Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಸಕ್ತ ವರ್ಷದಿಂದಲೇ ಆರಂಭವಾಗುತ್ತೆ ಭಗವದ್ಗೀತಾ ಬೋಧನೆ : ಸಚಿವ ನಾಗೇಶ್

Facebook
Twitter
Telegram
WhatsApp

 

ಬೆಂಗಳೂರು: ಈ ಹಿಂದೆಯೇ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಆರಂಭದ ಬಗ್ಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದರು. ಆದರೆ ಶೈಕ್ಷಣಿಕ ವರ್ಷ ಆರಂಭವಾಗಿ ಈಗಾಗಲೇ ಅರ್ಧ ವಾರ್ಷಿಕ ಕೂಡ ಮುಗಿಯುತ್ತಾ ಬಂದಿದೆ. ಇನ್ನು ಕೂಡ ಆರಂಭವಾಗಿಲ್ಲ. ಇಂದು ಸದನದಲ್ಲೂ ಭಗವದ್ಗೀತೆಯ ಬಗ್ಗೆ ಪ್ರಶ್ನೊತ್ತರ ಕಲಾಪದಲ್ಲಿ ಚರ್ಚೆ ನಡೆದಿದೆ.

ಪರಿಷತ್ ಸದಸ್ಯ ಎಂ ಕೆ ಪ್ರಾಣೇಶ್ ಈ ವಿಚಾರ ಪ್ರಸ್ತಾಪ ಮಾಡಿದರು. ಈ ವರ್ಷದಿಂದ ಭಗವದ್ಗೀತೆ ಪ್ರಸ್ತಾಪ ಇಲ್ಲ ಅಂತ ಸರ್ಕಾರ ಹೇಳುತ್ತಿದೆ. ಆದರೆ ಅದಕ್ಕೆ ಈಗಾಗಲೇ ಸಮಿತಿ ಕೂಡ ರಚನೆ ಮಾಡಿಯಾಗಿದೆ. ಆದರೆ ಈಗ ಬೋಧನೆ ಇಲ್ಲ ಎಂದು ಹೇಳಲಾಗುತ್ತಿದೆ. ಯಾಕೆ ಸರ್ಕಾರಕ್ಕೆ ಭಗವದ್ಗೀತೆ ಬೋಧನೆ ಮಾಡುವುದಕ್ಕೆ ಮುಜುಗರವೇನಾದರೂ ಇದೆಯಾ. ಮೊದಲು ತೋರಿದ್ದಷ್ಟು ಆಸಕ್ತಿಯನ್ನು ಈಗ ಸರ್ಕಾರ ಯಾಕೆ ತೋರುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸದನದಲ್ಲಿಯೇ ಉತ್ತರಿಸಿದ ಸಚಿವ ಬಿ ಸಿ ನಾಗೇಶ್, ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ನಡೆಯುತ್ತದೆ. ಶಾಲಾ-ಕಾಲೇಜಿನಲ್ಲಿ ಬೋಧನೆ ಮಾಡಲಾಗುತ್ತದೆ. ಈಗಾಗಲೇ ಈ ಸಂಬಂಧ ನೈತಿಕ ಶಿಕ್ಷಣ ವಿಭಾಗದಲ್ಲಿ ಚರ್ಚೆ ಕೂಡ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!