Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಗರು ಪಲ್ಯ ಸಿನಿಮಾದ ಟಗರು ಉಳಿವಿಗಾಗಿ ಸೋಷಿಯಲ್ ಮೀಡಿಯಾ ಅಭಿಯಾನ

Facebook
Twitter
Telegram
WhatsApp

ಬಾಗಲಕೋಟೆ : ಒಂದು ಟಗರಿನ ಉಳಿವಿಗಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಈ ಟಗರು ಅಂತಿದ್ದದ್ದಲ್ಲ. ಸಿನಿಮಾದಲ್ಲೆಲ್ಲಾ ಚಾಪು ಮೂಡಿಸಿದೆ, ಹಲವು ಪ್ರಶಸ್ತಿಗಳನ್ನೆಲ್ಲಾ ತನ್ನದಾಗಿಸಿಕೊಂಡಿದೆ. ಅದುವೆ ಟಗರು ಪಲ್ಯ ಸಿನಿಮಾದ 7 ಸ್ಟಾರ್ ಸುಲ್ತಾನ್.

ಸುಲ್ತಾನ್ ನನ್ನು ಸದ್ಯಕ್ಕೆ ಬಾಗಲಕೋಟೆ ಜಿಲ್ಲೆಯ ಸುತಗುಂಡಾರದಲ್ಲಿ ಯೂನಿಸ್ ಎಂಬುವವರು ನೋಡಿಕೊಳ್ಳುತ್ತಿದ್ದಾರೆ. ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಸುಲ್ತಾನ್ ನನ್ನು ಬಲಿ ಕೊಡಲು ಯೂನಿಸ್ ನಿರ್ಧಾರ ಮಾಡಿದ್ದಾರೆ. ಇದನ್ನು ಕೇಳಿ, ಅಭಿಮಾನಿಗಳು ಶಾಕ್ ಆಗಿದ್ದಾರೆ. ಸೋಷಿಯಲ್ ಮೀಡಯಾದಲ್ಲಿ ಯೂನಿಸ್ ನಿರ್ಧಾರಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಸುಲ್ತಾನ್​​ ಇದುವರೆಗೂ ಸಾಕಷ್ಟು ಕಾಳಗಳಲ್ಲಿ ಜಯಭೇರಿ ಬಾರಿಸಿ ಲಕ್ಷ, ಲಕ್ಷ ಬಹುಮಾನ, ಬೈಕ್, ಚಿನ್ನ ಸೇರಿದಂತೆ ಹಲವು ಉಡುಗೊರೆ ತನ್ನದಾಗಿಸಿಕೊಂಡಿದೆ.  ಸತತ 34ಕ್ಕೂ ಹೆಚ್ಚು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. 20 ಲಕ್ಷಕ್ಕೂ ಅಧಿಕ ಹಣ, 1 ಬುಲೆಟ್ ಬೈಕ್, 1 ಎಚ್​​ಎಫ್​​ ಡಿಲಕ್ಸ್, ಎಚ್​​ಎಫ್ ಹಂಡ್ರೆಡ್, ಒಂದೂವರೆ ತೊಲೆ (15 ಗ್ರಾಂ) ಬಂಗಾರ ಗೆದ್ದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!