ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಕಟ್ಟುವುದಕ್ಕೆ ಎಷ್ಟೆ ಸಲ ಹೇಳಿದರು, ದಂಡ ಕಟ್ಟುವ ಉಸಾಬರಿಗೆ ಹೋಗಲ್ಲ. ಆದರೆ ಕಳೆದ ಬಾರಿ 50% ಡಿಸ್ಕೌಂಟ್ ನೀಡಲಾಗಿತ್ತು. ಅದು ಲಿಮಿಟೇಷನ್ ಇತ್ತು ಸಮಯ. ಹೀಗಾಗಿ ಸಾಕಷ್ಟು ಕಟ್ಟೋದಕ್ಕೆ ಆಗಲಿಲ್ಲ. ಇದೀಗ ಮತ್ತೆ ಆ ಆಫರ್ ಬಂದಿದೆ.
50% ದಂಡ ಪಾವತಿಮಾಡುವುದಕ್ಕೆ ಅವಕಾಶ ನೀಡಿದ್ದು, ಫೆಬ್ರವರಿ 11ರ 2023ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಆದೇಶ ನೀಡಲಾಗಿದೆ. ಇನ್ನು ಈ ರಿಯಾಯಿತಿಯನ್ನು ಸೆಪ್ಟೆಂಬರ್ 9ರವರೆಗೆ ಅವಕಾಶ ನೀಡಲಾಗಿದೆ.
ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯ ನಡವಳಿಗಳಲ್ಲಿ ಪೂಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿತ್ತು. ಅದರಂತೆ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…