ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಮತ್ತೆ 50% ಡಿಸ್ಕೌಂಟ್ ನೀಡಿದ ಇಲಾಖೆ..!

 

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಕಟ್ಟುವುದಕ್ಕೆ ಎಷ್ಟೆ ಸಲ ಹೇಳಿದರು, ದಂಡ ಕಟ್ಟುವ ಉಸಾಬರಿಗೆ ಹೋಗಲ್ಲ. ಆದರೆ ಕಳೆದ ಬಾರಿ 50% ಡಿಸ್ಕೌಂಟ್ ನೀಡಲಾಗಿತ್ತು. ಅದು ಲಿಮಿಟೇಷನ್ ಇತ್ತು ಸಮಯ. ಹೀಗಾಗಿ ಸಾಕಷ್ಟು ಕಟ್ಟೋದಕ್ಕೆ ಆಗಲಿಲ್ಲ. ಇದೀಗ ಮತ್ತೆ ಆ ಆಫರ್ ಬಂದಿದೆ.

50% ದಂಡ ಪಾವತಿ‌ಮಾಡುವುದಕ್ಕೆ ಅವಕಾಶ ನೀಡಿದ್ದು, ಫೆಬ್ರವರಿ 11ರ 2023ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಆದೇಶ ನೀಡಲಾಗಿದೆ. ಇನ್ನು ಈ ರಿಯಾಯಿತಿಯನ್ನು ಸೆಪ್ಟೆಂಬರ್ 9ರವರೆಗೆ ಅವಕಾಶ ನೀಡಲಾಗಿದೆ.

ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯ ನಡವಳಿಗಳಲ್ಲಿ ಪೂಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿತ್ತು. ಅದರಂತೆ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

6 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

6 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

6 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

7 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

7 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

7 hours ago