Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಗ್ರ ಸಂಘಟನೆಯ ಟಾರ್ಗೆಟ್ ದೇವಸ್ಥಾನಗಳಂತೆ : ಹೊರ ಬಿತ್ತು ಭಯಾನಕ ಸತ್ಯ

Facebook
Twitter
Telegram
WhatsApp

 

ಬೆಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಹಲವು ವಿಚಾರಗಳು ಬೆಳಕಿಗೆ ಬರುತ್ತಿವೆ. ಇದೀಗ ಈ ಬ್ಲಾಸ್ಟ್ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ವೆನ್ಸ್ ಕೌನ್ಸಿಲ್ ಸಂಘಟನೆ ಹೊಣೆ ಹೊತ್ತುಕೊಂಡಿದ್ದು, ಹಿಂದೂ ದೇವಾಲಯಗಳೇ ನಮ್ಮ ಟಾರ್ಗೆಟ್ ಆಗಿದ್ದವು ಎಂದಿದೆ. ಈ ವಿಚಾರ ಈಗ ಕೇಳಿದವರಿಗೆ ಮೈಝುಮ್ಮೆನಿಸುವಂತೆ ಮಾಡಿದೆ.

ಇಸ್ಲಾಮಿಕ್ ರೆಸಿಸ್ವೆನ್ಸ್ ಕೌನ್ಸಿಲ್ ಹೆಸರು ಬರೆಯಲಾಗಿರುವ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡಾರ್ಕ್ ವೆಬ್ ಮೂಲಕ ಅರೆಬಿಕ್ ಭಾಷೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಪ್ರತೀಕಾರ ತೀರಿಸಿಕೊಳ್ಳುವ ಎಚ್ಚರಿಕೆಯನ್ನು ನೀಡಿದೆ. ಈ ಪೋಸ್ಟ್ ನಲ್ಲಿ ಕುಕ್ಕರ್ ಬಾಂಬ್ ಸ್ಪೋಟದ ಶಂಕಿತ ಆರೋಪಿ ಶಾರಿಕ್ ಫೋಟೋಗಳನ್ನು ಸಹ ಮುದ್ರಿಸಲಾಗಿದೆ.

ಪೋಸ್ಟ್ ನಲ್ಲಿ, ಕೇಸರಿ ಉಗ್ರರನ್ನು ಗುರಿಯಾಗಿಸಿಕೊಂಡು ನಮ್ಮ ಸಹೋದರ ಮೊಹಮ್ಮದ್ ಶಾರೀಕ್ ಕದ್ರಿ ದೇವಸ್ಥಾನವನ್ನು ಟಾರ್ಗೆಟ್ ಮಾಡಿದ್ದನು. ಆದರೆ ಅದರ ಉದ್ದೇಶ ಪೂರೈಸದೆ ಇದ್ದರು ನಾವೂ ವ್ಯಾಪಾರ ಮತ್ತು ತಂತ್ರಗಳನ್ನು ದೃಷ್ಟಿಕೋನದಿಂದ ಯಶಸ್ವಿಯಾಗಿದ್ದೇವೆ. ಸಹೋದರನ ಬಂಧನಕ್ಕೆ ಸಂತಸಪಡುತ್ತಿರುವ ಅದರಲ್ಲೂ ಎಡಿಜಿಪಿ ಅಲೋಕ್ ಕುಮಾರ್ ಅಂತವರ ಸಂತೋಷವೂ ಅಲ್ಪಕಾಲಿಕವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!