Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೆಲಂಗಾಣ ಚುನಾವಣೆ ಬಂದೋ ಬಸ್ತುಗೆ ಚಿತ್ರದುರ್ಗ ಜಿಲ್ಲೆಯ ಗೃಹರಕ್ಷಕ ದಳದ ಸಿಬ್ಬಂದಿ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.28 : ತೆಲಂಗಾಣದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಬಂದೋ ಬಸ್ತುಗೆ ಚಿತ್ರದುರ್ಗ ಜಿಲ್ಲಾ ಗೃಹರಕ್ಷಕ ದಳದ ಜಿಲ್ಲಾ ಕಾಮಾಡೆಂಟ್ ಸಿ.ಕೆ ಸಂಧ್ಯಾರವರ ನೇತೃತ್ವದಲ್ಲಿ 300 ಗೃಹರಕ್ಷಕ ದಳದವರು ತೆಲಂಗಾಣ ಸರ್ಕಾರದ ಬಸ್ ಮೂಲಕ ಸೋಮವಾರ ತೆಲಾಂಗಣಕ್ಕೆ ತೆರಳಿದರು.

ಚಿತ್ರದುರ್ಗ ಜಿಲ್ಲಾ ಗೃಹರಕ್ಷಕ ದಳದವರು ತೆಲಂಗಾಣದಲ್ಲಿ ನಡೆಯಲಿರುವ ಹಲವಾರು ಚುನಾವಣೆಗಳಲ್ಲಿ ಗೃಹರಕ್ಷಕ ದಳದವರು ಉತ್ತಮ ಕಾರ್ಯ ನಿರ್ವಹಿಸಿದ್ದರಿಂದ ತೆಲಾಂಗಣ ಸರ್ಕಾರ ಚಿತ್ರದುರ್ಗ ಜಿಲ್ಲೆಯವರನ್ನು ಆಯ್ಕೆ ಮಾಡಿಕೊಂಡಿದೆ.

ಜಿಲ್ಲಾ ಕಮಾಂಡೆಂಟ್ ಸಿ.ಕೆ.ಸಂಧ್ಯಾರವರಿಗೆ ತೆಲಂಗಾಣದಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ನೋಡಲ್ ಅಧಿಕಾರಿಯಾಗಿ ತೆಲಂಗಾಣ ಸರ್ಕಾರ ನೇಮಕ ಮಾಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment