Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಕೆ. ಬಸವರಾಜನ್ ಪ್ರಕರಣ ರದ್ದು : ಹೈಕೋರ್ಟ್ ಮಹತ್ವದ ತೀರ್ಪು

---Advertisement---

 

 

ಸುದ್ದಿಒನ್, ಚಿತ್ರದುರ್ಗ, ನವಂಬರ್.03 :  ಎಸ್ ಕೆ ಬಸವರಾಜನ್ ದಂಪತಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಈ ಪ್ರಕರಣವನ್ನು ರದ್ದು ಮಾಡಿದೆ.

ಎಸ್ ಕೆ ಬಸವರಾಜ್ ಅವರ ಮೊಬೈಲ್ ಆಡಿಯೋ ಆಧರಿಸಿ ಎಫ್ಐಆರ್ ದಾಖಲಾಗಿತ್ತು. ಆ ಪ್ರಕರಣ ರದ್ದು ಕೋರಿ ಬಸವರಾಜನ್ ದಂಪತಿ ಮನವಿ ಸಲ್ಲಿಸಿದ್ದರು. ಈ ಸಂಬಂಧ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿದೆ.

ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ದೂರು ದಾಖಲಿಸಿದ್ದರು. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಆಡಿಯೋಗೆ ಸಂಬಂಧಿಸಿದಂತೆ ಬಸವರಾಜನ್ ಹಾಗೂ ಅವರ ಪತ್ನಿಯನ್ನು ಬಂಧಿಸಲಾಗಿತ್ತು. ಇದೀಗ ಆ ಪ್ರಕರಣ ಸಂಬಂಧ ಅರ್ಜಿ ಸಲ್ಲಿಸಿದ್ದ ಬಸವರಾಜನ್ ಅವರಿಗೆ ಜಯ ಸಿಕ್ಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...