ಹೆಣ್ಣು ಮಕ್ಕಳ ಮದುವೆ ವಯಸ್ಸು 21ಕ್ಕೆ ಏರಿಕೆ : ಕೇಂದ್ರದ ನಿರ್ಧಾರಕ್ಕೆ ಸ್ವರ್ಣವಲ್ಲಿ ಸ್ವಾಮೀಜಿ ಬೇಸರ..!

ಉಡುಪಿ: ಹೆಣ್ಣು ಮಕ್ಕಳು ಮದುವೆ ವಯಸ್ಸು 18 ಇದ್ದದ್ದನ್ನ ಕೇಂದ್ರ ಸರ್ಕಾರ ಈಗ 21ಕ್ಕೆ ಏರಿಕೆ ಮಾಡಿದೆ. ಈ ಸಂಬಂಧ ಸ್ವರ್ಣವಲ್ಲಿ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನ ಮರುಪರಿಶೀಲನೆ ಮಾಡಬೇಕೆಂದು ಒತ್ತಾಯ ಹಾಕಿದ್ದಾರೆ.

ಕೃಷ್ಣಮಠದ ವಿಶ್ವಾರ್ಪಣಂ ಧಾರ್ಮಿಕ ಸಮಾರಂಭದಲ್ಲಿ ಭಾಗಿಯಾಗಿದ್ದ ಸ್ವರ್ಣವಲ್ಲಿ ಸ್ವಾಮೀಜಿ, ಕೇಂದ್ರ ಸರ್ಕಾರದ ಈ ನಿರ್ಣಯ ಹಿಂದೂಗಳಿಗೆ ಮಾರಕ. ಮಾಡುವುದಾದರೇ ಎಲ್ಲರಿಗೂ ಅನ್ವಯವಾಗುವಂತ ಕಾನೂನು ಮಾಡಿ. ಮದುವೆ ವಿಚಾರದಲ್ಲಿ ಮುಸ್ಲಿಂ, ಕ್ರೈಸ್ತರಿಗೆ ಬೇರೆ ರೀತಿಯಾದ ಕಾನೂನು ಇದೆ. ನೀವೂ ಮಾಡುತ್ತಿರುವ ಕಾನೂನು ಕೇವಲ ಹಿಂದೂಗಳಿಗೆ ಅನ್ವಯವಾಗುವಂಥದ್ದು ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮುಸ್ಲಿಂರ ಕಾನೂನು ಪ್ರಕಾರ ಈಗಲೂ ಅವರ ಮದುವೆ ವಯಸ್ಸು 15 ಇದೆ. ಹೀಗಾಗಿ ಅವರ ಜನಸಂಖ್ಯೆ ಬೆಳೆಯುತ್ತಾ ಹೋಗುತ್ತದೆ. ಆದ್ರೆ ಹಿಂದೂಗಳ ಸಂಖ್ಯೆ ಈಗಲೇ ಕಡಿಮೆ ಇದೆ. ಈ ರೀತಿ ಕಾನೂನು ತರುವುದರಿಂದ ಇನ್ನು ಕಡಿಮೆಯಾಗುತ್ತ ಹೋಗುತ್ತದೆ. ರಾಷ್ಟ್ರ ಮಟ್ಟದಲ್ಲಿ ಸಂತರು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

suddionenews

Recent Posts

ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ

ಈ ರಾಶಿಯವರಿಗೆ ಹಣಕಾಸಿನ ವಿಚಾರಕ್ಕಾಗಿ ಟೆನ್ಷನ್, ಈ ರಾಶಿಯವರ ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಜೊತೆ ಪದೇ ಪದೇ ಕಿರಿಕಿರಿ, ಬುಧವಾರದ…

41 minutes ago

ಕಾಯಕ ಪ್ರಜ್ಞೆ ಮೈಗೂಡಿಸಿಕೊಂಡರೆ ಬಸವ ತತ್ವ ಪಾಲಿಸಿದಂತೆ : ಸಂಸದ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ. ಫೆ. 25 :…

10 hours ago

ಮಾರ್ಚ್ 01 ರಿಂದ 09 ರವರೆಗೆ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ : ಬಸವ ರಮಾನಂದ ಮಹಾಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ ವರ್ಗಾವಣೆ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ವೇಷಗಾರ ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಖಂಡಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago

ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು ?  ಜೆ.ಯಾದವರೆಡ್ಡಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

10 hours ago