Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂತ್ರಾಲಯದಲ್ಲಿ ಉರುಳಿದ ಮರ.. ಅದರ ಇತಿಹಾಸ ಎಷ್ಟು ವರ್ಷದ್ದು ಗೊತ್ತಾ..?

Facebook
Twitter
Telegram
WhatsApp

ರಾಯಚೂರು: ಮಂತ್ರಾಲಯದ ಆವರಣದಲ್ಲಿದ್ದ ಹಳೆಯ ಮರ ಉರುಳಿದೆ. ಈ ಮರಕ್ಕೆ ಬಹಳಷ್ಟು ವರ್ಷಗಳ ಇತಿಹಾಸವಿತ್ತು ಎನ್ನಲಾಗಿದೆ. ಮಠದ ಪ್ರಾಂಗಣದಲ್ಲಿಯೇ ಬಿದ್ದಿದೆ. ಈ ಮಠದ ಇತಿಹಾಸ ಸಾಕಷ್ಟು ವರ್ಷಗಳ ಹಳೆಯದ್ದಾಗಿದೆ.

ಈ ಮರ ಸುಮಾರು 250 ವರ್ಷಗಳ ಇತಿಹಾಸವಿರುವ ಮರವಾಗಿದೆ. ಈ ಬೃಹತ್ ಮರ ಜಮ್ಮಿ ಮರ ಎನ್ನಲಾಗಿದೆ. ಈ ಮರಕ್ಕೆ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳು ಪೂಜೆ ಮಾಡುತ್ತಿದ್ದರಂತೆ. ಮಠಕ್ಕೆ ಹೋದವರೆಲ್ಲಾ ರಾಯರ ದರ್ಶನ ಪಡೆದು, ಬಳಿಕ ಈ ಮರದ ದರ್ಶನ ಪಡೆಯುತ್ತಿದ್ದರು. ಇದೀಗ ಈ ಮರ ಉರುಳಿ ಬಿದ್ದಿದ್ದು, ಭಕ್ತರೆಲ್ಲ ಬಂದು ದರ್ಶನ ಪಡೆದಿದ್ದಾರೆ.

ಬೃಹತ್ ಮರವಾಗಿದ್ದು, ಬಿದ್ದಾಗ ಮರದ ಕೆಳಗೆ ಯಾವುದೇ ಭಕ್ತರು ಇರಲಿಲ್ಲ. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಸದ್ಯ ಮಠದ ಪ್ರಾಂಗಣದಲ್ಲಿ ಬಿದ್ದ ಮರವನ್ನು ಭಕ್ತರು ಮತ್ತು ಸಿಬ್ಬಂದಿಗಳ ಸಹಾಯದಿಂದ ತೆರವುಗೊಳಿಸಿದ್ದಾರೆ. ಈ ಮರ ಸುಮಾರು 250 ವರ್ಷಗಳ ಹಳೆಯದ್ದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!