Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಭಿವೃದ್ಧಿ ಬಿಟ್ಟು, ಜನ ವಿರೋಧಿ ಕಾಯ್ದೆ ತರಲು ಹೊರಟಿದ್ದಾರೆ : ಈಶ್ವರ್ ಖಂಡ್ರೆ ಕಿಡಿ..!

Facebook
Twitter
Telegram
WhatsApp

ಬೆಳಗಾವಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅನುಮೋದನೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಇದನ್ನ ವಿರೋಧಿಸುತ್ತಲೆ ಬಂದಿದೆ. ಇದೀಗ ಈ ಬಗ್ಗೆ ಮತ್ತೆ ಕಿಡಿಕಾರಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಅಭಿವೃದ್ಧಿ ಬಿಟ್ಟು ಜನ ವಿರೋಧಿ ಕಾಯ್ದೆ ತರಲು ಹೊರಟಿದ್ದಾರೆ ಎಂದು ಕೆಂಡಾಮಂಡಲಾರಾಗಿದ್ದಾರೆ.

ಕಲ್ಯಾಣ ಕರ್ನಾಟಕದ ವಿಚಾರವಾಗಿ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಕಲ್ಯಾಣ ಕರ್ನಾಟಕದ ವಿಚಾರವಾಗಿ ಪ್ರಶ್ನೆ ಕೇಳಿದರೆ ಚಕಾರ ಎತ್ತುತ್ತಿಲ್ಲ. ಇದೇ ರೀತಿ ಮುಂದುವರೆದರೆ ಪ್ರತ್ಯೇಕ ರಾಜ್ಯದ ಕೂಗು ಅನಿವಾರ್ಯವಾಗುತ್ತೆ. ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ನಿರ್ಲಕ್ಷ್ಯ ಆಗುತ್ತಿದೆ.

ಕಾನೂನಾತ್ಮಕವಾಗಿ ಅಭಿವೃದ್ಧಿ ಮಂಡಳಿ ರಚನೆಯಾಗಿಲ್ಲ. ಅಭಿವೃದ್ಧಿ ಬಿಟ್ಟು ಜನವಿರೋಧಿ ಕಾಯ್ದೆ ತರಲು ಹೊರಟಿದ್ದಾರೆ. ಒಂದು ಸಮುದಾಯವನ್ನ ಗುರಿಯಾಗಿಸಿಟ್ಟುಕೊಂಡು ಕಾಯ್ದೆ ತರಲು ಮುಂದಾಗಿದ್ದಾರೆ. ಈಗಾಗಲೇ ಮತಾಂತರ ಕಾಯ್ದೆ ನಿಷೇಧ ರಾಜ್ಯದಲ್ಲಿ ಜಾರಿಯಿದೆ. ಇದೊಂದು ಜನ ವಿರೋಧಿ ಸರ್ಕಾರವಾಗಿದೆ ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!