Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರ ವಿದೇಶ ಕನಸು ನನಸಾಗುವ ದಿನ ಸನಿಹ

Facebook
Twitter
Telegram
WhatsApp

ಈ ರಾಶಿಯವರ ವಿದೇಶ ಕನಸು ನನಸಾಗುವ ದಿನ ಸನಿಹ,

ಈ ರಾಶಿಯವರ ದಾಂಪತ್ಯ ಹಠ ಹಿಡಿದಷ್ಟು ಎಲ್ಲವು ಕಷ್ಟ,
ಹಠ ಬಿಟ್ಟಷ್ಟು ಎಲ್ಲವೂ ಸೌಖ್ಯ ಮತ್ತು ಖುಷಿ….. ಎಂದೆಂದಿಗೂ.

ಭಾನುವಾರ- ರಾಶಿ ಭವಿಷ್ಯ ಆಗಸ್ಟ್-13,2023

ಸೂರ್ಯೋದಯ: 06.07 AM, ಸೂರ್ಯಾಸ್ತ : 06.42 ಪಿಎಂ

ಶ್ರೀ ಶೋಭಾಕೃತ ನಾಮ ಸಂವತ್ಸರ ಶಕ ಸಂವತ, ವರ್ಷ ಋತು,

ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ವರ್ಷ ಋತು,

ತಿಥಿ: ಇವತ್ತು ದ್ವಾದಶಿ 08:19 AM ತನಕ ನಂತರ ತ್ರಯೋದಶಿ
ನಕ್ಷತ್ರ: ಇವತ್ತು ಆರ್ದ್ರಾ 08:26 AM ತನಕ ನಂತರ ಪುನರ್ವಸು
ಯೋಗ: ಇವತ್ತು ವಜ್ರ 03:56 PM ತನಕ ನಂತರ ಸಿದ್ಧಿ
ಕರಣ: ಇವತ್ತು ತೈತಲೆ 08:19 AM ತನಕ ನಂತರ ಗರಜ 09:20 PM ತನಕ ನಂತರ ವಣಿಜ

ರಾಹು ಕಾಲ: 04:30 ನಿಂದ 06:00 ವರೆಗೂ
ಯಮಗಂಡ: 12:00 ನಿಂದ 01:30 ವರೆಗೂ
ಗುಳಿಕ ಕಾಲ: 03:00 ನಿಂದ 04:30 ವರೆಗೂ

