Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ

Facebook
Twitter
Telegram
WhatsApp

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ.

ಭಾನುವಾರ- ರಾಶಿ ಭವಿಷ್ಯ ಜುಲೈ-7,2024

ಸೂರ್ಯೋದಯ: 05:51, ಸೂರ್ಯಾಸ್ತ : 06:50

ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080,ಗ್ರಿಷ್ಮ ಋತು, ದಕ್ಷಿಣಾಯಣ ,
ಆಷಾಡ ಮಾಸ , ಶುಕ್ಲ ಪಕ್ಷ,
ತಿಥಿ: ದ್ವಿತೀಯ
ನಕ್ಷತ್ರ: ಪುಷ್ಯ

ರಾಹು ಕಾಲ: 04:30 ನಿಂದ 06:00 ತನಕ
ಯಮಗಂಡ:12:00 ನಿಂದ 01:30 ತನಕ
ಗುಳಿಕ ಕಾಲ: 03:00 ನಿಂದ 04:30 ತನಕ

ಅಮೃತಕಾಲ: ರಾ .11:18 ನಿಂದ ರಾ .12:59 ತನಕ
ಅಭಿಜಿತ್ ಮುಹುರ್ತ: ಬೆ.11:55 ನಿಂದ ಮ.12:47 ತನಕ

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಮೇಷ ರಾಶಿ:
(ಅಶ್ವಿನಿ ಭರಣಿ ಕೃತಿಕ 1)
ರಫ್ತು ವ್ಯವಹಾರಗಳಲ್ಲಿ ಭಾರಿ ಧನ ಲಾಭ, ಉದ್ಯೋಗದಲ್ಲಿ ಹೆಸರು ಗಳಿಸುವ ಪ್ರಯತ್ನ,
ವೃತ್ತಿ ರಂಗದಲ್ಲಿ ಪ್ರತಿ ಪ್ರತಿಸ್ಪರ್ಧಿಗಳ ಅಪಾದನೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡುವಿರಿ,
ನಿಮ್ಮ ನಿತ್ಯ ಬದುಕಿನಲ್ಲಿ ಬದಲಾವಣೆ ಸಾಧ್ಯತೆ. ನಿಮ್ಮ ಈ ಬದುಕಿನ ತಿರುವಿಗೆ ಸಂಗಾತಿಯ ಸಹಕಾರ ಸಿಗುವುದು.ನಿಮ್ಮ ಸ್ನೇಹಿತರ ಸಹಾಯದಿಂದ ಉದ್ಯೋಗ ಸಿಗುವ ಭಾಗ್ಯ. ಮಾತಾ-ಪಿತೃಗಳಿಗೆ ಗೌರವಿಸಿರಿ. ಕೃಷಿ ಕ್ಷೇತ್ರದಲ್ಲಿರುವವರಿಗೆ ವಾಣಿಜ್ಯ ಬೆಳೆ ಬೆಳೆಯುವ ಚಿಂತನೆ, ಹನಿ ನೀರಾವರಿ ಮಾಡುವ ಯೋಜನೆ ಮೂಡಿಬರಲಿದೆ. ಕೃಷಿಕರಿಗೆ ಹೊಸ ರೀತಿಯ ಒಪ್ಪಂದಗಳಿಂದ ಲಾಭಬರುತ್ತದೆ. ಸಂಗಾತಿಯ ಸಂಬಂಧಿಕರ ಜೊತೆ ಮಾತನಾಡುವಾಗ ಎಚ್ಚರ ವಹಿಸಿ. ನಿಮ್ಮ ಕಠಿಣ ಮಾತುಗಳಿಂದ ವಿರೋಧ ಸೃಷ್ಟಿ. ವೃತ್ತಿಯಲ್ಲಿದ್ದ ಗೊಂದಲಗಳ ಬಗ್ಗೆ ಜಾಗೃತಿವಹಿಸಿ. ದೂರವಾಗುತ್ತವೆ. ಖಾಸಗಿ ನೌಕರರಿಗೆ ವೃತ್ತಿ ಕಾಯಂ ಆಗುವ ಅವಕಾಶಗಳಿವೆ, ಅಲ್ಲಿಯೇಮುಂದುವರೆಯುವುದು ಸೂಕ್ತ. ವಿದೇಶಿ ವ್ಯವಹಾರದ ಬಗ್ಗೆ ಎಚ್ಚರವಿರಲಿ. ಮಾತಾಪಿತೃ ಸಲಹೆಗಳು ಅಮೂಲ್ಯ ವಾಗಿರುತ್ತದೆ ಆಸ್ತಿ ಪಾಲುಗಾರಿಕೆ ಸಮಾಧಾನವಾಗಿ ಬಗೆಹರಿಸಿಕೊಳ್ಳಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಷಭರಾಶಿ :
(ಕೃತಿಕಾ2 3 4 ರೋಹಿಣಿ ಮೃಗಶಿರಾ1 2)
ಸದ್ಯದ ಪರಿಸ್ಥಿತಿಯಲ್ಲಿ ಕೆಲಸ ಬಿಡುವ ಯೋಚನೆ ಬೇಡ, ಹೊಸದಾಗಿ ಪ್ರಾರಂಭವಾದ ಉದ್ಯಮ ನಿಧಾನವಾಗಿ ಲಾಭದ ಕಡೆ,ಹಣಕಾಸಿನ ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಯುವ ರಾಜಕಾರಣಿಗಳಿಗೆ ಸಾಮಾಜಿಕ ಸ್ಥಾನಮಾನಗಳು ಹೆಚ್ಚಾಗಲಿದೆ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಮೇಲುಗೈ ಸಾಧಿಸಲು ಕೆಲವು ಆವಕಾಶಗಳು ದೊರೆಯುತ್ತವೆ. ಸ್ನೇಹಿತನ ಕಷ್ಟದ ಕಾಲಕ್ಕೆ ಧನ ಸಹಾಯಕ್ಕೆ ನಿಲ್ಲಬೇಕಾದ ಸಂದರ್ಭ ಬರಬಹುದು. ನಿನ್ನ ಸಹೋದ್ಯೋಗಿಗಳ ಜಾಮೀನಿಗೆ ನಿಲ್ಲಬೇಡಿರಿ. ಕಬ್ಬಿಣ, ಸಿಮೆಂಟ್ ಇತರೆ ಕಟ್ಟಡ ಸಾಮಗ್ರಿಗಳ ಉದ್ಯೋಗಿಗಳಿಗೆ ಆರ್ಥಿಕ ವೃದ್ಧಿ. ಬಹುದಿನಗಳಿಂದ ಕಾಡುವ ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಾಣಬಹುದು. ನಿಮಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಬರುವುದು. ಸರ್ಕಾರಿ ಕೆಲಸದಲ್ಲಿರುವ ಸಂಗಾತಿಗೆ ಪ್ರಮೋಷನ್ ಭಾಗ್ಯ. ನಿಮಗೆ ಮನೆ ಕಟ್ಟಲು ಹಣ ದೊರೆಯುತ್ತದೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
(ಮೃಗಶಿರಾ 3.4 ಆರಿದ್ರಾ ಪುನರ್ವಸು 1 2 3)
ಗೃಹ ನಿರ್ಮಾಣದಂತ ಕಾರ್ಯ ಕೈಗೊಂಡವರಿಗೆ ಆರ್ಥಿಕ ಸಹಾಯ, ಪ್ರೇಮಿಗಳಿಗೆ ಇಷ್ಟು ದಿನ ನಿಮ್ಮಲ್ಲಿದ್ದ ಅಭದ್ರತೆ ಭಾವ ಈ ದಿನದಿಂದ ಬಿಟ್ಟು ಹೋಗಲಿದೆ,
