Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯ ಅತ್ತೆ-ಸೊಸೆ ಸದಾ ಕಿರಿಕಿರಿ, ಈ ರಾಶಿಯ ಗಂಡ-ಹೆಂಡತಿ ನ್ಯಾಯಾಲಯ ಮೊರೆ ಹೋಗುವಂತ ಕೃತ್ಯ ನಡೆಯಲಿದೆ

Facebook
Twitter
Telegram
WhatsApp

ಈ ರಾಶಿಯ ಅತ್ತೆ-ಸೊಸೆ ಸದಾ ಕಿರಿಕಿರಿ,
ಈ ರಾಶಿಯ ಗಂಡ-ಹೆಂಡತಿ ನ್ಯಾಯಾಲಯ ಮೊರೆ ಹೋಗುವಂತ ಕೃತ್ಯ ನಡೆಯಲಿದೆ,

ಭಾನುವಾರ- ರಾಶಿ ಭವಿಷ್ಯ ಮಾರ್ಚ್-10,2024

ಸೂರ್ಯೋದಯ: 06:31, ಸೂರ್ಯಾಸ್ತ : 06:21

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಮಾಘ ಮಾಸ , ಕೃಷ್ಣ ಪಕ್ಷ, ಉತ್ತರಾಯಣಂ, ಶಿಶಿರ ಋತು,
ತಿಥಿ: ಅಮಾವಾಸ್ಯೆ,
ನಕ್ಷತ್ರ ಉತ್ತರ ಭಾದ್ರಪದ,

ರಾಹು ಕಾಲ: 04:30 ನಿಂದ 06:00 ತನಕ
ಯಮಗಂಡ: 12:00 ನಿಂದ 01:30 ತನಕ
ಗುಳಿಕ ಕಾಲ: 03:00 ನಿಂದ 04:30 ತನಕ

ಅಮೃತಕಾಲ: ಸಂ.6:55 ನಿಂದ రా.8:19 ತನಕ
ಅಭಿಜಿತ್ ಮುಹುರ್ತ: ಮ.12:02 ನಿಂದ ಮ.12:49 ತನಕ

 

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಮೇಷ:-
ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಪಡೆಯುವಿರಿ, ಉದ್ಯಮದಾರರಿಗೆ ಆರ್ಥಿಕ ಸ್ಥಿತಿ ಗತಿ ಇನ್ನಷ್ಟು ಉತ್ತಮಗೊಳ್ಳಲಿದೆ, ಯೋಗ ತರಬೇತಿಗಾರರಿಗೆ ಕೀರ್ತಿ ಹಾಗೂ ಧನ ಲಾಭ ಸಿಗಲಿದೆ,
ವಿವೇಚನೆ ಇಲ್ಲದೆ ಮೇಲಾಧಿಕಾರಿ ಹತ್ತಿರ ಮಾತನಾಡಬೇಡಿ. ನೀವು ಖಾಸಗಿ ಕಂಪನಿ ನೌಕರರಾಗಿದ್ದಲ್ಲಿ ಹೆಚ್ಚಿನ ವೇತನ ಸಿಗುವುದು. ಗುಂಪುಗಾರಿಕೆ ಮಾಡಲು ಹೋಗಬೇಡಿ ಇದರಿಂದ ದೊಡ್ಡ ಅನಾಹುತ ಸಂಭವ. ಪಾಲುದಾರಿಕೆ ವ್ಯವಹಾರದಲ್ಲಿ ನೀವು ಆರ್ಥಿಕ ನಷ್ಟ ಸಂಭವ. ರಿಯಲ್ ಎಸ್ಟೇಟ್ ಮೂಲಗಳಿಂದ ಧನಾಗಮನವಾಗಲಿದೆ. ಸಾಲಕ್ಕೆ ಸಂಬಂಧಿಸಿದ ಸಮಸ್ಯೆಗಳು ಪರಿಹಾರ ಕಾಣಲಿವೆ. ಧನಾತ್ಮಕ ಚಿಂತನೆಯಿಂದ ನೆಮ್ಮದಿ ಪಡೆಯುವಿರಿ. ಸ್ನೇಹಿತರ ಸಹಕಾರದಿಂದ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಆರೋಗ್ಯ ದೃಷ್ಟಿಯಿಂದ ಖರ್ಚು ಹೆಚ್ಚಾಗುವ ಸಂಭವ. ಮಂಗಳವಾರ ಮತ್ತು ಶುಕ್ರವಾರ ಶುಭ ದಿನ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಷಭ:-
ಹಾಸ್ಯಗಾರರಿಗೆ ಹಾಗೂ ವಾಕ್ ಚಾತುರರಿಗೆ ಉತ್ತಮ ವೇದಿಕೆ ಲಭಿಸಲಿದೆ, ಸಂಶೋಧಕಾರಕರು, ಸೊಸೆ ಬಂದ ಕಾಲ್ಗುಣದಿಂದ ಕುಟುಂಬದಲ್ಲಿ ಶಾಂತಿ ನೆಮ್ಮದಿ ಸಿಗಲಿದೆ, ನ್ಯಾಯಾಂಗ ಇಲಾಖೆಯವರಿಗೆ ಒಳ್ಳೆಯ ದಿನ ಲಾಭದ ದಿನ,
ಬಿಡುವಿಲ್ಲದ ಕೆಲಸದಿಂದಾಗಿ ಎದೆ ನೋವು ಕಾಡುವ ಸಾಧ್ಯತೆ ಇರುತ್ತದೆ. ಸಂಗಾತಿಯ ಹಿತನುಡಿಗಳನ್ನು ಆಲಿಸುವುದು ಒಳ್ಳೆಯದು. ಮಾಡುವ ಕೆಲಸಗಳಲ್ಲಿ ಏಕಾಗ್ರತೆ ಕೊರತೆ. ನಿರೀಕ್ಷಿತ ಶುಭ ಮಂಗಳ ಸಮಾಚಾರ ಕೇಳಿಬರಲಿದೆ. ದಿಡೀರನೆ ವೈದ್ಯರ ಬಳಿ ಭೇಟಿ ಆಗುವುದು. ಕೋರ್ಟು ಕಚೇರಿಯ ಕೆಲಸಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಕೆಟ್ಟ ಹವ್ಯಾಸ ದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು. ಸೋಮವಾರ, ಶುಕ್ರವಾರ ಶುಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ:-
ನಿಶ್ಚಿತಾರ್ಥ ಆಗಿರುವ ಶುಭ ಕಾರ್ಯಕ್ಕೆ ಸಣ್ಣಪುಟ್ಟ ವಿಘ್ನಗಳು ಎದುರಾಗಬಹುದು, ಸಂಗಾತಿಯ ನಡವಳಿಕೆಯಿಂದ ಜೀವನದಲ್ಲಿ ಭಾರಿ ಬದಲಾವಣೆ ಕಾಣಲಿದ್ದೀರಿ,
ಅಕ್ಕಪಕ್ಕದವರ ಮನೆಯಿಂದ ವೈರತ್ವ. ವಿರೋಧಿಗಳಿಂದ ನಿಂದೆಯ ಮಾತುಗಳು ಕೇಳಿಬರುವ ಸಾಧ್ಯತೆ. ಸಂಗಾತಿಯನ್ನು ಪ್ರೀತಿ-ವಿಶ್ವಾಸದಿಂದ ವ್ಯವಹರಿಸಿರಿ. ಹಳೆಯ ಕಹಿ ಘಟನೆಗಳಿಂದ ವೇದನೆ. ಶುಭ ಕಾರ್ಯಗಳಲ್ಲಿ ಅವಸರ ಬೇಡ. ಪತ್ನಿಯ ಸಲಹೆಯನ್ನು ಯಾವುದೇ ಕಾರಣಕ್ಕು ತಿರಸ್ಕರಿಸಬೇಡಿರಿ. ತಾಳ್ಮೆ ಈ ದಿನದ ಮಂತ್ರವಾಗಿರಲಿ.