ಅಭಿಜಿತ್ ಮುಹುರ್ತ: ಬೆಳಗ್ಗೆ.11:55 ನಿಂದ ಮ.12:46 ವರೆಗೂ

ಮೇಷ ರಾಶಿ :ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಸಂಗಾತಿ ಮಧ್ಯೆ ಕೆಲವು ವಿಚಾರಗಳಿಂದ ಅಪಾರ್ಥ ಮೂಡಬಹುದು ಇದರಿಂದ ಮನಸ್ತಾಪ ಉಂಟಾಗಲಿದೆ. ಯಾವುದೇ ವಿಷಯಗಳನ್ನು ಪರಿಗಣಿಸುವ ಮೊದಲು ಸಂಪೂರ್ಣ ವಿಷಯದ ಧ್ಯಾನ ಪಡೆಯಿರಿ. ಚಿನ್ನಾಭರಣದ ಹೂಡಿಕೆಗಳಿಂದ ಲಾಭ ಹೆಚ್ಚಾಗಲಿದೆ. ಮನೆಗೆ ಸಂಬಂಧಿತ ವಸ್ತುಗಳನ್ನು ಇಂದು ಖರೀದಿ ಮಾಡುವಿರಿ. ಬಂಧು-ಮಿತ್ರರಿಂದ ಈ ದಿನ ಮೋಜಿನ ಸಂಜೆ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಉತ್ತಮವಾದ ಸಂಭಾಷಣೆ ಹಾಗೂ ಚುಟುಕು ಪ್ರವಾಸದ ಯೋಗಗಳು ಕೂಡಿಬರಲಿದೆ. ಉತ್ಸಾಹ ಮತ್ತು ಆರೋಗ್ಯಯುತ ಜೀವನಶೈಲಿ ಕಾಣಬಹುದು. ಸಂಗಾತಿಯೊಡನೆ ಸುಮಧುರ ಬಾಂಧವ್ಯ ಹೊಂದಿರುವಿರಿ.
ಅದೃಷ್ಟ ಸಂಖ್ಯೆ 1
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ವೃಷಭ ರಾಶಿ: ನಿಮಗೂ ಮತ್ತು ಮೇಲಾಧಿಕಾರಿಗಳ ನಡುವೆ ಮನಸ್ತಾಪ ಅಥವಾ ಮಾತಿನಚಕಮಕಿ ಸಾಧ್ಯತೆ,
ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ನಿಮ್ಮ ಮನಸ್ಥಿತಿಯು ಸಮತೋಲನ ಕಾಪಾಡಿಕೊಳ್ಳಲು ಚುಟುಕು ಪ್ರವಾಸ ಅಥವಾ ಸಾಮಾಜಿಕ ಕಾರ್ಯಕ್ರಮಗಳಿಗೆ ಭೇಟಿನೀಡುವುದು ಒಳ್ಳೆಯದು. ಕುಟುಂಬ ಸದಸ್ಯರುಗಳ ಜವಾಬ್ದಾರಿಗಳನ್ನು ನೀವು ನಿರ್ವಹಿಸಿ ಮತ್ತು ಅವರ ಬೇಡಿಕೆ ಪೂರೈಕೆ ಮಾಡುವುದು ಉತ್ತಮವಾದ ಕೆಲಸ. ಪ್ರಯಾಣದ ಸಂದರ್ಭದಲ್ಲಿ ದಾಖಲೆಪತ್ರಗಳು ಎಚ್ಚರದಿಂದ ಕಾಪಾಡಿಕೊಳ್ಳಿ. ನಿಮ್ಮ ಕೆಲವು ಕಾರ್ಯಗಳು ಜನಪ್ರಿಯತೆ ಯಶಸ್ಸು ತಂದು ಕೊಡಲಿದೆ. ನಿಮ್ಮ ಕೆಲವು ದೌರ್ಬಲ್ಯಗಳಿಗೆ ಸಂಗಾತಿಯಿಂದ ಅಗತ್ಯವಾದ ಸಹಕಾರ ದೊರೆಯುವ ದಿನವಿದು.
ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಮಿಥುನ ರಾಶಿ
ಒತ್ತಡ ಹಾಗೂ ಖಿನ್ನತೆಯ ವಿಚಾರಗಳಿಂದ ದೂರವಿರಿ. ನಿಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಇತರರ ಮೇಲೆ ಖರ್ಚು ಮಾಡುವ ನಿಮ್ಮ ವ್ಯವಸ್ಥೆ ಸರಿಯಲ್ಲ. ಕುಟುಂಬದ ಶುಭಕಾರ್ಯಗಳಿಗೆ ನಿಮ್ಮ ಪಾಲ್ಗೊಳ್ಳುವಿಕೆಯಿಂದ ಉತ್ತಮವಾಗಿ ನಡೆಯಲಿದೆ. ದ್ವೇಷ ವಿರುವ ಭಾವನೆಗಳನ್ನು ಹೋಗಿಸಲು ನಿಮ್ಮಿಂದ ಪ್ರೀತಿ ವ್ಯಕ್ತ ವಾಗಲಿದೆ. ನಿಮ್ಮಲ್ಲಿನ ಸಕಾರಾತ್ಮಕ ಗುಣಗಳಿಂದ ಬಯಸಿದ್ದೆಲ್ಲ ಪಡೆಯುವ ಸಾರ್ಥಕ ಲಕ್ಷಣಗಳು ಕಾಣಬಹುದು. ಪರೋಪಕಾರಿ ಸೇವಾ ಗುಣಗಳಿಂದ ಹೆಚ್ಚು ಪರಿಣಾಮ ಬೀರುವಿರಿ. ಸಂಗಾತಿಯೊಡನೆ ಗಂಭೀರವಾದ ವಾದವನ್ನು ಆದಷ್ಟು ಕಡಿಮೆ ಮಾಡಿಕೊಳ್ಳಿ.
ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಅದೃಷ್ಟ ಸಂಖ್ಯೆ 4
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಕರ್ಕಾಟಕ ರಾಶಿ
ಹಿರಿಯರ ಕಸಬುಗಳು ನಿಮಗೆ ಲಾಭ ತಂದು ನೀಡಲಿದೆ. ಕೆಲಸದಲ್ಲಿ ಅಗತ್ಯ ಆಧುನೀಕರಣಕ್ಕೆ ಒತ್ತು ನೀಡುವುದು ಒಳಿತು. ನಿಮ್ಮ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸತತ ಪರಿಶ್ರಮ ಅಗತ್ಯವಿದೆ. ಕೌಟುಂಬಿಕ ಕಲಹಗಳಿಂದ ಮಾನಸಿಕ ಚಿತ್ರಹಿಂಸೆ ಅನುಭವಿಸುವ ಸಾಧ್ಯತೆ ಕಂಡುಬರುತ್ತದೆ. ವಿವೇಚನಾರಹಿತ ಹೂಡಿಕೆಗಳಿಂದ ಆದಷ್ಟು ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ. ಸಂಗಾತಿಯೊಂದಿಗೆ ಮುನಿಸಿಕೊಳ್ಳುವ ಸ್ವಭಾವವನ್ನು ತೆಗೆದು ಹಾಕುವುದು ಉತ್ತಮ.
ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಅದೃಷ್ಟ ಸಂಖ್ಯೆ 2
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಸಿಂಹ ರಾಶಿ :ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಅನವಶ್ಯಕವಾಗಿ ವಿವಾದಾಸ್ಪದ ವಿಚಾರಗಳಲ್ಲಿ ತಲೆ ಹಾಕಬೇಡಿ. ವ್ಯವಹಾರದಲ್ಲಿ ಬಾಲಿಶವಾಗಿ ವರ್ತಿಸುವುದು ಸರಿ ಕಂಡುಬರುವುದಿಲ್ಲ. ಆದಾಯವು ಉತ್ತಮ ರೂಪದಲ್ಲಿ ಕಂಡುಬರುತ್ತದೆ. ಪರರನ್ನು ಮೆಚ್ಚಿಸಲು ಹೆಚ್ಚು ಖರ್ಚು ಮಾಡುವ ನಿಮ್ಮ ಸ್ವಭಾವವನ್ನು ನಿಯಂತ್ರಣದಲ್ಲಿಡಿ. ಕೊಟ್ಟಿರುವ ಸಾಲಗಳನ್ನು ವಸೂಲಿ ಮಾಡುವ ವ್ಯವಸ್ಥೆ ಮಾಡಿಕೊಳ್ಳಿ, ಇಲ್ಲವಾದಲ್ಲಿ ನಿಮ್ಮ ಹಣ ಮುಳುಗಡೆಯಾಗುವ ಸಾಧ್ಯತೆ ಕಾಣಬರುತ್ತದೆ. ಸಹೋದರ ವರ್ಗದವರಿಂದ ವ್ಯಾಜ್ಯಗಳು ಸೃಷ್ಟಿಯಾಗಬಹುದು ಎಚ್ಚರವಿರಲಿ.
ಅದೃಷ್ಟ ಸಂಖ್ಯೆ 5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ಕನ್ಯಾ ರಾಶಿ
ಭೂ ಸಂಬಂಧಿತ ವ್ಯವಹಾರಗಳು ಕೈಗೂಡಲಿದೆ. ಕ್ರಯವಿಕ್ರಯಗಳಲ್ಲಿ ಲಾಭದಾಯಕ ದಿನವಿದು. ಜಮೀನು ಮಾರಾಟ ಪ್ರಕ್ರಿಯೆ ಆರಾಮದಾಯಕವಾಗಿ ನಡೆಯಲಿದೆ. ಕೆಲವು ಆರ್ಥಿಕ ವ್ಯವಹಾರಗಳು ಅನುಮಾನಸ್ಪದವಾಗಿ ಕೂಡಿರುತ್ತದೆ ಎಚ್ಚರವಿರಲಿ. ಸ್ನೇಹಿತ ವರ್ಗದಲ್ಲಿ ಮನಸ್ತಾಪ ಮೂಡಬಹುದಾದ ಸಾಧ್ಯತೆ ಇದೆ. ಆರೋಗ್ಯವನ್ನು ಆದಷ್ಟು ಜತನದಿಂದ ಕಾಪಾಡಿಕೊಳ್ಳಿ. ಕುಟುಂಬದೊಂದಿಗೆ ಚುಟುಕು ಪ್ರವಾಸದ ಸಿಹಿಯಾದ ಅನುಭವ ನಿಮ್ಮ ಪಾಲಿನದ್ದಾಗಿದೆ.
ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಅದೃಷ್ಟ ಸಂಖ್ಯೆ 7
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