ನಿಮ್ಮ ಪ್ರಾಮಾಣಿಕ ಪ್ರಯತ್ನದ ಕೆಲಸಗಳಿಗೆ ಯಶಸ್ಸು ಸಿಗಲಿದೆ. ಸರ್ಕಾರ ಧನಸಹಾಯ ನಿಮ್ಮ ಮನೆ ಬಾಗಲಿಗೆ ಬರಲಿದೆ. ಸಂಗಾತಿಗಾಗಿ ಆಲಂಕಾರಿಕ ವಸ್ತುಗಳನ್ನು ಖರೀದಿಸುವಿರಿ. ವ್ಯಾಪಾರ ವೈವಾಟಗಳಲ್ಲಿ ಹಣದ ಒಳಹರಿವು ಉತ್ತಮ. ಮಗಳ ಕುಟುಂಬದ ಚಿಂತನೆ ಮಾಡುವಿರಿ. ದಿನಸಿ ವ್ಯಾಪಾರಿಗಳ ವಹಿವಾಟು ನಿಧಾನಗತಿ ಚೇತರಿಕೆ ಕಾಣಲಿದೆ. ವಿದ್ಯುತ್ ಕ್ಷೇತ್ರದಲ್ಲಿ ಕೆಲಸ ಮಾಡುವವರು ಜಾಗೃತಿ ವಹಿಸಿ. ಶೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿರುವವರಿಗೆ ಉತ್ತಮ ಆದಾಯ. ವಿದೇಶಿ ವ್ಯವಹಾರ ಮಾಡುವವರಿಗೆ ಧನಹಾನಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ ರಾಶಿ
(ಪುನರ್ವಸು 4 ಪುಷ್ಯ ಆಶ್ಲೇಷ)
ಅನುಮಾನದ ಸಂದೇಶದಿಂದ ದಾಂಪತ್ಯ ಮಧ್ಯ ಅನಾವಶ್ಯಕವಾದ ವಾದ ವಿವಾದ ಸೃಷ್ಟಿ, ಕೈ ಬಿಟ್ಟಿರುವ ಯೋಜನೆಗಳು ಮತ್ತೆ ಪ್ರಾರಂಭ,
ಸಂಗೀತಗಾರರಿಗೆ, ಕಲಾವಿದರಿಗೆ ಉತ್ತಮ ಅವಕಾಶಗಳಿವೆ. ಚಿತ್ರಕಲೆ, ಗಾಯನ ಪ್ರತಿಭೆಗಳಿಗೆ ಬೇಡಿಕೆ ಹೆಚ್ಚಾಗಲಿದೆ. ಮುಖ್ಯ ವಿಚಾರವೊಂದನ್ನು ಸಂಗಾತಿ ಜೊತೆ ಚರ್ಚೆ ಮಾಡುವಿರಿ. ಆಸ್ತಿ ಪತ್ರ ಪತ್ತೆಮಾಡಲು ಸ್ನೇಹಿತರ ಸಹಾಯ ಪಡೆಯಲು ಆಲೋಚಿಸುವಿರಿ. ವಿಲಾಸಿ ಜೀವನದಿಂದ ತುಂಬಾ ಕಷ್ಟ ಸಾಧ್ಯತೆ. ಸಹೋದರರಿಂದ ಧನಸಹಾಯ ದೊರೆಯುವ ಸಾಧ್ಯತೆ ಇದೆ. ಕೋರ್ಟು-ಕಚೇರಿ ವ್ಯವಹಾರಗಳಲ್ಲಿ ಜಯದ ಹೊಸ್ತಿಲಲ್ಲಿ ಇರುವಿರಿ. ರಾಜ ತಾಂತ್ರಿಕ ವರ್ಗದವರಿಗೆ ಅತ್ಯುನ್ನತ ಪದವಿ ಸಿಗುವ ಸಾಧ್ಯತೆ. ವ್ಯಾಪಾರಸ್ಥರಿಗೆ ಸಾಮಾನ್ಯ ಯಶಸ್ಸು. ಉದ್ಯೋಗ ಕ್ಷೇತ್ರದಲ್ಲಿ ಧನದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರಲಿದೆ. ಸಾವಯವ ಕೃಷಿ ಬೆಳೆಗಳಿಗೆ ಉತ್ತಮ ಬೆಲೆ ಸಿಗುತ್ತದೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ:
(ಮಖ ಪೂರ್ವಪಲ್ಗುಣಿ ಉತ್ತರ ಫಲ್ಗುಣಿ 1)
