Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಬಕಾರಿ‌ ಇಲಾಖೆಗೆ ಬೇಡಿಕೆಯಿಟ್ಟ ಸ್ವಾಮೀಜಿ..!

Facebook
Twitter
Telegram
WhatsApp

 

 

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಮತ್ತು ಡಿಸಿಎಂ ಫೈನಲ್ ಆಗಿದ್ದು, ಸಚಿವರ ಲೀಸ್ಟ್ ರೆಡಿಯಾಗ್ತಾ ಇದೆ. ಇದರ ನಡುವೆ ಇಂತಿಂಥ ಇಲಾಖೆ ಇಂಥವರಿಗೆ ಬೇಕೆಂಬ‌ ಬೇಡಿಕೆಯೂ ಹೆಚ್ಚಾಗಿದೆ. ಅದರಲ್ಲೂ ಸ್ವಾಮೀಜಿಯೊಬ್ಬರು ಅಬಕಾರಿ ಇಲಾಖೆಯ ಬಗ್ಗೆ ಡಿಮ್ಯಾಂಡ್ ಇಟ್ಟಿದ್ದಾರೆ. ನಮ್ಮ ಸಮುದಾಯದವರಿಗ ಅಬಕಾರಿ ಇಲಾಖೆಯನ್ನೇ ನೀಡಬೇಕೆಂದು ಶ್ರೀ ಪ್ರಣವಾನಂದ ಸ್ವಾಮೀಜಿ ಬೇಡಿಕೆ ಇಟ್ಟಿದ್ದಾರೆ.

ಈಡಿಗ ಮಹಾಮಂಡಳಿಯ ಅಧ್ಯಕ್ಷ ಶ್ರೀ ಪ್ರಣವಾನಂದ ಸ್ವಾಮೀಜಿ ಇಂತಹದ್ದೊಂದು ಬೇಡಿಕೆ ಇಟ್ಟಿದ್ದಾರೆ. ಈಡಿಗ ಮತ್ತು ಬಿಲ್ಲವ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಬೇಕು. ಇ ಬಾರಿಯ ಚುನಾವಣೆಯಲ್ಲಿ ನಮ್ಮ ಸಮುದಾಯದವರಿಗೆ ಏಳು ಟಿಕೆಟ್ ಅನ್ನು ನೀಡಲಾಗಿತ್ತು. ಅದರಲ್ಲಿ ನಾಲ್ವರು ಗೆದ್ದಿದ್ದು, ಮೂವರು ಅಲ್ಪಮತದಿಂದ ಸೋತಿದ್ದಾರೆ. ಬಿಲ್ಲವ ಸಮುದಾಯಕ್ಕೆ‌ ಒಂದು ಸ್ಥಾನ, ಈಡಿಗ ಸಮುದಾಯಕ್ಕೆ‌ ಒಂದು ಮಂತ್ರಿ ಸ್ಥಾನ ನೀಡಬೇಕು ಎಂದಿದ್ದಾರೆ.

ಅದರಲ್ಲೂ ಅಬಕಾರಿ ಇಲಾಖೆಯನ್ನೇ ನೀಡಬೇಕು. ಅದನ್ನು ನೀಡಿದರೆ ಬಹಳ ಖುಷಿಯಾಗುತ್ತದೆ. ಯಾಕಂದ್ರೆ ಆ ಇಲಾಖೆ ನಮ್ಮ‌ ಸಮುದಾಯಕ್ಕೆ ಸೇರಿರುವಂತ ಇಲಾಖೆಯಾಗಿದೆ. ಜೊತೆಗೆ ನಿಗಮ ಮಂಡಳಿಯಲ್ಲೂ ನಮ್ಮ ಸಮುದಾಯಕ್ಕೆ ಒಂದು ಅವಕಾಶ ನೀಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶೋಕ್ ಅವರಿಗೇನೆ ಏಡ್ಸ್ ರಕ್ತ ಇಂಜೆಕ್ಟ್ ಮಾಡಲು ಹೋಗಿದ್ರಂತೆ ಮುನಿರತ್ನ : ಬೆಚ್ಚಿಬಿದ್ದ ವಿಪಕ್ಷ ನಾಯಕ..!

  ರಾಜಕೀಯದಲ್ಲಿ ಎಷ್ಟೇ ದ್ವೇಷಿಗಳಿದ್ದರೂ ಅದು ಸ್ಪರ್ಧೆಯ ವಿಚಾರಕ್ಕೆ ಮಾತ್ರ ಯುದ್ಧ ಸಾರಬೇಕು. ಅದೆಷ್ಟೋ ರಾಜಕಾರಣಿಗಳು ಇರುವುದೇ ಹಾಗೇ. ರಾಜಕೀಯದ ಪಡಸಾಲೆಯಲ್ಲಿ ಕಿತ್ತಾಡಿಕಿಂಡರು, ಸಭೆ ಸಮಾರಂಭಗಳಲ್ಲಿ ಆತ್ಮೀಯರಾಗಿಯೇ ಕಾಣಿಸಿಕೊಳ್ಳುತ್ತಾರೆ. ಆದರೆ ಮುನಿರತ್ನ ಮಾಡಿದ್ದ ಪ್ಲ್ಯಾನ್

ಅತ್ಯಾಚಾರ ಕೇಸಲ್ಲಿ ಮತ್ತೆ ಅರೆಸ್ಟ್ ಆದ ಮುನಿರತ್ನ..!

  ಬೆಂಗಳೂರು: ಜಾತಿ ನಿಂದನೆ ಹಾಗೂ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಮುನಿರತ್ನ ಹೊರಗೆ ಬಂದು, ಮಾಮೂಲಿಯಂತೆ ಇರಲು ಸಾಧ್ಯವಾಗಲೇ

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

error: Content is protected !!