Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

40% ಕಮಿಷನ್ ಆರೋಪದ ಬೆನ್ನಲ್ಲೇ ಕಮಿಷನ್ ದಂಧೆ ಇದೆ ಎಂದ ಸುಮಲತಾ…!

Facebook
Twitter
Telegram
WhatsApp

ಮಂಡ್ಯ: ಸರ್ಕಾರದ ವಿರುದ್ಧ ಕೇಳಿಬಂದ 40% ಕಮಿಷನ್ ದಂಧೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಹೀಗಿರುವಾಗಲೇ ಸಂಸದೆ ಸುಮಲತಾ ಮಂಡ್ಯದಲ್ಲಿ ಶಾಕಿಂಗ್ ಎನಿಸುವ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿ ಕಮಿಷನ್ ದಂಧೆ ಇದೆ. ಟೆಂಡರ್ ಗಳು ಆಗುತ್ತಿದ್ದಂತೆ ಸ್ಥಳೀಯ ಜನಪ್ರತಿಗಳು ಕಮಿಷನ್ ಕೇಳುತ್ತಾರೆ ಎಂಬ ಆರೋಪ ಮಾಡಿದ್ದಾರೆ. ಮಂಡ್ಯದ ರಸ್ತೆ ಕರಡಿಕೊಪ್ಪಲು – ಬಿಳಿದೇಗುಲದ ರಸ್ತೆಯ ಕೋಟಿ ಕೋಟಿ ಕಾಮಗಾರಿ ಕಳಪೆ‌ ಮಟ್ಟದ್ದಾಗಿದ್ದು ಮೂರುವರೆ ತಿಂಗಳಿಗೇನೆ ಕಿತ್ತು ಹೋಗಿದೆ. ಈ ಬಗ್ಗೆ ಉತ್ತರಿಸಿದ ಸುಮಲತಾ, ಮಂಡ್ಯದಲ್ಲೂ ಕಮಿಷನ್ ದಂಧೆ ನಡೆಯುತ್ತಿದೆ. 100ಕ್ಕೆ 500ರಷ್ಟು ಕಮಿಷನ್ ದಂಧೆ ಇದೆ. ಹೀಗಾಗಿ ಕ್ವಾಲಿಟಿ ಕೆಲಸಗಳು ನಡೆಯುತ್ತಿಲ್ಲ ಎಂದಿದ್ದಾರೆ.

ನಮ್ಮಲ್ಲಿ ವಿಶ್ವಮಟ್ಟದ ಎಂಜಿನಿಯರ್ ಇದ್ದರು ಕಳಪೆಮಟ್ಟದ ಕಾಮಗಾರಿ ನಡೆಯುತ್ತಿದೆ. ಇದಕ್ಕೆಲ್ಲಾ ಕಮಿಷನ್ ದಂಧೆಯೆ ಕಾರಣ. ಕೇಂದ್ರದ ಯೋಜನೆಗೂ ಜನಪ್ರತಿನಿಧಿಗಳು ಕಮಿಷನ್ ತೆಗೆದುಕೊಳ್ಳುತ್ತಾರೆ. ಈ ಸಂಬಂಧ ನಾನು ಪತ್ರ ಬರೆಯುತ್ತೇನೆ. ಕಮಿಷನ್ ಬಗ್ಗೆ ಮಾಧ್ಯಮದವರು ತೋರಿಸಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!