Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಶಿಷ್ಟ ಜನಾಂಗಕ್ಕೆ ಹಾಲಕ್ಕಿ ಸಮುದಾಯ ಸೇರಿಸಲು ಸುಕ್ರಿ ಬೊಮ್ಮನಗೌಡ ಒತ್ತಾಯ

Facebook
Twitter
Telegram
WhatsApp

ಕಾರವಾರ: ಹಾಲಕ್ಕಿ ಸಮುದಾಯ ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿದೆ. ಈಬಸಮುದಾಯವನ್ನ ಪರಿಶಿಷ್ಠ ಜನಾಂಗಕ್ಕೆ ಸೇರಿಸಬೇಕೆಂದು ಸಾಕಷ್ಟು ಒತ್ತಾಯಗಳು ಕೇಳಿ ಬರ್ತಿದೆ. ಈ ಬಗ್ಗೆ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮನಗೌಡ ಕೂಡ ಒತ್ತಾಯ ಹಾಕಿದ್ದಾರೆ.

ಹಾಲಕ್ಕಿ ಜನಾಂಗವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸದೆ ಹೋದ್ರೆ ಕೇಂದ್ರ ಸರ್ಕಾರ ತಮಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನ ವಾಪಾಸ್ ಮಾಡುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲ ತಮ್ಮ ಜನಾಂಗಕ್ಕಾಗಿ ವಿಧಾನಸೌಧದ ಮುಂದೆ ಧೆಣಿ ಕೂರುವುದಾಗಿ ಎಚ್ಚರಿಕೆ ನೀಡಿದ್ದಾರೆ ಜಾನಪದ ಕೋಗಿಲೆ ಸುಕ್ರಿ.

ಕಾಡನ್ನು ನಂಬಿ ಬದುಕು ಕಟ್ಟಿಕೊಂಡ ಹಾಲಕ್ಕಿ ಜನಾಂಗ ಈವರೆಗೂ ಸಂಕಷ್ಟದಲ್ಲಿದೆ. ನಮ್ಮಲ್ಲಿ ಶಿಕ್ಷಣ ಪಡೆದವರೇ ಕಮ್ಮಿ ಜನರಿದ್ದಾರೆ. ಅವರಿಗೆ ಉತ್ತಮ ಕೆಲಸ ಸಹ ಇಲ್ಲ. ಹೀಗಿರುವಾಗ ಕಳೆದ 20 ವರ್ಷದಿಂದ ನಮ್ಮ ಜನಾಂಗವನ್ನು ಪ.ಪಂಗಡಕ್ಕೆ ಸೇರಿಸಬೇಕು ಎಂಬ ಹೋರಾಟ ನಡೆಯುತ್ತಲೇ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!