Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಮ್ಮದೇ ಸರ್ಕಾರದ ನಡೆಗೆ ಟಿಬಿ ಜಯಚಂದ್ರ ಬೇಸರ..!

---Advertisement---

 

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕೆಂದುಕೊಂಡು ಪಣ ತೊಟ್ಟಿರುವ ವಿಪಕ್ಷಗಳು ಬೆಂಗಳೂರಿನಲ್ಲಿ ಬೃಹತ್ ಸಭೆ ನಡೆಸುತ್ತಿದ್ದಾರೆ. ಈ ಸಭೆಯ ಬಗ್ಗೆ ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಅವರು ಖಂಡಿಸಿದ್ದಾರೆ.

ವಿಪಕ್ಷ ನಾಯಕರನ್ನು ರಾಜ್ಯದ ಐಎಎಸ್ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಈ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಈ ವಿಚಾರಕ್ಕೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದರೆ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಅವರು, ತಮ್ಮದೇ ಪಕ್ಷದ ನಡೆಯನ್ನು ಖಂಡಿಸಿದ್ದಾರೆ.

ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ರಕ್ಷಣೆ ಕೊಡುವ ಅವಶ್ಯಕತೆ ಇರಲಿಲ್ಲ. ಡಿಕೆ ಶಿವಕುಮಾರ್, ಸಿಎಂ ಹೋಗಿರಬಹುದು. ಆದರೆ ಡಿಕೆ ಶಿವಕುಮಾರ್ ಜೊತೆಹಿನ ಸ್ಟಾಫ್ ಬಿಟ್ಟು, ಉಳಿದ ಅಧಿಕಾರಿಗಳು ಹೋಗುವ ಅವಶ್ಯಕತೆ ಇಲ್ಲ. ನಾವ್ಯಾರು ಹೋಗಿರಲಿಲ್ಲ ಅಂದಮೇಲೆ ಅಧಿಕಾರಿಗಳೂ ಹೋಗುವ ಅವಶ್ಯಕತೆ ಇರಲಿಲ್ಲ. ಯಾವುದೋ ಕಾರಣಕ್ಕೆ ಹೋಗಿರಬಹುದು. ಇದನ್ನ ಸಾರ್ವಜನಿಕವಾಗಿ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...