Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಕಾಳಜಿ ಹೀಗಿರಲಿ

Facebook
Twitter
Telegram
WhatsApp

ಮಳೆಗಾಲ ಆರಂಭವಾಗಿದೆ. ಆದರೆ ಈ ಮಳೆಗಾಲದಲ್ಲಿ ಕಾಯಿಲೆಗಳು ಕೂಡ ಅಷ್ಟೇ ಸುಲಭವಾಗಿ ಬರಲಿದೆ. ನೆಗಡಿ, ಕೆಮ್ಮು ಅಂತ ಜೋರು ಆರೋಗ್ಯದ ಸಮಸ್ಯೆಗಳು‌ ಕಾಡುವುದಕ್ಕೆ ಶುರುವಾಗುತ್ತೆ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ.

ಗಿಡಮೂಲಿಕೆಗಳ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು. ಹಿತ್ತಲಲ್ಲೇ ಬೆಳೆದ ಗಿಡಮೂಲಿಕೆಗಳಲ್ಲಿ ಆರೋಗ್ಯಕ್ಕೆ ಔಷಧಿ ಸಿಗಲಿದೆ. ಅದರಲ್ಲೂ ತುಳಸಿಯನ್ನು ಬಳಕೆ ಮಾಡುವುದರಿಂದ ಒಂದಷ್ಟು ರೋಗನಿರೋಧಕ ಶಕ್ತಿ ಸಿಗಲಿದೆ. ಆಂಟಿವೈರಲ್ ಮತ್ತು ಆಂಟಿಫಂಗಲ್ ಗುಣಲಕ್ಷಣವನ್ನು ಹೊಂದಿದೆ. ಇದು ಮಾನ್ಸೂನ್ ನಿಂದ ಬರುವ ವೈರಸ್ ಅನ್ನು‌ ನಿಯಂತ್ರಿಸುತ್ತದೆ.

ಶುಂಠಿ ಕೂಡ ಮತ್ತಷ್ಟು ರೋಗ ನಿರೋಧಕ ಶಕ್ತಿ ಹೊಂದಿದೆ.ಶಿತ, ಕೆಮ್ಮು, ನೆಗಡಿ, ಜ್ವರಕ್ಕೆ ಇದರಿಂದ ಮುಕ್ತಿ ಸಿಗಲಿದೆ. ಶುಂಠಿ ಚಹಾ ಸೇವನೆಯಿಂದಾನು ಜೀರ್ಣಕ್ರಿಯೆಯ ಸಲೀಸಾಗುತ್ತದೆ. ತಂಪಾದ ವಾತಾವರಣದಲ್ಲಿ ದೇಹವನ್ನಹ ಬಿಸಿಯಾಗಿಡುತ್ತದೆ.

ದೇಹವನ್ನು ನಿರ್ವಿಷಗೊಳಿಸಲು ಮತ್ತು ಮಲೇರಿಯಾ, ಡೆಂಗ್ಯೂ ಮತ್ತು ಜ್ವರದಂತಹ ಮಾನ್ಸೂನ್-ಸಂಬಂಧಿತ ಸೋಂಕುಗಳಿಂದ ನಿಮ್ಮನ್ನು ರಕ್ಷಿಸಲು ಬೇವು ಕೂಡ ಸಹಾಯ ಮಾಡುತ್ತದೆ.

ಅಮಲಕಿ (ನೆಲ್ಲಿಕಾಯಿ), ಬಿಭಿಟಕಿ ಮತ್ತು ಹರಿತಕಿ. ಇದು ಶಕ್ತಿಯುತವಾದ ಉತ್ಕರ್ಷಣ ನಿರೋಧಕ ಮತ್ತು ನಿರ್ವಿಶೀಕರಣವಾಗಿ ಕಾರ್ಯನಿರ್ವಹಿಸುತ್ತದೆ. ತ್ರಿಫಲ ಪುಡಿಯನ್ನು ಬೆಚ್ಚಗಿನ ನೀರಿನಲ್ಲಿ ಸೇರಿಸಿಕೊಂಡು ಸೇವಿಸುವುದರಿಂದ ಮಳೆಗಾಲದಲ್ಲಿ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!