Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

Facebook
Twitter
Telegram
WhatsApp

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್ ಸುಧೀರ್ ಇದೊಂದು ಗಾಸಿಪ್ ಎಂದಿದ್ದರು. ಆದರೆ ಅವರ ನಗುವಿನಲ್ಲೇ ಸತ್ಯ ಗೊತ್ತಾಗ್ತಾ ಇತ್ತು. ಯೂಟ್ಯೂಬ್ ಚಾನೆಲ್ ಗಳು ಸೋನಲ್ ಅವರನ್ನು ಕೇಳಿದಾಗಲೂ ಇದೆಲ್ಲಾ ಗಾಸಿಪ್ ಎಂದು ಮೇಲ್ನೋಟಕ್ಕೆ ಹೇಳಿ, ನಕ್ಕು ಓಡಿ ಹೋಗಿದ್ದರು. ಇಬ್ಬರ ನಡವಳಿಕೆಯಿಂದಾನೇ ಇಬ್ಬರು ಮದುವೆಯಾಗ್ತಾ ಇರುವುದು ಕನ್ಫರ್ಮ್ ಎಂಬುದು ಗೊತ್ತಾಗಿದೆ. ಆದರೆ ಅಧಿಕೃತವಾಗಿ ಒಪ್ಪಿಕೊಳ್ಳಲು ಇಬ್ಬರು ರೆಡಿ ಇಲ್ಲ.

ತರುಣ್ ತಾಯಿ‌ ಮಾಲತಿ ಅವರಿಗೆ ಮಕ್ಕಳ ಮದುವೆ ನೋಡಬೇಕೆಂಬ ಆಸೆ. ಆದರೆ ತರುಣ್ ಸುಧೀರ್ ಮದುವೆಯೇ ಬೇಡ ಎಂದು ಕೂತಿದ್ದರು. ಈಗ ಕಂಕಣ ಭಾಗ್ಯಾ ಕೂಡಿ ಬಂದಿದ್ದು, ಸೋನಲ್ ಜೊತೆಗೆ ಹಸೆಮಣೆ ತುಳಿಯಲಿದ್ದಾರೆ. ಈ ಸಂಬಂಧ ವಿಚಾರವನ್ನು ತರುಣ್ ಅವರ ತಾಯಿಯೇ ಸ್ಪಷ್ಟಪಡಿಸಿದ್ದಾರೆ.

‘ಮಗನಿಗೆ ಮದುವೆ ಫಿಕ್ಸ್ ಆಗಿರುವುದು ಸತ್ಯ. ಹುಡುಗಿ ಸೋನಲ್ ಅವರೇ. ಆದರೆ ಇನ್ನು ಕೂಡ ದಿನಾಂಕ ಫಿಕ್ಸ್ ಮಾಡಿಲ್ಲ’ ಎಂದಿದ್ದಾರೆ. ಮಗನ ಮದುವೆಯನ್ನು ಅದ್ದೂರಿಯಾಗಿಯೇ ಮಾಡಬೇಕು ಎಂದು ಮಾಲತಿ ಅವರ ಆಸೆಯಂತೆ. ಸೋನಲ್ ಮನೆಯವರು ತರುಣ್ ಮನೆಯವರು ಕೂತು ಈಗಾಗಲೇ ಮದುವೆಯನ್ನು ಹೇಗೆ ಮಾಡಬೇಕು ಎಂಬ ನಿರ್ಧಾರವನ್ನು ಮಾಡಿದ್ದಾರಂತೆ. ಜುಲೈ 5 ರಂದು ಈ ಬಗ್ಗೆ ಅಧಿಕೃತವಾಗಿ ಅನೌನ್ಸ್ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!