 

ತುಲಾ ರಾಶಿ
ದುಂದು ವೆಚ್ಚಗಳಿಂದ ಜೀವನ ದುಸ್ತರವಾಗಬಹುದು. ನಿರೀಕ್ಷಿತ ಕಾರ್ಯಗಳು ಇಂದು ಕೈಗೂಡಲಿದೆ. ಹಣಕಾಸಿನ ವಸೂಲಿ ಯಶಸ್ವಿಯಾಗಿ ನಿಭಾಯಿಸುವಿರಿ. ನೆಂಟರಿಷ್ಟರ ಆಗಮನದಿಂದ ವೆಚ್ಚ ಹೆಚ್ಚಾಗಲಿದೆ. ಮಕ್ಕಳ ಕೆಲವೊಂದು ವರ್ತನೆಗಳು ನಿಮ್ಮ ಮನಸ್ಸಿಗೆ ಬೇಸರ ತರಿಸಬಹುದು. ಈ ದಿನ ಕುಟುಂಬ ಸಮೇತ ಮನರಂಜನೆಗೆ ಕಾರ್ಯಕ್ರಮಗಳಿಗೆ ಭೇಟಿ ನೀಡಲಿದ್ದೀರಿ. ಹಿರಿಯರು ನೀಡುವ ಜವಾಬ್ದಾರಿಯನ್ನು ಆದಷ್ಟೂ ಮನಸ್ಸಿಗೆ ತೆಗೆದುಕೊಂಡು ಕಾರ್ಯಗತರಾಗಿ. ರಂಗಭೂಮಿ, ಕಲೆಗಳಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ ಮತ್ತು ಉತ್ತಮ ಅವಕಾಶಗಳು ದೊರೆಯುವ ಸಾಧ್ಯತೆ ಕಂಡುಬರುತ್ತದೆ.
ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಅದೃಷ್ಟ ಸಂಖ್ಯೆ 6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ವೃಚಿಕ ರಾಶಿ
ವಾದ-ವಿವಾದಗಳಲ್ಲಿ ಈ ದಿನ ಪಾಲ್ಗೊಳ್ಳುವುದು ಬೇಡ, ಇದು ನಿಮ್ಮ ವ್ಯವಸ್ಥೆಯನ್ನು ಅಪಹಾಸ್ಯ ಮಾಡಬಹುದು. ಆತುರದ ನಿರ್ಣಯಗಳಿಂದ ನಷ್ಟದ ಹೂಡಿಕೆಗಳು ಪ್ರಾಪ್ತಿಯಾಗಲಿದೆ ಎಚ್ಚರ. ಸಂಗಾತಿಯೊಂದಿಗೆ ಸಣ್ಣ ಪುಟ್ಟ ವಿಷಯಗಳಿಗೆ ಕದನ ಕಲಹ ದಂತಹ ವಿಷಯಗಳು ನಡೆಯಬಹುದು ಆದಷ್ಟು ತಾಳ್ಮೆ ಇರಲಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರೀತಿಯ ತಯಾರಿ ಹಾಗೂ ಗೆಲುವು ಸಾಧಿಸುವುದು ಕಂಡುಬರುತ್ತದೆ. ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡುವ ಸುಸಂದರ್ಭ ಎದುರಾಗಲಿದೆ. ಪ್ರೇಮಿಗಳಿಗೆ ಉತ್ತಮವಾದ ದಿನವಿದು. ಅನಿರೀಕ್ಷಿತವಾಗಿ ಹಣಕಾಸಿನಲ್ಲಿ ಲಾಭ ಕಂಡುಕೊಳ್ಳುವಿರಿ.
ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಅದೃಷ್ಟ ಸಂಖ್ಯೆ 9
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಧನಸ್ಸು ರಾಶಿ :ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಮನಸ್ಸು ಚೈತನ್ಯವಾಗಿ ವರ್ತಿಸುತ್ತದೆ. ಈ ದಿನ ಆರೋಗ್ಯವಂತರಾಗಿ ಸಾಮಾಜಿಕ ಕ್ಷೇತ್ರದಲ್ಲಿ ಹಲವು ಕಾರ್ಯಗಳಿಂದ ಪ್ರಸಿದ್ಧರಾಗುವಿರಿ. ಬಾಲ್ಯದ ಗೆಳೆಯರ ಭೇಟಿಯಿಂದ ಹಳೆಯ ನೆನಪುಗಳು ಮೆಲುಕು ಹಾಕುವ ಸಾಧ್ಯತೆ ಕಾಣಬಹುದು. ಕೆಲವೊಂದು ವಿವಾದಗಳನ್ನು ಪರಸ್ಪರ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳುವುದು ಮುಖ್ಯ. ಪತ್ನಿಯ ಮನೆತನದಿಂದ ನಿಮ್ಮ ಮುಂದಿನ ಯೋಜನೆಗಳಿಗೆ ಅನುಕೂಲ ಆಗುವ ಸಾಧ್ಯತೆ ಕಾಣಬಹುದು. ಪಿತ್ರಾರ್ಜಿತ ಆಸ್ತಿ ಗಳಲ್ಲಿ ನಿರೀಕ್ಷಿತವಾದ ಗೆಲುವು ನಿಮ್ಮ ಪಕ್ಷದಲ್ಲಿ. ದೈವಿಕ ಹರಕೆಗಳ ಕಾರ್ಯಗಳಿಗೆ ಮುಹೂರ್ತ ನಿಗದಿ ಮಾಡುವ ಸಾಧ್ಯತೆ ಕಂಡುಬರುತ್ತದೆ.
