Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿ. ನುಲೇನೂರು ಎಂ.ಶಂಕರಪ್ಪ ನಿಧನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ನವೆಂಬರ್.21 : ಚಿತ್ರದುರ್ಗ ಜಿಲ್ಲಾನೀರಾವರಿ ಅನುಷ್ಠಾನ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ (68).ಮಂಗಳವಾರ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ವೈದ್ಯ ಡಾ.ರವಿಶಂಕರ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರ ಅಗಲಿದ್ದಾರೆ. ಅಂತ್ಯಕ್ರಿಯೆ ಹುಟ್ಟೂರು ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ಬುಧವಾರ ಸಂಜೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.  ಬುಧವಾರ ಬೆಳಿಗ್ಗೆ 10.30 ಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ವೃತ್ತದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!