ಉದರ ವ್ಯಾಧಿಯಿಂದ ನೋವು, ಶನಿವಾರ ಮತ್ತು ಸೋಮವಾರ ಶುಭದಿನ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ:-
ಮದುವೆ ಕೆಲಸ ಕಾರ್ಯಗಳು ಭರದಿಂದ ಸಾಗಲಿದೆ, ಉದ್ಯೋಗಸ್ಥರಿಗೆ ಹಾಗೂ ಉದ್ಯಮದಾರರಿಗೆ ಧನಾಗಮನ ಹೆಚ್ಚಿದ್ದರು ಖರ್ಚಿನ ಪಟ್ಟಿ ದೊಡ್ಡದಿದೆ,
ರಾಜಕೀಯ ಧುರೀಣರಿಗೆ ಹೈಕಮಾಂಡ್ ರಿಂದ ಭರವಸೆ. ಸಹೋದ್ಯೋಗಿಗಳಿಂದ ತೀವ್ರ ಒತ್ತಡದ ಸನ್ನಿವೇಶ. ಎದೆಯ ಎಡಭಾಗದಲ್ಲಿ ಆರೋಗ್ಯದ ಬಗ್ಗೆ ಉದಾಸೀನ ಬೇಡ. ಹಿತೈಷಿಗಳ ವಿಷಯದಲ್ಲಿ ಎಚ್ಚರಿದಿಂದಿರಿ. ಬಹುದಿನದ ಬಾಕಿ ಹಣ ಮರು ಪಾವತಿಯಾಗಲಿದೆ. ಉದ್ಯಮದಾರರು ಮತ್ತು ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಲೇವಾದೇವಿ ವ್ಯವಹಾರದಲ್ಲಿ ಅಪಾರ ನಷ್ಟ ಅನುಭವಿಸುವಿರಿ. ಹಿರಿಯರಿಂದ ಬರುವ ಸಲಹೆಗಳನ್ನು ತಿರಸ್ಕರಿಸದಿರಿ, ಏಕೆಂದರೆ ನಾಳೆ ಆಸ್ತಿ ವಿಚಾರ ಪಾಲುದಾರಿಕೆಯಲ್ಲಿ ಅವಶ್ಯಕ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ:-
ಮೇಲಾಧಿಕಾರಿಗಳ ಜೊತೆ ವಾದ ಮಂಡಿಸಿ ಬಡ್ತಿ ಹಾಗೂ ಇಂಕ್ರಿಮೆಂಟ್ ಕಳೆದುಕೊಳ್ಳಬೇಡಿ, ಶುಭಮಂಗಳ ಕಾರ್ಯ ಸರಾಗವಾಗಿ ನೆರವೇರುವುದು,
ನಿಮ್ಮ ರಹಸ್ಯವಾದ ಚಟುವಟಿಕೆಗಳು
ಕುಟುಂಬದ ಸದಸ್ಯರಿಗೆ ನಿಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿರಿ. ದಾಖಲೆ ಪತ್ರ ಮರಳಿ ಸಿಗಲು ವಿಳಂಬ ಸಾಧ್ಯತೆ. ವಿದೇಶ ಪ್ರಯಾಣಕ್ಕೆ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುವಿರಿ. ಸಂಗಾತಿಯೊಂದಿಗೆ ಪರಮಾಪ್ತತೆ ಹೊಂದುವಿರಿ. ಶಿಕ್ಷಕವೃಂದವರಿಗೆ ಉತ್ತಮ ಮಾರ್ಗದರ್ಶನ ಲಭಿಸುವುದು. ಮನೆಯಲ್ಲಿ ವಿಶೇಷ ಶುಭಮಂಗಳ ಕಾರ್ಯಗಳು ನಡೆಯುವವು. ಸರ್ಕಾರ ಉದ್ಯೋಗ ಪಡೆಯುವರು ಶ್ರದ್ಧೆಯಿಂದ ಅಭ್ಯಾಸ ಮಾಡುವುದು ಒಳ್ಳೆಯದು. ಸೋಮವಾರ ಮಂಗಳವಾರ ಶುಭ ದಿನ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ:-
ಕಚೇರಿಯಲ್ಲಿ ಎದುರಾಳಿಯಿಂದ ಬೇಸರ ತರುವಂತ ಘಟನೆಗಳು ನಡೆಯುವವು, ವಾಹನ ಚಾಲನೆ ಮಾಡುವಾಗ ಜಾಗೃತಿ ಇರಲಿ,
