Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಗರಸಭೆಯಿಂದ ಕವಾಡಿಗರಹಟ್ಟಿ ದವಳಿಹೊಂಡದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಸೆ.30 : ನಗರದ ಹೊರವಲಯದ ಕವಾಡಿಗರಹಟ್ಟಿ ಬಳಿಯ ದವಳಿ ಹೊಂಡದಲ್ಲಿ ಶನಿವಾರ ನಗರಸಭೆ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ ಹಮ್ಮಿಕೊಳ್ಳಲಾಯಿತು.

ಪುರಾತನ ಕಾಲದ ಪುಷ್ಕರಣಿಯಲ್ಲಿ
ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅಭಿಯಾನ ಕಾರ್ಯರೂಪಕ್ಕೆ ತರಲಾಯಿತು. ಇದಕ್ಕೂ ಮೊದಲು  ಸ್ವಚ್ಛತೆಯ ಬಗ್ಗೆ ಪೌರಾಯುಕ್ತರಾದ ಶ್ರೀಮತಿ ಎಂ. ರೇಣುಕಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು.ನಮ್ಮ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ತಿಳುವಳಿಕೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಜಯಪ್ಪ, ಆರೋಗ್ಯ ನಿರೀಕ್ಷಕರಾದ ನಾಗರಾಜ್,  ನೈರ್ಮಲ್ಯ ಮೇಲ್ವಿಚಾರಕರಾದ ರವಿಚಂದ್ರು, ನಗರಸಭೆ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಪ್ರಿಯದರ್ಶಿನಿ ಪ್ರೌಢಶಾಲೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!