Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರ ನೇಮಕಾತಿ ಪಟ್ಟಿ ಬಿಡುಗಡೆ : ರಿಸಲ್ಟ್ ಗಾಗಿ ಈ ವೆಬ್ಸೈಟ್ ನೋಡಿ

Facebook
Twitter
Telegram
WhatsApp

 

15,000 ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಆರಂಭವಾಗಿದೆ. ಅದಕ್ಕಾಗಿ ಈಗಾಗಲೇ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಹಾಕಿರುವವರಿಗೆ ಯಾರೆಲ್ಲಾ ಸೆಲೆಕ್ಟ್ ಆಗಿದ್ದಾರೆ ಎಂಬ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2022ರ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು schooleducation.kar.nic.in ಈ ವೆಬ್ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಬಾರಿ ಬಿಡುಗಡೆಯಾಗಿರುವ ಪಟ್ಟಿಯಲ್ಲಿ ಬೆಳಗಾವಿ, ಮೈಸೂರು ಮತ್ತು ಕಲಬುರಗಿ ಹೊರತು ಪಡಿಸಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಇತರೆ ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು schooleducation.kar.nic.in ವೆಬ್ಸೈಟ್ಗೆ ಭೇಟಿ ನೀಡಬೇಕು. ಪ್ರತಿ ಜಿಲ್ಲೆಗೆ ಲಿಂಕ್ ಅನ್ನು ಕ್ಲಿಕ್ ಮಾಡಿ ನಿಮ್ಮ ಹೆಸರು,ನೋಂದಣಿ ಸಂಖ್ಯೆಯನ್ನು ಪರಿಶೀಲಿಸಿ, ಡೌನ್ಲೋಡ್ ಮಾಡಿ ಮತ್ತು ಪ್ರತಿಯನ್ನು ಇಟ್ಟುಕೊಳ್ಳಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!