ಕನಸುಗಳು ಸಾಕಾರಗೊಳ್ಳುವ ಹಂತಕ್ಕೆ ತಲುಪಿರುವಿರಿ, ಆಕಸ್ಮಿಕ ಪ್ರತಿಷ್ಠಿತ ಮತ್ತು ಪ್ರಭಾವಿ ವ್ಯಕ್ತಿಗಳ ಪರಿಚಯ,ನಿಮ್ಮ ಸಾಲದ ಹೊರೆ ಕಡಿಮೆಯಾಗುತ್ತವೆ. ಗುತ್ತಿಗೆದಾರರು ಸರ್ಕಾರದ ವತಿಯಿಂದ ಟೆಂಡರುಗಳು ಸಿಗುವ ಭಾಗ್ಯ, ತಮ್ಮ ಬಾಕಿ ಹಣ ಸಿಗುವುದು.ಮೇಲಾಧಿಕಾರಿಗಳು ತಮ್ಮ ಉದ್ಯೋಗಿಗಳೊಡನೆ ಉತ್ತಮ ಸಂಬಂಧ ಇಟ್ಟುಕೊಳ್ಳಬೇಕು. ಪುಸ್ತಕ ವ್ಯಾಪಾರಿಗಳು ಮತ್ತು ದಿನಬಳಕೆ ವಸ್ತುಗಳ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಪ್ರಗತಿ. ಯುವಕರು ಹೊಸ ವ್ಯಾಪಾರದ ಬಗ್ಗೆ ಚಿಂತಿಸುವಿರಿ. ಸಂಗಾತಿಯ ಮನಸ್ಸಿನ ಕಡೆ ಗಮನಹರಿಸುವುದು ಉತ್ತಮ. ಒಂದು ಕಡೆ ಸಾಲ ಮಾಡಿ ಮನೆ ಕಟ್ಟುವ ಚಿಂತನೆ ಮಾಡುವಿರಿ. ಮಕ್ಕಳಿಂದ ಉಳಿದ ಸಣ್ಣಪುಟ್ಟ ಸಾಲ ತೀರಿಸುವ ಸಾಧ್ಯತೆ. ದೀರ್ಘಕಾಲದ
ಯೋಜನೆಗಳನ್ನು ಆರಂಭಿಸುವುದು ಸದ್ಯಕ್ಕೆ ಬೇಡ. ಮಕ್ಕಳ ಮದುವೆ ಚರ್ಚೆ ಮಾಡುವುದು ಒಳ್ಳೆಯದು.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ ರಾಶಿ:
( ಉತ್ತರ ಫಲ್ಗುಣಿ 2 3 4 ಹಸ್ತಾ ಚಿತ್ತಾ 1.2)
ಇದ್ದ ಸಾಲ ತೀರಿಸಲು ಮತ್ತೊಬ್ಬರಲ್ಲಿ ಸಾಲ ತೆಗೆಯುವ ಪ್ರಸಂಗ, ಮಕ್ಕಳ ದುರಭ್ಯಾಸಗಳಿಂದ ಬೇಸರ, ಮಧ್ಯಸ್ಥಿಕೆ ವಹಿಸಿದ ಹಣಕಾಸಿನ ಆಪತ್ತಿಗೆ ಸಿಲುಕುವಂತಾಗಿ ಆಶಾಂತಿ,
ನಿಮ್ಮ ಅಳಿಯನ ನಡವಳಿಕೆಯು ಬಹಳ ವ್ಯಾವಹಾರಿಕವಾಗಿ ಇರುತ್ತದೆ. ನಿಮ್ಮ ಹಾಗೂ ಅಳಿಯನ ಮಧ್ಯೆ ವಿವಾದಗಳು ಸೃಷ್ಟಿಯಾಗಬಹುದು. ಕುಟುಂಬದ ವಿವಾದಗಳು ನಿಮ್ಮನ್ನು ಸುತ್ತಿಕೊಳ್ಳಬಹುದು. ರಾಜಕಾರಣಿಗಳು ಜವಾಬ್ದಾರಿಯುತ ಸ್ಥಾನದಲ್ಲಿರುವವರು ತಮ್ಮ ಆಲಸ್ಯದಿಂದ ತೊಂದರೆ ಎದುರಿಸ ಬೇಕಾಗಬಹುದು. ಹಣದ ಪರಿಸ್ಥಿತಿಯ ಬಗ್ಗೆ ಎಚ್ಚರವಿರಲಿ. ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುವ ಸಾಧ್ಯತೆ. ಬಂಧುಗಳ ಹಣಕಾಸಿನ ವಿಚಾರದಲ್ಲಿ ಮಧ್ಯಸ್ತಿಕೆ ಮಾಡಲು ಹೋಗಿ ತಾವು ಸಮಸ್ಯೆಯಲ್ಲಿ ಸಿಲುಕುವಿರಿ. ವಾಣಿಜ್ಯ ಬೆಳೆ ಲಾಭ ಬರುತ್ತದೆ. ಹಿರಿಯರ ನಡುವೆ ವೈಷಮ್ಯ ಕಟ್ಟಿಕೊಳ್ಳುವಿರಿ, ಇದರಿಂದ ದೊಡ್ಡ ಸಮಸ್ಯೆ ಎದುರಾಗುವ ಸಾಧ್ಯತೆ. ಸಂಗಾತಿಯ ಮೇಲೆ ಮುನಿಸು ತೋರದಿರಿ ಬೇಗನೆ ಮದುವೆಗೆ ಒಪ್ಪಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
(ಚಿತ್ತಾ 3 4 ಸ್ವಾತಿ ವಿಶಾಖ 1 2 3)
ಗಂಡ ಹೆಂಡತಿ ಮನಸ್ತಾಪ ಸತ್ಯಾಸತ್ತತೆ ನಿಮ್ಮ ಕಿವಿಗೆ ಬೀಳಲಿದೆ, ಕೋರ್ಟ್ ಅಲೆದಾಟದಿಂದ ಬೇಸರ, ಸಂತಾನ ಕೊರಗು ನಿಮ್ಮ ಸಂತೋಷಕ್ಕೆ ಭಂಗ ಉಂಟು ಮಾಡಬಹುದು,
ಆತ್ಮೀಯ ಮಿತ್ರರಿಂದ ಹೊಸ ಉದ್ಯೋಗ ಪ್ರಾರಂಭ ಮಾಡಿ ಯಶಸ್ಸು ಗಳಿಸುವಿರಿ. ಸಂಗಾತಿಯ ಸಹಕಾರ ದೊರೆತು ಉತ್ತಮ ವ್ಯವಹಾರ ಮಾಡಿ ಹಣ ಗಳಿಸುವಿರಿ. ಆರೋಗ್ಯದಲ್ಲಿ ಚೇತರಿಕೆ. ಮನೆಯ ವಾಸ್ತು ಪ್ರಕಾರ ನವೀಕರಣಕ್ಕಾಗಿ ಚಿಂತನೆ ಮಾಡಲಿದ್ದೀರಿ. ನಿಮ್ಮ ಎದುರಾಳಿಗಳನ್ನು ಸಾಧನೆಯ ಮೂಲಕ ಸೋಲಿಸುವಿರಿ. ಬಂಧುಗಳ ನಡುವೆ ಹಣಕಾಸಿನ ವ್ಯವಹಾರ ಬೇಡ. ಜಾಮೀನ್ ನೀಡಬೇಡಿ. ತಂದೆಯಿಂದ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಬಹುದು. ವೃತ್ತಿಯಲ್ಲಿದ್ದ ಮೇಲಾಧಿಕಾರಿಯ ಮತ್ತು ಸಹೋದ್ಯೋಗಿಗಳ ತೊಂದರೆಗಳು ನಿವಾರಣೆಯಾಗುತ್ತವೆ. ಕರಿದ ತಿಂಡಿ- ತಿನಿಸುಗಳ ವ್ಯಾಪಾರಸ್ಥರಿಗೆ ಧನಪ್ರಾಪ್ತಿ. ಸಾಕಷ್ಟು ದಿನಗಳಿಂದ ಕಾಡಿಸುತ್ತಿದ್ದ ಕೋರ್ಟ್ ಕೇಸುಗಳು ಈಗ ನಿಮ್ಮಂತೆ ಆಗುವ ಸೂಚನೆ ಇದೆ, ಆದರೆ ಅಹಂಕಾರದಿಂದ ವರ್ತಿಸಬೇಡಿ. ಇದು ನಿಮಗೆ ಶೋಭಿತವಲ್ಲ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ :
(ವಿಶಾಖಾ 4 ಅನುರಾಧ ಜೇಷ್ಠ)
ಗಂಡ ಹೆಂಡತಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳದೆ ಯಾವುದೇ ರೀತಿಯ ತೀರ್ಮಾನ ತೆಗೆದುಕೊಳ್ಳಬೇಡಿ,
