Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀರೇಂದ್ರಗೆ ತಪ್ಪಿದ ಜೆಡಿಎಸ್ ಟಿಕೆಟ್.. ಶರವಣಗೆ ಎರಡನೇ ಬಾರಿಯೂ ಅದೃಷ್ಟ..!

Facebook
Twitter
Telegram
WhatsApp

ಬೆಂಗಳೂರು: ವಿಧಾನ ಪರಿಷತ್ ನ ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸಿಕ್ಕ ಒಂದೇ ಒಂದು ಸ್ಥಾನಕ್ಕೆ ಜೆಡಿಎಸ್ ಯೋಚಿಸಿ ಆಯ್ಕೆ ಮಾಡಬೇಕಾದ ಸ್ಥಿತಿ ಇತ್ತು. ಹೀಗಾಗಿ ಯೋಚಿಸಿ, ಶಾಸಕಾಂಗ ಸಭೆಯಲ್ಲಿ ಅಭ್ಯರ್ಥಿಯನ್ನು ಅಂತಿಮ ಮಾಡಿದೆ.

ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಮತ್ತು ಶರವಣ ನಡುವೆ ಪರಿಷತ್ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆದಿತ್ತು. ಆದರೆ ಅಂತಿಮವಾಗಿ ಈ ಟಿಕೆಟ್ ಶರವಣಗೆ ಸಿಕ್ಕಿದೆ. ಇದರಿಂದ ಶರವಣ ತುಂಬಾ ಖುಷಿ ಪಟ್ಟಿದ್ದು, ಸಿ ಎಂ ಇಬ್ರಾಹಿಂ ಮತ್ತು ಕುಮಾರಸ್ವಾಮಿ ಅವರ ಜೊತೆ ಹೋಗಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಶಾಸಕಾಂಗ ಸಭೆಯಲ್ಲಿ ಟಿಕೆಟ್ ಘೋಷಿಸುತ್ತಿದ್ದಂತೆಯೇ ಶರವಣ ತುಂಬಾ ಖುಷಿ ಪಟ್ಟರು, ಕುಮಾರಸ್ವಾಮಿಗೆ ಪಾದಕ್ಕೆರಗಿ ನಮಸ್ಕರಿಸಿದರು. ಸಣ್ಣ ಸಮಾಜದಿಂದ ಬಂದವನು ನಾನು ಹಾಗಿದ್ದರೂ ಬೆಳೆಯಲು ಅವಕಾಶ ಕೊಟ್ಟರು. ನನ್ನ ಜವಬ್ದಾರಿ ಇನ್ನಷ್ಟು ಜಾಸ್ತಿಯಾಗಿದೆ. ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಪಟ್ಟಾಭಿಷೇಕವಾಗಬೇಕು. ಹೀಗಾಗಿ ರಾಜ್ಯ ಪ್ರವಾಸ ಮಾಡಿ, ಪಕ್ಷ ಸಂಘಟನೆ ಮಾಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!