Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಕು ನಾಯಿಗೋಸ್ಕರ ಬ್ರಿಟನ್ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದರು ಟಾಟಾ..!

Facebook
Twitter
Telegram
WhatsApp

ದೇಶದ ಪ್ರತಿಷ್ಠಿತ ಕೈಗಾರಿಕೋದ್ಯಮಿ ರತನ್ ಟಾಟಾ ಇಂದು ದೈಹಿಕವಾಗಿ ಜೀವಂತವಾಗಿ ಇಲ್ಲ. ಇವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಆದರೆ ಇವರ ಬಗ್ಗೆ ಒಂದಷ್ಟು ಇಂಟ್ರೆಸ್ಟಿಂಗ್ ವಿಚಾರಗಳು ಇಲ್ಲಿವೆ ನೋಡಿ.

ಉದ್ಯಮದಲ್ಲಿ ಸಾಮ್ರಾಜ್ಯವನ್ನೇ ನಿರ್ಮಿಸಿದವರು ರತನ್ ಟಾಟಾ. ಆದರೆ ಹೆಚ್ಚು ಪ್ರಾಣಿ ಪ್ರಿಯರಾಗಿದ್ದರು. ನಾಯಿಗಳು ಎಂದರೆ ಇನ್ನಿಲ್ಲದ ಪ್ರೀತಿ. ತಮ್ಮ ಸಾಕು ನಾಯಿಗೋಸ್ಕರ ಬ್ರಿಟನ್ ನ ರಾಜಮನೆತನದ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದರು. 2018ರ ಫೆಬ್ರವರಿ 6ರಂದು ಬ್ರಿಟನ್ ನ ರಾಜಮನೆತನದ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮ ಒಂದನ್ನ ಆಯೋಜಿಸಲಾಗಿತ್ತು. ಅಂದು ಸಮಾರಂಭ ಸಭೆಯಲ್ಲಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆಯ ಪ್ರಶಸ್ತಿ ನೀಡಿ ಗೌರವಿಸಲು ಬಯಸಿದ್ದರು. ಆ ಕಾರ್ಯಕ್ರಮಕ್ಕೆ ರತನ್ ಟಾಟಾ ಅವರು ಹೋಗಬೇಕಾಗಿತ್ತು. ಆದರೆ ರತನ್ ಟಾಟಾ ಅವರು ಹೋಗಲಿಲ್ಲ. ಅದಕ್ಕೆ ಕಾರಣ ಅವರ ಸಾಕು ನಾಯಿ. ಕೇಳಲು ಆಶ್ಚರ್ಯವೆನಿಸಿದರು, ಇದು ಸತ್ಯ.

ರತನ್ ಟಾಟಾ ಅವರ ಒಂದು ಸಾಕು ನಾಯಿಗೆ ಅನಾರೋಗ್ಯ ಕಾಡಿತ್ತು. ಅದಕ್ಕೆ ಕಾಯಿಲೆ ಇದೆ ಅದನ್ನು ಬಿಟ್ಟು ಬರಲು ಸಾಧ್ಯವಿಲ್ಲ ಎಂದು ಹೇಳಿದ್ದರಂತೆ‌. ರತನ್ ಟಾಟಾ ಅವರ ಮನವೊಲಿಸುವ ಪ್ರಯತ್ನ ನಡೆದರು ಅದು ಸಾಧ್ಯವಾಗಿರಲಿಲ್ಲವಂತೆ. ರತನ್ ಟಾಟಾ ಅವರು ಕಾರ್ಯಕ್ರಮಕ್ಕೆ ಬಾರದೆ ಇದ್ದ ಕಾರಣ ರಾಜಕುಮಾರ ಚಾರ್ಲ್ಸ್ ಅವರಿಗೂ ತಿಳಿಯಿತು. ಆಗ ಅವರು, ಮನುಷ್ಯನೆಂದರೆ ಹೀಗಿರಬೇಕು. ರತನ್ ಟಾಟಾ ಅದ್ಭುತ ವ್ಯಕ್ತಿ ಎಂದು ಹೇಳಿದ್ದರು‌. ಅದೆಲ್ಲವನ್ನು ಅಂಕಣಕಾರ ಸುಹೇಲ್ ಅವರು ಸಂದರ್ಶನವೊಂದರಲ್ಲಿ ನೆನಪಿಸಿಕೊಂಡಿದ್ದಾರೆ. ಇದು ರತನ್ ಟಾಟಾ ಅವರುಗೆ ತಮ್ಮ ಸಾಕು ನಾಯಿಗಳ ಮೇಲಿದ್ದ ಪ್ರೀತಿಯನ್ನು ತೋರಿಸುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ಜಗದೀಶ್ ಕ್ಷಮೆಯಾಚನೆ : ಯಾಕೆ ಗೊತ್ತಾ..?

  ಬೆಂಗಳೂರು : ಕಳೆದ ಸೀಸನ್ ನಿಂದ ಬಿಗ್ ಬಾಸ್ ರೀತಿ ನೀತಿಯೇ ಬದಲಾಗಿದೆ‌. ಮೊದಲೆಲ್ಲಾ ಬಿಗ್ ಬಾಸ್ ಮನೆಯಲ್ಲಿ ಒಂದಷ್ಟು ಭಾವನೆಗಳಿಗೂ ಜಾಗ ಇರುತ್ತಾ ಇತ್ತು. ಆದರೆ ಈಗ ಓನ್ಲಿ ಸ್ಪರ್ಧೆ. ಗೆಲ್ಬೇಕು

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

error: Content is protected !!