ನಿಮ್ಮ ಮನಸ್ಸು ಸ್ವಚ್ಛವಾಗಿಟ್ಟುಕೊಳ್ಳಿರಿ, ಏಕೆಂದರೆ ನಿಮ್ಮ ಸಂಗಾತಿ ನಿಮ್ಮ ಮೇಲೆ ಅತಿಯಾದ ಆತ್ಮವಿಶ್ವಾಸ ಮತ್ತು ನಂಬಿಕೆ ಹೊಂದಿರುತ್ತಾರೆ. ಕುಟುಂಬದಲ್ಲಿ ಮಂಗಳ ಕಾರ್ಯಗಳು ನಡೆಯುವ ಸಾಧ್ಯತೆ ಇರುವುದು. ಪತ್ನಿ ಜೊತೆ ಮುಖಸ್ತುತಿ. ನಿಮ್ಮನ್ನು ವಿರೋಧಿ ಮಾಡುವವರನ್ನು ಆದಷ್ಟು ದೂರ ಇಡುವುದು ಒಳ್ಳೆಯದು. ಒತ್ತಡದ ಕೆಲಸ ಆರೋಗ್ಯದಲ್ಲಿ ಸಮಸ್ಯೆ ಎದುರಾಗುವ ಸಂಭವ ಇರುತ್ತದೆ. ಹೊಸ ಭೂವ್ಯವಹಾರದಲ್ಲಿ ಹಾಕಿದ ಬಂಡವಾಳ ಮುಂದೆ ದೊಡ್ಡ ಮೊತ್ತವಾಗಿ ನಿಮ್ಮ ಕೈಸೇರುವುದು. ವಿಜ್ಞಾನಿಗಳು, ಸಂಶೋಧಕರಿಗೆ ಸರಕಾರ ಕಡೆಯಿಂದ ಪುರಸ್ಕಾರ. ಮಂಗಳವಾರ ಮತ್ತು ಗುರುವಾರ ಶುಭ ವಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ತುಲಾ:-
ಕೃಷಿಕರು ಕೃಷಿ ಉತ್ಪನ್ನಗಳ ಬೆಲೆ ಏರಿಕೆಯಿಂದ ಧನ ಲಾಭ ಪಡೆಯಲಿದ್ದೀರಿ, ಕೊಬ್ಬರಿ ಉತ್ಪಾದನೆಯಿಂದ ನೆಮ್ಮದಿ,
ಪರರ ಕೆಲಸ ನಿಮಿತ್ತವಾಗಿ ನಿಮ್ಮ ಅಮೂಲ್ಯವಾದ ವಸ್ತು ಕಳೆದುಕೊಳ್ಳುವಿರಿ. ಹೊಸ ಯೋಜನೆಗಳಿಗೆ ಮಾತುಕತೆ ನಡೆಸಲು ಅಡ್ಡಿಯಿಲ್ಲ. ಸವಿ ಮಾತುಗಳಿಂದ ಮಾತ್ರ ಸಂಗಾತಿಯ ಮನಸ್ಸು ಗೆಲ್ಲುವಿರಿ. ಬೇರೆಯವರು ನಿಮಗೆ ಹಣದ ಸಹಾಯ ಮಾಡಬಹುದು. ಮನೆಯಲ್ಲಿ ಆರೋಗ್ಯಕರ ವಾತಾವರಣ ನೆಮ್ಮದಿ ತರಲಿದೆ. ಹೊಸ ಉದ್ಯಮ ನಡೆಸಲು ಇದು ಸೂಕ್ತ ಸಮಯ. ಮಡದಿಯ ಆರೋಗ್ಯದಲ್ಲಿ ಹೊಟ್ಟೆ ದೋಷ ಅಲಕ್ಷ್ಯ ಬೇಡ. ಆರ್ಥಿಕ ಸ್ಥಿತಿ ಮಧ್ಯಮ. ಮದುವೆ ವಿಳಂಬ ಸಾಧ್ಯತೆ. ಸಂತಾನ ದೋಷ ಕಾಣುವುದು. ಗರ್ಭಿಣಿಯರು ಜಾಗೃತಿ ವಹಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ:-
ಸಿವಿಲ್ ಇಂಜಿನಿಯರಿಗಳಿಗೆ ಬೇಡಿಕೆ ಮತ್ತು ಧನ ಲಾಭ ಒಟ್ಟಿಗೆ ಪಡೆಯಲಿದ್ದೀರಿ, ಉದ್ಯೋಗದಲ್ಲಿ ಹಣಕಾಸಿನ ಸಮಸ್ಯೆ ಕಾಡಲಿದೆ,
