ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ IAS ಆಫೀಸರ್ ನೇಮಿಸಿದ ಸರ್ಕಾರ..!

0 Min Read

 

ಚಿತ್ರದುರ್ಗ: ಜಿಲ್ಲೆಯ ಮುರುಘಾ ಮಠಕ್ಕೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಐಎಎಸ್ ಆಫೀಸರ್ ಪಿ ಎಸ್ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರದ ಉಪಕಾರ್ಯದರ್ಶಿ ಟಿ ಸಿ ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

ಮುರುಘಾ ಮಠದ ಶ್ರೀಗಳು ಫೊಕ್ಸೋ ಕಾಯ್ದೆಯಡಿ ಜೈಲು ಸೇರಿದ್ದರು. ಇದೀಗ ರಾಜ್ಯ ಸರ್ಕಾರ ಮುರುಘಾ ಮಠಕ್ಕೆ ಆಡಳಿತಾಕಾರಿಯನ್ನು ನೇಮಕ ಮಾಡಿದೆ.

 

 

 

 

 

Share This Article
Leave a Comment

Leave a Reply

Your email address will not be published. Required fields are marked *