Tag: ಚಿತ್ರದುರ್ಗ

ಮೇ 15 ರಂದು ಕಸಾಪ ವತಿಯಿಂದ ಚೈತ್ರದ ಚಿಗುರು ಜಿಲ್ಲಾ ಮಟ್ಟದ ಕವಿಗೋಷ್ಠಿ

ಚಿತ್ರದುರ್ಗ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ನಗರದ ಡಿ.ಸಿ ಸರ್ಕಲ್ ಹತ್ತಿರವಿರುವ…

ಚಿಣ್ಣರ ರಂಜಿಸಿದ ಬೇಸಿಗೆ ಶಿಬಿರ : ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್

ಚಿತ್ರದುರ್ಗ,( ಮೇ.13) : ಬೇಸಿಗೆ ಶಿಬಿರದಲ್ಲಿ ಮಕ್ಕಳು ತಮ್ಮ ಕಲೆ, ಪ್ರತಿಭೆ ಅನಾವರಣಗೊಳಿಸಿದ್ದಾರೆ. ಸಾಕಷ್ಟು ಪ್ರತಿಭೆ…

ಸಿಜೇರಿಯನ್ ಹೆರಿಗೆ ಪ್ರಮಾಣ ಕಡಿಮೆ ಮಾಡಿ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

  ಚಿತ್ರದುರ್ಗ,(ಮೇ.13) : ಜಿಲ್ಲೆಯಲ್ಲಿ ಡೆಂಗೀ ಮತ್ತು ಚಿಕುಂಗುನ್ಯಾ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ…

ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ!

ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ! ಶುಕ್ರವಾರ ರಾಶಿ ಭವಿಷ್ಯ-ಮೇ-13,2022…

ಚಿತ್ರದುರ್ಗ | ಕಳೆದ 24 ಗಂಟೆಗಳಲ್ಲಿ ಸುರಿದ ಮಳೆ ವರದಿ : ನಾಯಕನಹಟ್ಟಿಯಲ್ಲಿ ಅತಿ ಹೆಚ್ಚು..!

  ಚಿತ್ರದುರ್ಗ,(ಮೇ.12): ಜಿಲ್ಲೆಯಲ್ಲಿ ಮೇ 12ರಂದು ಸುರಿದ ಮಳೆಯ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 13.8…

ಗೋವುಗಳನ್ನು ಜೋಪಾನವಾಗಿ ರಕ್ಷಣೆ ಮಾಡುವುದು ನಮ್ಮ ಉದ್ದೇಶ ; ನಾಗರಾಜ್ ಭಟ್

ಚಿತ್ರದುರ್ಗ : ಗೋನೂರು ಸಮೀಪವಿರುವ ರಾಜರಾಜೇಶ್ವರಿ ದೇವಸ್ಥಾನ ಬರೀ ಧಾರ್ಮಿಕ ಕಾಯಕ್ರಮಗಳಿಗಷ್ಟೆ ಮೀಸಲಾಗದೆ ನಾಲ್ಕು ವರ್ಷಗಳ…

ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲವರು ಜೆಡಿಎಸ್ ಸೇರ್ಪಡೆ

ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ತುರುವನೂರು ವ್ಯಾಪ್ತಿಯ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕಾಂಗ್ರೆಸ್‍ನ ಗೀತ…

ರಾಜಕಾರಣಿಗಳಿಂದ ಮೀಸಲಾತಿ ಸಿಗುವುದಿಲ್ಲ : ನೌಕರರ ಸಂಘದ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ

ಚಿತ್ರದುರ್ಗ: ಸಮುದಾಯದ ಸಂಘಟನೆಯಿಂದ ಮೀಸಲಾತಿ ಪಡೆಯಲು ಸಾಧ್ಯವೆ ವಿನಃ ರಾಜಕಾರಣಿಗಳಿಂದ ನಮಗೆ ಮೀಸಲಾತಿ ಸಿಗುವುದಿಲ್ಲವೆಂದು ಕರ್ನಾಟಕ…

ಸರ್ಕಾರಿ ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಕ್ರಮ

ಚಿತ್ರದುರ್ಗ,(ಮೇ 12) : 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ಚಟುವಟಿಕೆಗಳು ಇದೇ ಮೇ…

ಪಿ.ಎಂ ಕಿಸಾನ್ ಯೋಜನೆ: 11ನೇ ಕಂತಿನ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

ಚಿತ್ರದುರ್ಗ, (ಮೇ 12): ಪಿ.ಎಂ.ಕಿಸಾನ್ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನೀಡಲಾಗುವ ರೂ.2,000/- ನಗದು ಹಣದ 11ನೇ…

ಆಸ್ತಿ ಕಬಳಿಕೆ ಪ್ರಕರಣ ಮುಚ್ಚಿಹಾಕಲು ಯತ್ನ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಷಡ್ಯಂತರ : ಮಾಜಿ ಸಚಿವ ಎಚ್.ಆಂಜನೇಯ ಆರೋಪ

ಚಿತ್ರದುರ್ಗ: ಅಮಾಯಕರ ಆಸ್ತಿ ಕಬಳಿಕೆ ಹಿನ್ನೆಲೆಯಲ್ಲಿ ಶಾಸಕ ಎಂ.ಚಂದ್ರಪ್ಪ ಕುಟುಂಬದ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ…

ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್!

ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್! ಗುರುವಾರ- ರಾಶಿ ಭವಿಷ್ಯ…

ಚಿತ್ರದುರ್ಗದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಆರ್ಯ ವೈಶ್ಯ ಸಂಘಸಂಸ್ಥೆಗಳ

ಚಿತ್ರದುರ್ಗ : ನಗರದ ಆರ್ಯ ವೈಶ್ಯ ಸಂಘಟನೆಗಳು ತಮ್ಮ ಜನಪ್ರಿಯ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ತಮ್ಮ…

ಯುದ್ಧೋನ್ಮಾದಕ್ಕೆ ವಾಸವಿಯ ಆದರ್ಶವೇ ಮದ್ದು : ರಾ. ವೆಂಕಟೇಶ ಶೆಟ್ಟಿ ಅವರ ವಿಶೇಷ ಲೇಖನ

  ಬಹಳ ಜನರು ಬದುಕುವುದು ಹೇಗೆಂದರೆ, ಅವರು ಹುಟ್ಟಿದುದೂ ಬದುಕಿದುದೂ ಸತ್ತದ್ದೂ ತಿಳಿಯಬೇಕಾದರೆ ಜನನ ಮರಣ ದಾಖಲೆಗಳನ್ನು ಜಾಲಾಡಬೇಕು. ಆದರೆ, ಕೆಲವೇ ಕೆಲವರು ಮಾತ್ರ ಬದುಕಿನ ರೀತಿಯಿಂದ, ಅಳವಡಿಸಿಕೊಂಡ ಜೀವನ ಮೌಲ್ಯಗಳಿಂದ ಸಹಸ್ರಾರು ವರ್ಷ ಗತಿಸಿದರೂ ಜನಮಾನಸದಲ್ಲಿ ಉಳಿಯುತ್ತಾರೆ. ಮಾತೆ ವಾಸವಿಯು ಅಂತಹ ವಿರಳಾತಿವಿರಳರ ಸಾಲಿನಲ್ಲಿ ಸದಾ ಶೋಭಿಸುತ್ತಾಳೆ. ಜಗತ್ತು ಈಗ ಯುದ್ಧೋನ್ಮಾದದಲ್ಲಿದೆ. ಉಕ್ರೇನ್ ಮತ್ತು ರಷ್ಯಾಗಳ ನಡುವಣ ಯುದ್ಧದಿಂದ ಜಗತ್ತು ತಲ್ಲಣಗೊಂಡಿದೆ. ಚೀನಾದ ಆಕ್ರಮಣ ನೀತಿಯನ್ನು ಸಹ ಜಗತ್ತು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂತಹ ಜಾಗತಿಕ ತವಕ ತಲ್ಲಣಗಳ ಮಧ್ಯೆ ವಾಸವಿ ಮಾತೆಯ ಆದರ್ಶ ಕರಾಳ ಕತ್ತಲೆಯಲ್ಲಿ ದೊಂದಿಯ ಬೆಳಕಾಗಿದೆ. ಜಗತ್ತಿನ ಪ್ರಪ್ರಥಮ ಸತ್ಯಾಗ್ರಹಿ ಎಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರಿಂದ ಸ್ತುತಿಗೊಂಡ ಮಾತೆಯ ಆದರ್ಶವನ್ನು ಜಗತ್ತು ಅಳವಡಿಸಿಕೊಂಡಲ್ಲಿ ಯುದ್ಧಗಳು ಕೊನೆಗೊಳ್ಳುತ್ತವೆ. ಯುದ್ಧ ಟ್ಯಾಂಕುಗಳಲ್ಲಿ ಗುಬ್ಬಚ್ಚಿಗಳು ಗೂಡು ಕಟ್ಟುತ್ತವೆ. ಜಗತ್ತು ಶಾಂತಿಯ ತೋಟವಾಗುತ್ತದೆ. ಅಂತಹ ಕಾಲ ಬರಲಿ ಎಂಬುದೇ ವಾಸವಿ ಜಯಂತಿಯ ಸಂದರ್ಭದ ಸದಾಶಯವಾಗಲಿ. ನಾಡೋಜ ಹಂಪನಾ ಅವರ `ಚಾರು ವಸಂತ’ ಕಾವ್ಯದಲ್ಲಿನ ಸ್ತೋತ್ರ ಉಲ್ಲೇಖನೀಯವಾಗಿದೆ: ತಾಯಿ ಕನ್ಯಕಾ ಪರಮೇಶ್ವರಿ ದೇವಿಯೆ ವರ ವೈಶ್ಯಕುಲ ರಕ್ಷಾಮಣಿ ಶ್ರೀಮಾತೆಯೆ ತ್ರಿಲೋಕವಂದಿತೆ ಸಂತಾನ ದೇವತೆಯೆ ಆದಿದೇವಿಯೆ ಪದ್ಮಾವತಿ ಚಕ್ರೇಶ್ವರಿಯೆ ದುರ್ಗೆಯು ನೀನೇ ಅಂಬಾ ಭವಾನಿ ತಾರಿಣಿ ಅಷ್ಟಲಕ್ಷ್ಮಿಯರು ನಿನ್ನ ಅವತಾರವಂತೆ…

ಕೋಟೆ ನಾಡಿನ ಹೆಮ್ಮೆಯ ಸಾಹಿತಿಗಳು : ಸಾಹಿತ್ಯ ಕ್ಷೇತ್ರಕ್ಕೆ ಆರ್ಯವೈಶ್ಯರ ಕೊಡುಗೆ ಅಪಾರ

  ವಾಸವಿ ಜಯಂತಿ ಹಿನ್ನೆಲೆ ವಿಶೇಷ ಲೇಖನ : ಸುಜಾತಾ ಪ್ರಾಣೇಶ್ ಆರ್ಯವೈಶ್ಯರು ಎಂದರೇ ವ್ಯಾಪಾರಸ್ಥರು…