Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕರು ಮಾಡಬೇಕಾದ ಕೆಲಸವನ್ನು ನಾನೇ ಮಾಡ್ತಾ ಇದ್ದೀನಿ : ಜೆಡಿಎಸ್ ವಿರುದ್ಧ ಸಂಸದೆ ಸುಮಲತಾ ವಾಗ್ದಾಳಿ

Facebook
Twitter
Telegram
WhatsApp

 

ಮಂಡ್ಯ: ಅಭಿವೃದ್ಧಿ ವಿಚಾರದಲ್ಲಿ ಸಂಸದೆ ಸುಮಲತಾ ಶಾಸಕರ ವಿರುದ್ಧ ಗರಂ ಆಗಿದ್ದಾರೆ. ಶಾಸಕರು ಮಾಡಬೇಕಾದ ಕೆಲಸಗಳನ್ನ ನಾನು ಮಾಡ್ತಿದ್ದೇನೆ. ಆದ್ರೆ ಕ್ರೆಡಿಟ್ ಮಾತ್ರ ಅವರು ತೆಗೆದುಕೊಳ್ಳುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಎಲ್ಲಿ ಹೋದರೂ ನನ್ನ ಬಳಿ ಸಮಸ್ಯೆಗಳನ್ನ ಹೊತ್ತು ತರ್ತಾರೆ. ನಾನು ಮಾಡಿದ ಕೆಲಸದ ಕ್ರೆಡಿಟ್ ಅವರು ತೆಗೆದುಕೊಳ್ಳುತ್ತಿದ್ದಾರೆ. ಸಂಸದೆಯಾಗಿ ಶಿಂಷಾ ನದಿಗೆ ಸೇರುವೆ ನಿರ್ಮಾಣ ಮಾಡಿದ್ದೇನೆ. ನಿತಿನ್ ಗಡ್ಕರಿಯನ್ನ ಎಷ್ಟು ಬಾರಿ ಭೇಟಿಯಾಗಿದ್ದೇನೆಂದು ಮೊದಲು ತಿಳಿಯಲಿ. ಈ ಬಗ್ಗೆ ಸಚಿವಾಲಯದಿಂದ ತಿಳಿದುಕೊಳ್ಳಬಹುದಾಗಿದೆ. ಅಲ್ಲಿ ಹೋಗಿ ತಿಳಿದುಕೊಳ್ಳಲಿ.

ಕ್ಷೇತ್ರದ ಸಮಸ್ಯೆಗೆ ಪರಿಹಾರ ಕೇಳಿದಾಗ ಗಡ್ಕರಿ ಸ್ಪಂದಿಸಿದ್ದಾರೆ.
ಶಾಸಕರಿಗೆ 2 ಕೋಟಿ ಅನುದಾನ ಸಿಗುತ್ತೆ. ಆದ್ರೆ ಕೆಲಸ ಮಾಡ್ತಿಲ್ಲ.
ನನಗೆ ಪ್ರತಿ ತಾಲೂಕಿಗೆ 40 ಲಕ್ಷ ಮಾತ್ರ ಸಿಗುತ್ತೆ. ಶಾಸಕರು ಕೆಲಸ ಮಾಡಿದ್ದರೆ ಜನರು ನನ್ನನ್ನು ಏಕೆ ಕೇಳುತ್ತಿದ್ದರು. ಇಂತಹ ರಾಜಕಾರಣಿಗಳಿಗೆ ಬುದ್ಧಿ ಕಲಿಸಲು ಜನ ಕಾಯುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!