಾಷ್ಟ್ರೀಯ ಹೆದ್ದಾರಿ 215 ಅನ್ನು ತಡೆದು ತೀವ್ರ ಹೋರಾಟ ನಡೆಸುತ್ತಿದ್ದಾರೆ. ಇನ್ನು ರೈತರ ಪ್ರತಿಭಟನೆಗೆ ಗುಳೇದ ಗುಡ್ಡ ಒಪ್ಪತ್ತೇಶ್ವರ ಸ್ವಾಮೀಜಿ ಕೂಡ ಭಾಗಿಯಾಗಿದ್ದು, ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಬೆಳಗಾವಿಯ ಗದ್ದನಕೇರಿ ಕ್ರಾಸ್ ಬಳಿ ರಸ್ತೆ ಬಂದ್ ಮಾಡಿರುವ ಪ್ರಯುಕ್ತ ಓಡಾಡುವವರಿಗೆ ತೊಂದರೆಯಾಗುತ್ತಿದೆ. ಹೆದ್ದಾರಿ ಬಂದ್ … Continue reading ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ : ಹೆದ್ದಾರಿ ತಡೆ
Copy and paste this URL into your WordPress site to embed
Copy and paste this code into your site to embed