Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಸ್ಲಿಂರ ಮಾನಸಿಕತೆ ಸರಿಯಾಗಲು ಆರ್ಥಿಕ ಬಹಿಷ್ಕಾರವೇ ಸರಿ : ಪ್ರಮೋದ್ ಮುತಾಲಿಕ್

Facebook
Twitter
Telegram
WhatsApp

ಧಾರವಾಡ : ಉಡುಪಿ ಜಾತ್ರೆ, ಶಿವಮೊಗ್ಗ ಮಾರಿಕಾಂಬ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ವಿಚಾರ ಇಂದು ಸದನದಲ್ಲೂ ಪ್ರತಿಧ್ವನಿಸಿದೆ. ಈ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ, ಇದೇ ಸರಿಯಾದ ನಿರ್ಧಾರ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಂರಿಗೆ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬಾರದು. ಮುಸ್ಲಿಮರ ಮಾನಸಿಕತೆ ಸರಿಯಾಗಬೇಕಾದ್ರೆ ಆರ್ಥಿಕ ಬಹಿಷ್ಕಾರ ಹಾಕಿದ್ರೆ ಸರಿಯಾಗುತ್ತೆ ಎಂದಿದ್ದಾರೆ. ಉಡುಪಿ ದೇವಸ್ಥಾನ ಮಂಡಳಿಯ ಒಳ್ಳೆಯ ನಿರ್ಣಯವಾಗಿದೆ. ಅದನ್ನ ನಾನು ಸ್ವಾಗತ ಮಾಡುತ್ತೇನೆ, ಅಭಿನಂದನೆ ಮಾಡುತ್ತೇನೆ.

ನಮಗೆ ದೇಶ ಹಾಗೂ ಹಿಂದುತ್ವ ಉಳಿಸಬೇಕಾಗಿದೆ, ನಾವು ಈ ದೇಶ ಕಳೆದುಕೊಳ್ಳಲು ತಯಾರಿಲ್ಲ. ನಮ್ಮ ಸಂವಿಧಾನದಕ್ಕೆ ಮುಸ್ಲಿಮರು ಬೆಲೆ ಕೊಡ್ತಿಲ್ಲ, ಕಾನೂನಿಗೆ ಬೆಲೆ ಕೊಡ್ತಿಲ್ಲ. ಚುನಾವಣೆಗೆ ಹಾಗೂ ಈ ವಿವಾದಕ್ಕೆ ಸಂಬಂಧವಿಲ್ಲ. ಇದು ಬಹಳ ದಿನದಿಂದ ನಡೆದು ಬಂದಿರುವ ರೀತಿ ಎಂದ ಅವರು, ಮಸೀದಿಯ ಕಾಂಪ್ಲೆಕ್ಸ್‍ಗಳಲ್ಲಿ ಹಿಂದೂಗಳಿಗೆ ವ್ಯಾಪಾರಕ್ಕೆ ಬಾಡಿಗೆ ಕೊಡಲ್ಲ. ಈ ರೀತಿ ಬಹಳ ಉದಾಹರಣೆ ಇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!