Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಹಾಗೂ ಬಿಜೆಪಿಯ ಕೆಲವರು ಜೆಡಿಎಸ್ ಸೇರ್ಪಡೆ

Facebook
Twitter
Telegram
WhatsApp

ಚಿತ್ರದುರ್ಗ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ತುರುವನೂರು ವ್ಯಾಪ್ತಿಯ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕಾಂಗ್ರೆಸ್‍ನ ಗೀತ ರಾಘವೇಂದ್ರ, ರಾಘವೇಂದ್ರ ಹಾಗೂ ಗ್ರಾಮದ ಬಿಜೆಪಿ.ಮುಖಂಡರಾದ ಪ್ರಸನ್ನ, ಗರೀಬ್‍ಸಾಬ್ ಇವರುಗಳನ್ನು ಜೆಡಿಎಸ್.ಗೆ ಸೇರ್ಪಡೆ ಮಾಡಿಕೊಳ್ಳಲಾಯಿತು.

ರಾಯನಹಳ್ಳಿ ಗ್ರಾಮದಲ್ಲಿ ಕೊಲ್ಲಾಪುರದಮ್ಮ ಜಾತ್ರೆ ಪ್ರಯುಕ್ತ ಬಿಜೆಪಿ.ಮತ್ತು ಕಾಂಗ್ರೆಸ್‍ನ ಕೆಲ ಮುಖಂಡರುಗಳು ಜೆಡಿಎಸ್. ರವೀಶ್‍ರವರನ್ನು ಅದ್ದೂರಿಯಾಗಿ ಬರಮಾಡಿಕೊಂಡ ಈ ಸಂದರ್ಭದಲ್ಲಿ ಕೆ.ಸಿ.ನಾಗರಾಜ್, ಶಶಿಧರ್, ಶಿವಮೂರ್ತಿರವರ ನೇತೃತ್ವದಲ್ಲಿ ಗೀತಾ ರಾಘವೇಂದ್ರ, ರಾಘವೇಂದ್ರ, ಬಿಜೆಪಿ.ಯ ಪ್ರಸನ್ನ, ಗರೀಬ್‍ಸಾಬ್ ಇವರುಗಳು ಜೆಡಿಎಸ್.ಗೆ ಸೇರಿದರು.

ಈ ಸಂದರ್ಭದಲ್ಲಿ ಜೆಡಿಎಸ್.ಕಾರ್ಯಕರ್ತರುಗಳಾದ ನಟರಾಜ್, ಮಂಜು, ಶಿವುಗೌಡರ, ಮಂಜು, ರೆಡ್ಡಪ್ಪ, ಮಾಡನಾಯಕನಹಳ್ಳಿ ಕುಮಾರ್, ಮಂಜುನಾಥ್ ಸೂರನಹಳ್ಳಿ ಹಾಜರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!