Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಿಎಂ ಸುಳ್ಳುಗಾರ, ಬಸವರಾಜ್ ಬೊಮ್ಮಾಯಿ ಅಂತ ಸಿಎಂ ನ ಎಲ್ಲಿಯೂ ನೋಡಿಲ್ಲ : ಉಸ್ತುವಾರಿ ಅರುಣ್ ಸಿಂಗ್..!

Facebook
Twitter
Telegram
WhatsApp

ಹುಬ್ಬಳ್ಳಿ: ಬಸವರಾಜ್ ಬೊಮ್ಮಾಯಿ ಸಿಎಂ ಸ್ಥಾನ ಅಲಂಕರಿಸಿ 100 ದಿನಗಳ ಯಶಸ್ವಿ ಪಯಣ ಮುಗಿಸಿದ್ದಾರೆ. ಬಸವರಾಜ್ ಬೊಮ್ಮಾಯಿ ಅವರ ಅಧಿಕಾರವನ್ನ ಎಲ್ಲರು ಮೆಚ್ಚಿದ್ದಾರೆ. ಇದೀಗ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡ ಕೊಂಡಾಡಿದ್ದಾರೆ.

100 ದಿನಗಳ ಕಾಲ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದಾರೆ. ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಪ್ರವಾಹ ಸಂದರ್ಭಗಳಲ್ಲಿ ಸಿಎಂ ಅವರೇ ಖುದ್ದಾಗಿ ಹೋಗಿ ಪರಿಶೀಲನೆ ನಡೆಸಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಅವರನ್ನ ಹಾಡಿ ಹೊಗಳಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡಿ, ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ. ಹೀಗಾಗಿ ಮನೆ ವಿತರಿಸಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಕಷ್ಟು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ನೀರಾವರಿ ಯೋಜನೆಯಲ್ಲಿ ಗೋಲ್ ಮಾಲ್ ಆಗಿದೆ. ನಮ್ಮ ಬಳಿ ದಾಖಲೆಗಳಿವೆ. ಮನೆ ಕಟ್ಟಿಸಿಕೊಟ್ಟಿರುವ ಬಗ್ಗೆ ಎಂದು ರಾಜ್ಯ ಸರ್ಜಾರದಿಂದ ವಸತಿ ನಿರ್ಮಾಣ ಮಾಡದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!