Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹರ್ಷನ ಕುಟುಂಬಕ್ಕೆ 5 ಲಕ್ಷ ನೀಡಿ ತೇಜಸ್ವಿ ಸೂರ್ಯ ಹೇಳಿದ್ದೇನು…?

Facebook
Twitter
Telegram
WhatsApp

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆಯಾದ ಬಳಿಕ, ಹರ್ಷನ ಕುಟುಂಬಕ್ಕೆ ಸಾಕಷ್ಟು ಜನ ನೆರವು ನೀಡುತ್ತಿದ್ದಾರೆ. ಹಣ ಸಹಾಯ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಹರ್ಷನ ಕುಟುಂಬದ ಅಕೌಂಟ್ ನಂಬರ್ ಹಾಕಿ ಕೂಡ ಹಣದ ಸಹಾಯ ಮಾಡಿದ್ದಾರೆ.

ಇದೀಗ ಸಂಸದ ತೇಜಸ್ವಿ ಸೂರ್ಯ ಕೂಡ ಹರ್ಷ ಕುಟುಂಬಸ್ಥರನ್ನ ಭೇಟಿ ಮಾಡಿ, ಸಾಂತ್ವನ ಹೇಳುವುದರ ಜೊತೆಗೆ ಹಣದ ಸಹಾಯವನ್ನು ನೀಡಿದ್ದಾರೆ. ಬಿಜೆಪಿ ಯುವ ಮೋರ್ಚಾದಿಂದ 5 ಲಕ್ಷ ಹಣ ನೀಡಿದ್ದಾರೆ.

ಇಂದು ಹರ್ಷ ನಿವಾಸಕ್ಕೆ ಸಂಸದ ತೇಜಸ್ವಿ ಸೂರ್ಯ ಹಾಗೂ ಯುವ ಮೋರ್ಚಾ ರಾಜ್ಯಾಧ್ಯಕ್ಷ ಸಂದೀಪ್ ಪಾಟೀಲ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಈ ವೇಳೆ ಕುಟುಂಬಸ್ಥರನ್ನ ಮಾತನಾಡಿಸಿ, ಸಾಂತ್ವನ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ, ಹರ್ಷ ಹಿಂದುತ್ವಕ್ಕಾಗಿ ಬದುಕಿದ ಹುಡುಗ. ಹತ್ಯೆ ಮಾಡಿದ ರಾಕ್ಷಸರನ್ನ ನಮ್ಮ ಸರ್ಕಾರ ಬಿಡೋದಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!