ಬೆಂಗಳೂರು: ಸರ್ಕಾರ ರಚನೆಯಾದ ಮೇಲೆ ವಿರೋಧ ಪಕ್ಷಗಳಿಂದ ವರ್ಗಾವಣೆ ಮತ್ತು ಪೋಸ್ಟಿಂಗ್ ದಂಧೆ ಆರೋಪ ಸಾಕಷ್ಟು ಕೇಳಿ ಬಂದಿತ್ತು. ಇದೀಗ ಆ ಆರೋಪಕ್ಕೆ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಹೊಸದಾಗಿ ಆದೇಶ ಹೊರಡಿಸಿದೆ. ವರ್ಗಾವಣೆಗೆ ಸಿಎಂ ಅನುಮತಿ ಕಡ್ಡಾಯವಾಗಿದೆ.
ವರ್ಗಾವಣೆ ಮತ್ತು ಪೋಸ್ಟಿಂಗ್ ಮಾಡುವುದಕ್ಕೆ ಸಿಎಂ ಅನುಮತಿ ಕಡ್ಡಾಯವಾಗಿದೆ. ಯಾವುದೇ ಇಲಾಖೆಯಲ್ಲಾದರೂ ವರ್ಗಾವಣೆಯಾಗಬೇಕಾದರೆ ಸಿಎಂ ಅವರ ಅನುಮತಿ ಪಡೆಯಬೇಕಾಗಿರುವುದು ಕಡ್ಡಾಯ ಎಂಬ ಆದೇಶ ಹೊರಡಿಸಲಾಗಿದೆ. ಸಿಎಂ ಅವರ ಅನುಮತಿ ಪಡೆಯದೆ ವರ್ಗಾವಣೆ ಮಾಡಿದರೆ ಅಂಥವರ ವಿರುದ್ಧ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ.
ಇನ್ನು ಮುಂದೆ ಯಾವುದೇ ವರ್ಗಾವಣೆಯಾಗಬೇಕಾದರೂವ ಸಿಎಂ ಬಳಿಗೆ ವಿಚಾರ ಮುಟ್ಟಿಸಬೇಕಾಗುತ್ತದೆ. ಬಳಿಕ ಅವರ ಗಮನಕ್ಕೆ ತಂದ ನಂತರವಷ್ಟೆ ವರ್ಗಾವಣೆ ಅಥವಾ ಪೋಸ್ಟಿಂಗ್ ಮಾಡಬೇಕಾಗುತ್ತದೆ. ಸಿಎಂ ಕಚೇರಿಗೆ ವಿಷಯ ತಿಳಯದೆ ವರ್ಗಾವಣೆ ಮಾಡಿದರೆ ಅದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…