ನಿಮ್ಮ ಮಕ್ಕಳ ಮದುವೆ ಮಾತುಕತೆಯಲ್ಲಿ ಹೆಚ್ಚಿನ ವರದಕ್ಷಿಣೆಯ ಬೇಡಿಕೆ ಕಾಣಬಹುದು. ಟ್ರಾನ್ಸ್ಪೋರ್ಟ್ ಗಾರರಿಗೆ ಹೆಚ್ಚಿನ ಆದಾಯ ಬರುವ ಸಾಧ್ಯತೆ ಇದೆ. ಚಿನ್ನಬೆಳ್ಳಿಯ ಒಡವೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಿ, ಕೈತುಂಬಾ ಕೆಲಸವಿರುತ್ತದೆ, ಹಾಗೂ ಹಣ ಗಳಿಸುವಿರಿ. ಹೊಸ ನಿವೇಶನ ಖರೀದಿಸುವ ಭಾಗ್ಯ ಕೂಡಿ ಬರಲಿದೆ.ಕೆಲವು ಅಧಿಕಾರಿಗಳ ನೆರವು ನಿಮಗೆ ದೊರೆತು ತಡೆಹಿಡಿದ ನಿಮ್ಮ ಕೆಲಸಗಳು ಮಾಡಿಕೊಳ್ಳುವಿರಿ. ಸರ್ಕಾರ ಕೆಲಸಕ್ಕಾಗಿ ಪ್ರಯತ್ನ ಮಾಡುವವರಿಗೆ ಯಶಸ್ಸುಗಳಿಸುವಿರಿ. ಸಂಗಾತಿಯ ಮುನಿಸು ಚಿಂತೆಗೀಡು ಮಾಡುತ್ತದೆ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:
(ಮೂಲ ಪೂರ್ವಾಷಾಢ ಉತ್ತರಾಷಾಢ 1)
ಸರಕಾರಿ ವೃತ್ತಿ ಹೊಂದಿದವರಿಗೆ ಸ್ಥಾನಪಲ್ಲಟ ಯೋಗ ಅಥವಾ ನೂತನ ಕ್ಷೇತ್ರದ ಹೊಣೆಗಾರಿಕೆ ಭಾಗ್ಯ,ಆಕಸ್ಮಿಕ ಹಳೆಯ ಸಂಗಾತಿ ದಿಢೀರನೆ ಭೇಟಿ ಮಾಡಿ ಸಂತೋಷಪಡುವಿರಿ. ಆದಾಯ ಸಾಮಾನ್ಯ. ಯುವಕರು ಹೊಸ ಕೆಲಸ ಹುಡುಕುತ್ತಿರುವವರಿಗೆ ಶುಭ ಸಮಾಚಾರ ಸಿಗಲಿದೆ. ಕಂಕಣ ಬಲ ಪ್ರಸ್ತಾಪಗಳು ಬರಬಹುದು. ಬಹಳ ದಿನಗಳಿಂದ ಕೊರಗು ಈಗ ನಿವೇಶನ ರೂಪದಲ್ಲಿ ದೊರೆಯುವ ಲಕ್ಷಣಗಳಿವೆ. ಆಸ್ತಿ ವಿಚಾರಕ್ಕಾಗಿ ಮಕ್ಕಳು ತಗಾದೆ ತೆಗೆಯಬಹುದು. ಮೂಳೆಯ ತೊಂದರೆಗಳಿಂದ ನೋವು ಅನುಭವಿಸುವಿರಿ. ನಿಮ್ಮ ಖರ್ಚುಗಳನ್ನು ಸಂಗಾತಿಯು ವಹಿಸಿಕೊಳ್ಳುವರು ಹಾಗೂ ಸಾಲವನ್ನು ತೀರಿಸುವರು. ಸಿದ್ಧ ಉಡುಪುಗಳನ್ನು ಮಾರುವವರಿಗೆ ಧನ ಲಾಭ ಇದೆ. ಬ್ಯೂಟಿ ಪಾರ್ಲರ್ ಮಾಡುವವರಿಗೆ ಬೇಡಿಕೆ ಹೆಚ್ಚಾಗುತ್ತದೆ, ಹಾಗೂ ಹಣ ಗಳಿಸುವಿರಿ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ ರಾಶಿ:
(ಉತ್ತರಾಷಾಢ 2 3 4 ಶ್ರವಣ ಧನಿಷ್ಠ 1.2)