ಉದ್ಯೋಗ ಜೀವನದಲ್ಲಿ ಬೇಸರ. ಮೇಲಾಧಿಕಾರಿ ಯಿಂದ ಕಿರುಕುಳ. ಸಹೋದ್ಯೋಗಿಗಳಿಂದ ಮನಸ್ತಾಪ. ಅತಿಯಾದ ಹೆಚ್ಚಿನ ಕೆಲಸದ ಒತ್ತಡ. ಕೆಲವೊಮ್ಮೆ ಮಾಡುತ್ತಿರುವ ಕೆಲಸಕ್ಕೆ ರಾಜೀನಾಮೆ ಕೊಟ್ಟು ಬೇರೊಂದು ಕಂಪನಿಗೆ ಸೇರುವ ಬಯಕೆ. ಆತುರ ಆತುರ ಬೇಡ. ಕರೆ ಮಾಡಿ ಸಮಸ್ಯೆ ಬಗೆಹರಿಸಿ ಕೊಳ್ಳಿ . ಕೆಲಸ ಬದಲಾಯಿಸಲು ಸೂಕ್ತ ಸಮಯವಲ್ಲ. ಸಂಗಾತಿ ಭೇಟಿ ಆಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು:-
ರಸ್ತೆ ಗುತ್ತಿಗೆದಾರರಿಗೆ ಮರಮುಟ್ಟುಗಳ ಮತ್ತು ಕಲ್ಲಿನ ವ್ಯಾಪಾರ ಮಾಡುವವರು ಆರ್ಥಿಕ ದುಪ್ಪಟ್ಟು ಲಾಭ ಪಡೆಯಲಿದ್ದೀರಿ, ಕುಟುಂಬ ಕಲಹದಿಂದ ನ್ಯಾಯಾಲದ ಮೊರೆ ಹೋಗುವಂತ ಪ್ರಸಂಗ ಎದುರಾಗಲಿದೆ,
ವ್ಯಾಪಾರದಲ್ಲಿ ನಷ್ಟ. ಮನಸ್ಸಿನಲ್ಲಿ ನೆಮ್ಮದಿಯ ಕೊರತೆ.ಆರ್ಥಿಕ ಉನ್ನತಿಗಾಗಿ ಮಹಾಲಕ್ಷ್ಮೀಯನ್ನು ಪೂಜಿಸಿರಿ. ಬಂಧುಗಳ ವೈಯಕ್ತಿಕ ವ್ಯವಹಾರದಲ್ಲಿ ಪ್ರವೇಶ ಬೇಡ. ನೀವೇ ಅಪಮಾನಕ್ಕೆ ಈಡಾಗುವಿರಿ. ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡುಬರಲಿದೆ. ಉನ್ನತ ಶಿಕ್ಷಣಕ್ಕಾಗಿ ದೂರದ ಪ್ರಯಾಣ. ಪ್ರೇಮಿಯ ಜೊತೆ ಮದುವೆ ಅನಿವಾರ್ಯವಾಗಬಹುದು. ರಾಜಕಾರಣಿಗಳಿಗೆ ಆರೋಗ್ಯದಲ್ಲಿ ತೊಂದರೆ ತಪ್ಪಿದ್ದಲ್ಲ. ಇಂದು ಬಲಗಾಲಿಗೆ ಪೆಟ್ಟಾಗುವ ಸಂಭವ, ತಲೆಸುತ್ತು ಬರುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ:-
ಬಹುಕಾಲದಿಂದ ಅನುಭವಿಸುತ್ತಿರುವ ಸಾಲಬಾಧೆ ಇಂದು ಋಣ ಮುಕ್ತಿ ಆಗುವ ದಿನ, ದೀರ್ಘಕಾಲಿನ ಯೋಜನೆಗಳು ಮುಂದೂಡುವುದು ಒಳಿತು,
ಉನ್ನತ ವಿದ್ಯಾಭ್ಯಾಸ ಮುಂದುವರಿಕೆಗೆ ವಿದೇಶಕ್ಕೆ ಹೋಗುವ ಅವಕಾಶ. ಹಣಕಾಸಿನ ವ್ಯವಸ್ಥೆ ತೊಂದರೆ ಕಾಡಲಿದೆ. ಸಂಗಾತಿಗೆ ಭೇಟಿ ಮಾಡಿ ಶಾಂತಿ ಮಾಡಬೇಕಾಗುವುದು. ವಿದ್ಯುತ್ ಉಪಕರಣಗಳಿಂದ ತೊಂದರೆ ಸಂಭವ. ನಿವೇಶನ ಖರೀದಿಯಿಂದ ವಿಪರೀತ ಖರ್ಚು ಕಂಡುಬರುವುದು. ನಿಮ್ಮ ಹಿರಿತನದ ಸ್ವಭಾವ ವಿರೋಧಿಗಳಿಗೆ ಮುಜುಗರ ಉಂಟುಮಾಡುವ ಸಾಧ್ಯತೆ. ಕೆಲಸದ ಉಪಕರಣಗಳಿಂದ ಗಾಯಗಳು ಆಗುವ ಸಂಭವ. ಅತಿಯಾದ ಸಂಶಯದಿಂದ ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಒಳ್ಳೆಯ ಮನಸ್ಸು ಕಳೆದುಕೊಳ್ಳುವಿರಿ. ಹಣಕಾಸಿನಲ್ಲಿ ತೊಂದರೆ. ಸಾಲಗಾರರಿಂದ ಕಿರುಕುಳ. ಅಧಿಕಾರಿಯಿಂದ ಕಿರುಕುಳ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ:-
