Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೂರಜ್ ರೇವಣ್ಣ ಗೆಲುವಿಗಾಗಿ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿದ ಬೆಂಬಲಿಗ..!

Facebook
Twitter
Telegram
WhatsApp

 

ಹಾಸನ : ತಮ್ಮವರಿಗಾಗಿ, ತಾವೂ ಫಾಲೋ ಮಾಡೋ ವ್ಯಕ್ತಿಗಾಗಿ ಸಾಕಷ್ಟು ಜನ ವಿಭಿನ್ನ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಾರೆ. ಅದರಲ್ಲೂ ರಾಜಕೀಯ ವ್ಯಕ್ತಿಗಳ ಗೆಲುವಿಗಾಗಿ ಅಭಿಮಾನಿಗಳು ಬೆಂಬಲಿಗರು ದೇವರ ಮೊರೆ ಹೋಗೋದು ಸರ್ವೇ ಸಾಮಾನ್ಯ. ಇಲ್ಲೊಬ್ಬ ಬೆಂಬಲಿಗ ಕೂಡ ತಮ್ಮ ನಾಯಕ ಸೂರಜ್ ರೇವಣ್ಣ ಗೆಲ್ಲಲಿ ಅಮನತ ಶಬರಿ ಮಲೆಗೆ ಹೋಗಿಬಂದಿದ್ದಾರೆ.

ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಎಲ್ಲೆಲ್ಲೂ ರಂಗೇರಿದೆ. ಹಾಸನದಲ್ಲಿ ಈ ಬಾರಿ ಜೆಡಿಎಸ್ ನಿಂದ ಅಭ್ಯರ್ಥಿಯಾಗಿ ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್ ರೇವಣ್ಣ ಚುನಾವಣೆ ಕಣದಲ್ಲಿದ್ದಾರೆ. ಇವರು ಗೆಲ್ಲಲಿ‌ ಎಂದು ಅಭಿಮಾನಿಯೊಬ್ಬ ಹರಕೆ ಹೊತ್ತಿದ್ದಾನೆ. ನವೀನ್ ಕುಮಾರ್ ಎಂಬಾತ ಹರಕೆ ಹೊತ್ತು ಶಬರಿಮಲೆಗೆ ತೆರಳಿ ಸ್ವಾಮಿ ಅಯ್ಯಪ್ಪನ ದರ್ಶನ ಮಾಡಿದ್ದಾರೆ.

ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದ ಯುವಕ ನವೀನ್ ಕುಮಾರ್. ಸೂರಜ್ ರೇವಣ್ಣ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಆಗಲಿ ಎಂದು ಎರಡು ಬಾಳೆಹಣ್ಣಿನ ಮೇಲೆ ಬರೆದು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಮೊಬೈಲ್ ನಲ್ಲಿ ಸೂರಜ್ ಪೋಟೋ, ಬಾಳೆಹಣ್ಣು ಹಿಡಿದುಕೊಂಡಿರುವ ಯುವಕನ ಫೋಟೋ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!