ಅದೃಷ್ಟ ಸಂಖ್ಯೆ 3
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಮಕರ ರಾಶಿ :
ಪರೋಪಕಾರದ ಗುಣ ಧರ್ಮದಿಂದ ನಿಮ್ಮ ಖ್ಯಾತಿ ಹೆಚ್ಚಾಗಲಿದೆ. ನಿಮ್ಮ ಸಹಾಯ ಉತ್ತಮ ರೀತಿಯಾಗಿದ್ದು ಆದರೆ ಅಪಾತ್ರರಿಗೆ ಮಾಡುವ ಸಹಾಯ ನಿಮಗೆ ಕೆಡುಕಾಗುವುದು ನಿಶ್ಚಿತ. ಲೇವಾದೇವಿ ವ್ಯವಹಾರಗಳಲ್ಲಿ ನಷ್ಟ ಅನುಭವಿಸುವ ಸಾಧ್ಯತೆ ಇದೆ. ಸಂಶೋಧನೆಗಳಲ್ಲಿ ಉತ್ತಮ ಪ್ರತಿಫಲ ಕಾಣಬಹುದಾದ ದಿನವಿದು. ಸೌಂದರ್ಯ ಮತ್ತು ಪ್ರಕೃತಿಯ ಆಸ್ವಾದನೆಗೆ ಒಳ್ಳೆಯ ಅನುಭವ ಪ್ರಾಪ್ತಿಯಾಗಲಿದೆ. ಈ ದಿನ ಬಾಕಿ ಕೆಲಸಗಳನ್ನು ಪೂರ್ಣ ಮಾಡುವ ತಯಾರಿ ನಡೆಸುತ್ತೀರಿ. ಬಿಡುವಿಲ್ಲದ ಶ್ರಮದಾಯಕ ಕೆಲಸಗಳಿಂದ ದೈಹಿಕ ಆಯಾಸ ಅನುಭವಿಸುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ವಿಶ್ರಾಂತಿಗೆ ಸ್ವಲ್ಪ ಸಮಯ ನಿಗದಿಪಡಿಸುವುದು ಸೂಕ್ತ.
ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಅದೃಷ್ಟ ಸಂಖ್ಯೆ 8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಕುಂಭ ರಾಶಿ :ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ತೋರಿಕೆಯ ಜೀವನಶೈಲಿ ಅಥವಾ ಐಷಾರಾಮಿತನವನ್ನು ವ್ಯಕ್ತಪಡಿಸುವುದು ಸರಿಯಲ್ಲ. ನಿಮ್ಮ ಮಿತ್ರರು ಅಥವಾ ಸಂಬಂಧಿಕರಿಗೆ ಮಾತನಾಡುವ ವ್ಯವದಾನತೋರಿಸಿ. ಆರ್ಥಿಕವಾಗಿ ಉತ್ತಮ ರೀತಿಯ ವ್ಯವಹಾರ ಕೈಗೂಡಲಿದೆ. ಹೊಸ ವಾಹನ ಖರೀದಿಯ ಬಯಕೆ ಈಡೇರುವ ಸಾಧ್ಯತೆ ಕಾಣಬಹುದು. ಆತ್ಮೀಯ ವ್ಯಕ್ತಿಗಳಿಂದ ನಿಮ್ಮ ಯೋಜನೆಗಳಿಗೆ ಸಮಸ್ಯೆ ಬರಬಹುದಾದ ಸಾಧ್ಯತೆಗಳು ಕಂಡು ಬರುತ್ತದೆ. ವೈವಾಹಿಕ ಜೀವನದಲ್ಲಿ ಅದ್ಭುತವಾದ ಕ್ಷಣಗಳು ಕಾಣುವಿರಿ. ಸಂಗಾತಿ ಈ ದಿನ ನಿಮಗಾಗಿ ಉಡುಗೊರೆಯನ್ನು ನೀಡಲಿದ್ದಾರೆ. ಮೋಜು ಮನರಂಜನೆಗಳಲ್ಲಿ ಹೆಚ್ಚು ಕಾಲಕಳೆಯುವುದು ಸರಿ ಕಾಣುವುದಿಲ್ಲ. ಜಮೀನು ಖರೀದಿಗೆ ಉತ್ತಮ ಅವಕಾಶಗಳು ದೊರೆಯಲಿದೆ.
ಅದೃಷ್ಟ ಸಂಖ್ಯೆ 8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

