Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ : ಹೆಚ್ಚಾಗಲಿದೆ ಅಡಿಕೆ ಬೆಲೆ..!

Facebook
Twitter
Telegram
WhatsApp

ನವದೆಹಲಿ: ರೈತರಿಗೆ ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕಿದರೆ ಅದಕ್ಕಿಂತ ಮತ್ತೊಂದು ಖುಷಿ, ತೃಪ್ತಿ ಇರುವುದಿಲ್ಲ. ಇತ್ತಿಚೆಗೆ ಅಡೊಕೆ ಬೆಳೆಗಾರರು ಬೇಸರದಲ್ಲಿದ್ದರು. ಇದೀಗ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಅಡಿಕೆಗೆ ಬೇಡಿಕೆ ಹೆಚ್ಚಾಗಲಿದೆ.

ಕೇಂದ್ರ ಸರ್ಕಾರದಿಂದ ವಿದೇಶದಿಂದ ಭಾರತಕ್ಕೆ ತರುವ ಅಡಿಕೆ ಆಮದು ದರವನ್ನು ಹೆಚ್ಚಳ ಮಾಡಲಾಗಿದೆ. ಇದರಿಂದ ಸ್ವದೇಶಿ ಅಡಿಕೆ ಬೆಳೆಗಾರರಿಗೆ ಲಾಭವಾಗಲಿದೆ. ಸಹಜವಾಗಿಯೇ ದೇಶಿಯ ಅಡಿಕೆ ಬೆಲೆ ಹೆಚ್ಚಾಗಲಿದೆ. ವಿದೇಶದಿಂದ ಭಾರತಕ್ಕೆ ಬರುವ ಅಡಿಕೆ ಆಮದಿಗೆ ಕೆಜಿಗೆ 251ರಿಂದ 351 ರೂಪಾಯಿ ತನಕ ಬೆಲೆ ನಿಗದಿ ಮಾಡಲಾಗಿದೆ. ಇದರಿಂದಾಗಿ ದೇಶಿಯ ಅಡಿಕೆಗೆ ಡಿಮ್ಯಾಂಡ್ ಸೃಷ್ಟಿಯಾಗುತ್ತದೆ.

ವರ್ತಕರು ದೇಶಿಯ ಅಡಿಕೆಯನ್ನೇ ಹೆಚ್ಚಾಗಿ ಖರೀದಿ ಮಾಡುತ್ತಾರೆ. ಭೂತಾನ್, ಬಾಂಗ್ಲಾದೇಶದಿಂದ ಅಗ್ಗದ ಬೆಲೆಗೆ ಅಡಿಕೆ ಆಮದಾಗುತ್ತದೆ. ಹೀಗಾಗಿ ದೇಶಿಯ ಅಡಿಕೆ ಬೆಲೆ ಕುಸಿದಿತ್ತು. ಅಡಿಕೆ ಬೆಲೆ ಕುಸಿದಿದ್ದರಿಂದ ಮಲೆನಾಡು, ಕರಾವಳಿ, ಮಧ್ಯ ಕರ್ನಾಟಕ ಭಾಗದ ರೈತರು ಕಂಗಲಾಗಿದ್ದರು. ಇದೀಗ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರೈತರು ನೆಮ್ಮದಿ ನಿಟ್ಟುಸಿರು ಬಿಡಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

error: Content is protected !!