ಹಣ ಸಂಪಾದನೆ ಆಗಲಿದೆ ಆದರೆ ಉಳಿಸಿಕೊಳ್ಳಲು ಅಸಾಧ್ಯ, ಅಕ್ಕ ಪಕ್ಕದ ವದಂತಿಗಳಿಂದ ದಾಂಪತ್ಯ ಬಿರುಕು,ಕಾರ್ಪೆಂಟರ್ ಕೆಲಸದವರಿಗೆ ಬೇಡಿಕೆ ಹೆಚ್ಚಾಗಲಿದೆ,ಕೈತುಂಬ ಹಣಗಳಿಸುವಿರಿ. ಯೋಧರು ಮತ್ತು ಗಡಿಯಲ್ಲಿ ಕೆಲಸ ಮಾಡುತ್ತಿರುವವರು ಇಲಾಖೆಯಿಂದ ಪ್ರಮೋಷನ್ ಹಾಗೂ ಬಾಕಿ ಹಣದ ವಿಚಾರಪ್ರಸ್ತಾಪ ಬರುವುದು. ಕ್ರೀಡಾಪಟುಗಳಿಗೆ ಸಾಧನೆ ಮೂಲಕ ಯಶಸ್ಸು ಗಳಿಸುವರು. ಸೇವಿಸುವ ಆಹಾರದಿಂದ ಅನಾರೋಗ್ಯ ಉಂಟಾಗಲಿದೆ, ಇದರಿಂದ ಉದರದ ದೊಡ್ಡ ಸಮಸ್ಯೆ ಎದುರಿಸುವಿರಿ. ಮಕ್ಕಳ ನಡವಳಿಕೆಯ ಬಗ್ಗೆ ಗಮನ ಹರಿಸಿರಿ. ಕಟ್ಟಡ ನಿರ್ಮಾಣಕಾರರಿಗೆ ಹೊಸ ನಿರ್ಮಾಣ ಕಾರ್ಯಗಳು ಹೆಚ್ಚಾಗಿ ದೊರೆಯುತ್ತವೆ. ಸಹೋದರ ಸಹೋದರಿಯರ ನಡುವೆ ಭಿನ್ನಾಭಿಪ್ರಾಯ ಬರಬಹುದು. ಆರ್ಥಿಕ ಸಮಸ್ಯೆ ವಿಧಾನವಾಗಿ ಕರಗುವುದು. ಅನಿರೀಕ್ಷಿತ ಪ್ರೇಮ ಪ್ರಸಂಗ ಕೂಡಿ ಬರುವುದು.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
(ಧನಿಷ್ಠ 3.4 ಶತಭಿಷಾ ಪೂರ್ವಭಾದ್ರ 1 2 3)
ಐಷಾರಾಮಿ ಜೀವನದ ಆಶೆಯಿಂದ ದಾಂಪತ್ಯದಲ್ಲಿ ಬಿರುಕು, ಆಗಾಗ ಪ್ರೇಮಿಗಳ ಮಧ್ಯೆ ಜಗಳ,
ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭ ಇದೆ. ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ. ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ. ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ ರಾಶಿ:
(ಪೂರ್ವಭಾದ್ರ 4 ಉತ್ತರಾಭಾದ್ರ ರೇವತಿ)
ಪಾಲುದಾರಿಕೆ ವ್ಯವಹಾರ ಯಾವುದೇ ತೀರ್ಮಾನ ಬೇಡ,
ಒಂದೇ ಗ್ರೇಡ್ ಹೊಂದಿರುವ ಅಧಿಕಾರಿಗಳ ಮಧ್ಯೆ ಮನಸ್ತಾಪ,
ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.
ಜಾತಕ ಆಧಾರದ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

error: Content is protected !!