Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಮ್ಮ ಪಾಲಿನ ಕಾವೇರಿ ನೀರಿಗಾಗಿ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

Facebook
Twitter
Telegram
WhatsApp

ಕಾವೇರಿ ನದಿ‌ ನೀರಿಗಾಗಿ ತಮಿಳುನಾಡಿನ ಸರ್ಕಾರದ ಸಿಎಂ ಸ್ಟಾಲಿನ್ ಅವರು ಪಿಎಂ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಕರ್ನಾಟಕದಿಂದ ತಮಿಳುನಾಡಿಗೆ ಬರಬೇಕಾದ ಕಾವೇರಿ ನೀರನ್ನು ಕೊಡಿಸಬೇಕು ಎಂದು ಆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಕುರುವಾಯಿ ಭತ್ತದ ಬೆಳೆ ಉಳಿಸುವುದಕ್ಕೆ ನಮಗೆ ಬರಬೇಕಾದ ಕಾವೇರಿ ನೀರನ್ನು ಬಿಡಿ ಎಂದು ಕೇಳಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ನಿಗದಿತ ಸಮಯಕ್ಕೆ ತಮಿಳುನಾಡಿಗೆ ಬಿಡಬೇಕಾದ ಕಾವೇರಿ ನೀರನ್ನು ಇನ್ನು ಬಿಟ್ಟಿಲ್ಲ. ಆದರೆ ಕರ್ನಾಟಕ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡುತ್ತಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲನೆ ಮಾಡುತ್ತಿಲ್ಲ ಎಂದು ಆ ಪತ್ರದಲ್ಲಿ ತಿಳಿಸಿದ್ದಾರೆ.

ಕೂಡಲೇ ಕಾವೇರಿಯಿಂದ ನಮಗೆ ಬರಬೇಕಾದ ನೀರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯ ಹಾಕಿದ್ದಾರೆ‌. ಕರ್ನಾಟಕದ ವಿಚಾರವಾಗಿ ತಮಿಳುನಾಡು ಆಗಾಗ ಕ್ಯಾತೆ ತೆಗೆಯುತ್ತಲೇ ಇರುತ್ತೆ. ಈಗ ಕಾವೇರಿ ನದಿ‌ ನೀರಿಗೆ ಮತ್ತೆ ಕ್ಯಾತೆ ತೆಗೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!