ಮೀನ ರಾಶಿ
ಆಧ್ಯಾತ್ಮದತ್ತ ಒಲವು ಮೂಡಲಿದೆ. ದೈವಿಕ ಭಕ್ತಿ ಭಾವನೆಗಳು ನಿಮ್ಮಲ್ಲಿ ಕಂಡುಬರಲಿದೆ. ಕೆಲಸದಲ್ಲಿ ನಿರಾಸಕ್ತಿ ಒಳ್ಳೆಯದಲ್ಲ. ನಿಮಗೆ ನೀಡಿರುವ ಕೆಲಸವನ್ನು ನೀವೇ ಮಾಡಲು ಆದಷ್ಟು ಪ್ರಯತ್ನಪಡಿ ಇನ್ನೊಬ್ಬರನ್ನು ನಂಬುವುದು ಬೇಡ. ಆರ್ಥಿಕ ವ್ಯವಹಾರಗಳನ್ನು ಸರಿದೂಗಿಸುವ ವ್ಯವಸ್ಥೆ ಕಂಡುಬರುತ್ತದೆ. ಸಂಗಾತಿಯು ಉನ್ನತ ಯೋಜನೆಗಳಿಗೆ ತಯಾರಿ ನಡೆಸುವ ವ್ಯವಹಾರಗಳಿಗೆ ಉತ್ತಮ ಉಪಾಯಗಳನ್ನು ಮತ್ತು ಸಲಹೆಗಳನ್ನು ನೀಡಲಿದ್ದಾರೆ, ಇದನ್ನು ಅಳವಡಿಸಿಕೊಳ್ಳುವುದು ಒಳ್ಳೆಯದು. ಹಿರಿಯರು ನಿಮಗಾಗಿ ಕೆಲವು ಭವಿಷ್ಯದ ಹಿತದೃಷ್ಟಿಯಿಂದ ಕಾರ್ಯಗಳನ್ನು ಮಾಡಿ ಕೊಡುವರು. ದಾಖಲೆಗಳನ್ನು ಆದಷ್ಟು ಜತನದಿಂದ ಕಾಪಾಡಿಕೊಳ್ಳಿ.ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ?
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ 9731108861

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!