Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈ ಶ್ರೀರಾಮ್ ಬಳಗದಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ.ಜನವರಿ.12 : ಮದಕರಿನಾಯಕ ವೃತ್ತದಲ್ಲಿ ಜೈ ಶ್ರೀರಾಮ್ ಬಳಗದಿಂದ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು.
ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ಜೈ ಶ್ರೀರಾಮ್ ಬಳಗದವರು ಸಿಹಿ ಹಂಚಿದರು.

ಜೈ ಶ್ರೀರಾಮ್ ಬಳಗದ ಅಧ್ಯಕ್ಷ ಮಂಜುನಾಥ್ ಮಾತನಾಡಿ ಭಾರತದ ಸಂಸ್ಕøತಿಯನ್ನು ಪಾಶ್ವಿಮಾತ್ಯ ದೇಶಗಳಲ್ಲಿ ಹರಡಿದ ಸ್ವಾಮಿ ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವತನಕ ನಿಲ್ಲದಿರಿ ಎನ್ನುವ ಸಂದೇಶವನ್ನು ಯುವ ಪೀಳಿಗೆಗೆ ನೀಡಿದ್ದಾರೆ. ವೀರ ಸನ್ಯಾಸಿಯಾಗಿದ್ದ ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಇಂದಿನ ಯುವ ಜನಾಂಗ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಎ.ಪಿ.ರವಿ, ಪ್ರದೀಪ್‍ಕುಮಾರ್, ವಿರುಪಾಕ್ಷ, ಮೋಹನ್, ಸಂಜಯ್, ವಿನಯ್, ಪ್ರದೀಪ್, ಸುರೇಶ್, ದಿನೇಶ್, ಮಲ್ಲೇಗೌಡ್ರು, ಶ್ರೀಧರ್, ಆನಂದ್, ಮಾರುತಿ, ತಿಪ್ಪೇಶ್, ಮೋಹನ್, ಬಸವರಾಜ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.   ಆರೋಪವೆಂಬುದು

ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ ಕೋರಿದ ಎಸ್ ಆರ್ ಎಸ್ ಹೆರಿಟೇಜ್ ಶಾಲೆ

  ಸುದ್ದಿಒನ್, ಚಿತ್ರದುರ್ಗ, ಮೇ. 20 : ಎಸ್ ಆರ್ ಎಸ್ ಹೆರಿಟೇಜ್ ಶಾಲೆಯು 2024-25 ರ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು ಬೇಸಿಗೆ ರಜಾ ಮುಗಿಸಿಕೊಂಡು ಶಾಲೆಯತ್ತ ಮುಖ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ

error: Content is protected !!