ಔಷಧಿ ಹಾಗೂ ರಾಸಾಯನಿಕ ವಸ್ತುಗಳ ತಯಾರಿಕ ಸಂಬಂಧಿಸಿದ ಉದ್ಯಮಿಗಳಿಗೆ ಧನ ಲಾಭ, ಉದ್ಯೋಗ ಕ್ಷೇತ್ರದಲ್ಲಿ ಸೂಕ್ಷ್ಮ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ,
ದಕ್ಷತೆಯಿಂದ ಕಾರ್ಯ ನಿರ್ವಹಿಸುವಿರಿ, ಮೇಲಾಧಿಕಾರಿ ಇಂದ ಪ್ರಶಂಸೆ ಸಿಗಲಿದೆ. ಪತ್ನಿಯ ಉದರ ಸಂಬಂಧಿ ಸಮಸ್ಯೆ ಸಾಧ್ಯತೆ. ಸಾಲಕ್ಕೆ ಸಂಬಂಧಪಟ್ಟ ಆಹಾರ ಜಾಣತನದಿಂದ ನಿಭಾಯಿಸುವಿರಿ. ಅತಿ ಮುಂಗೋಪ ದ್ವೇಷಕ್ಕೆ ಕಾರಣವಾಗುವುದು. ಗೆಳೆಯರೊಂದಿಗೆ ಇಲ್ಲವೆ ಹಿರಿಯರೊಂದಿಗೆ ಸಮಾಲೋಚಿಸಿ ನಿರ್ಣಯ ತೆಗೆದುಕೊಳ್ಳಿರಿ. ಮತ್ತೊಬ್ಬರ ವಾಹನವನ್ನು ಉಪಯೋಗಿಸುವಾಗ ಎಚ್ಚರವಿರಲಿ.ಮಂಗಳವಾರ ಶುಭ ದಿನ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೀನ:-
ಕಳೆದು ಹೋಗಿರಬಹುದೆಂದು ತಿಳಿದಿದ್ದ ಮುಖ್ಯ ಪತ್ರಗಳು ಹಾಗೂ ಬೆಲೆಬಾಳುವ ವಸ್ತುಗಳು ಸಿಕ್ಕು ಮನಸ್ಸಿಗೆ ನೆಮ್ಮದಿ, ನಿಮ್ಮ ಶಕ್ತಿ ಸಾಮರ್ಥ್ಯ ಮತ್ತು ಪ್ರತಿಭೆ ತೋರಿಸಲು ಇಂದು ಸೂಕ್ತ ದಿನ, ಉದ್ಯೋಗ ವರ್ಗಾವಣೆಯಿಂದ ಹೊಸ ವಾತಾವರಣಕ್ಕೆ ಮನೆಯವರೆಲ್ಲರೂ ಹೊಂದಿಕೊಳ್ಳಲು ಪ್ರಯತ್ನ,
ನೀವು ಅತೀ ಮುಖ್ಯವಾದ ಕೆಲಸಗಳು ವಿಳಂಬ ಸಾಧ್ಯತೆ. ನಿಮ್ಮ ಕುಟುಂಬ ಸದಸ್ಯರ ಮದುವೆ ಕಾರ್ಯ ಕಡೆ ಗಮನ ಕೊಡುವುದು ಒಳ್ಳೆಯದು. ಸಂಗಾತಿಯ ಮಾತು ಮನಸ್ಸಿಗೆ ಆನಂದ ತರಲಿದೆ. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗುವ ವಿಳಂಬ. ನೀವು ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸನ್ನು ಕಾಣುವಿರಿ. ಮದುವೆ ವಿಳಂಬವೇಕೆ? ಅನ್ನುವ ಪ್ರಶ್ನೆ ಕಾಡುತ್ತಿದೆ. ಮೇಲಾಧಿಕಾರಿ ಇಂದ ಸಮಸ್ಯೆ ಹಾಗೂ ಕಿರುಕುಳ. ಪ್ರಮೋಷನ್ ವಿಚಾರದಲ್ಲಿ ವಿಳಂಬವೇಕೆ? ಇಂತಹ ಇನ್ನೂ ಹಲವಾರು ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಕರೆ ಮಾಡಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!