ಚಿಕ್ಕಬಳ್ಳಾಪುರ: ಇಂದು ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನರ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಜಿಲ್ಲೆಯ ಗುಂಗಿರ್ಲಹಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಮುಂದಿನ ವರ್ಷ ಎತ್ತಿನಹೊಳೆ ಯೋಜನೆ ಮೂಲಕ ನೀರು ಹರಿಸುತ್ತೇವೆ. ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಹರಿಸುತ್ತೇವೆ.
ಬಡವರ ಹೆಸರಿನಲ್ಲಿ ಕಾಂಗ್ರೆಸ್ ನವರು ಉದ್ಧಾರ ಆಗಿದ್ದಾರೆಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದ್ದಾರೆ. ಪ್ರತಿದಿನ ದಲಿತರು, ಬಡವರು, ದೀನದಲಿತರ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಸೌಲಭ್ಯ ಕೊಡುವುದರಿಲಿ, ಹಕ್ಕುಗಳನ್ನೇ ಕೊಟ್ಟಿಲ್ಲ. ಬಡವರನ್ನ ವೋಟ್ ಬ್ಯಾಂಕಿಂಗ್ ಮಾಡಿಕೊಂಡಿದ್ದರು ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…