Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸರ್ಕಾರಿ ನೌಕರರಿಗೆ ಪಿಎಫ್ ಮೇಲಿನ ಬಡ್ಡಿ ದರ ಹೆಚ್ಚಳ ಮಾಡಿದ ಸರ್ಕಾರ..!

Facebook
Twitter
Telegram
WhatsApp

ನವದೆಹಲಿ: ದುಡಿವ ಜನರಿಗೆ ಪಿಎಫ್ ಅನ್ನೋದು ಬಹಳ ಮುಖ್ಯ. ಪಿಎಫ್ ಹಣಕ್ಕೆ ಸರ್ಕಾರದಿಂದ ಕೊಡುವ ಬಡ್ಡಿ, ಕಂಪನಿಯಿಂದ ಹಾಕುವ ಬಡ್ಡಿಗಾಗಿ ಸಿಬ್ಬಂದಿಗಳು ಕಾಯುತ್ತಾರೆ. ಆ ಪಿಎಫ್ ಹಣದಲ್ಲಿ ದೊಡ್ಡಮಟ್ಟದ ಯೋಜನೆಯನ್ನೇ ಹಾಕಿಕಿಂಡಿರುತ್ತಾರೆ. ಇದು ಎಲ್ಲಾ ದುಡಿಯುವ ವರ್ಗಕ್ಕೆ ಸಂಬಂಧಪಟ್ಟಂತದ್ದು. ಇದೀಗ ಕೇಂದ್ರ ಸರ್ಕಾರಿ ನೌಕರರಿಗೆ ಪಿಎಫ್ ಹಣದ ವಿಚಾರವಾಗಿ ಗುಡ್ ನ್ಯೂಸ್ ಒಂದು ಸಿಕ್ಕಿದೆ.

ಎಂಪ್ಲಾಯಿ ಪ್ರಾವಿಡೆಂಟ್ ಫಂಡ್ ನ ಬಡ್ಡಿಯನ್ನು ಹೆಚ್ಚಳ ಮಾಡಲಾಗಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಿಂದ ಹೊಸ ಆದೇಶ ಹೊರಡಿಸಲಾಗಿದೆ. ಪ್ರತಿ ವರ್ಷ ಬಡ್ಡಿ ದರ ಹೆಚ್ಚಳ ಮಾಡುವ ಇಲಾಖೆ, ಈ ಬಾರಿ ಕಳೆದ ಬಾರಿಗಿಂತ ಬಡ್ಡಿ ದರ ಹೆಚ್ಚಳ ಮಾಡಿದೆ. ಕಳೆದ ಬಾರಿ 8.1ರಷ್ಟಿದ್ದ ಬಡ್ಡಿ ದರ, ಈ ಬಾರಿ 8.15ರಷ್ಟಾಗಿದೆ.

ಇನ್ನು ಈ ಬಡ್ಡಿ ಹೆಚ್ಚಳ ದರ ಇಂದಿನಿಂದಾನೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ದೇಶದಲ್ಲಿರೋ ಶೇಕಡ 75ರಷ್ಟು ಉದ್ಯೋಗಿಗಳಿಗೆ ಇದು ಅನುಕೂಲವಾಗಲಿದೆ. ಬಡ್ಡಿ ದರ ಹೆಚ್ಚಳವಾಗಿದ್ದು, ಕೇಂದ್ರ ಸರ್ಕಾರಿ ನೌಕರರಿಗೂ ಖುಷಿ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!