Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ಆಡಳಿತ ಸುಧಾರಣೆಗಾಗಿ, ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ವರ್ಗಾವಣೆಯ ಸರ್ಜರಿ ಮಾಡಿದೆ. ರಾಜ್ಯದಲ್ಲಿ 25 ಐಪಿಎಸ್ ಆಫೀಸರ್ ಗಳ ವರ್ಗಾವಣೆಯನ್ನು ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಹುದ್ದೆಯನ್ನು ಅಲಂಕರಿಸಿದವರನ್ನು ಬೇರೆಡೆಗೆ ವರ್ಗಾವಣೆ‌ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಪೊಲೀಸ್ ಅಧಿಕಾರಿಗಳು ಒಂದು ವಾರದಲ್ಲಿ ನೂತನ ಜವಾಬ್ದಾರಿಯನ್ನು ಹೊರಲಿದ್ದಾರೆ.

25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ

* ಎನ್ ಶಶಿಕುಮಾರ್- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ ನೇಮಕ

* ಬಿ.ಆರ್ ರವಿಕಾಂತೇಗೌಡ : ಐಜಿಪಿ ಹೆಡ್ ಕಾರ್ಟರ್ -1 ಬೆಂಗಳೂರು (ಡಿಜಿ ಕಛೇರಿ)

* ಡಾ.ಕೆ ತ್ಯಾಗರಾಜನ್ – ಐಜಿಪಿ, ಐಎಸ್ ಡಿ.

* ಲಾಭೂರಾಮ್- ಐಜಿಪಿ ಕೇಂದ್ರ ವಲಯ.

* ಸಿಕೆ ಬಾಬಾ – ಎಸ್‌ಪಿ ಬೆಂಗಳೂರು ಗ್ರಾಮಾಂತರ.

* ಎನ್ ವಿಷ್ಣುವರ್ಧನ್- ಎಸ್‌ಪಿ ಮೈಸೂರು ಜಿಲ್ಲೆ.

* ಸುಮನ್ ಡಿ ಪೆನ್ನೆಕರ್ – ಎಸ್‌ಪಿ, ಬಿಎಂಟಿಎಫ್

*ಬಿ.ರಮೇಶ್ – ಡಿಐಜಿಪಿ ಈಸ್ಟರ್ನ್ ರೇಂಜ್ ದಾವಣಗೆರೆ .

* ಸೀಮಾ ಲಾಟ್ಕರ್ – ಪೊಲೀಸ್ ಆಯುಕ್ತರು ಮೈಸೂರು ನಗರ

* ರೇಣುಕಾ ಸುಕುಮಾರ್ – ಎಐಜಿಪಿ ( ಡಿಜಿ ಕಛೇರಿ)

* ಸಾರ ಫಾತಿಮಾ – ಡಿಸಿಪಿ ಆಗ್ನೇಯ ವಿಭಾಗ, ಬೆಂಗಳೂರು ನಗರ

*ನಿಖಿಲ್ ಬಿ – ಎಸ್ ಪಿ, ಕೋಲಾರ ಜಿಲ್ಲೆ.

* ಕುಶಾಲ್ ಚೌಕ್ಸಿ – ಎಸ್ ಪಿ ಚಿಕ್ಕಬಳ್ಳಾಪುರ ಜಿಲ್ಲೆ.

* ಮಹಾನಿಂಗ್ ನಂದಗಾವಿ- ಡಿಸಿಪಿ (ಕಾನೂನು ಸುವ್ಯವಸ್ಥೆ) ಹುಬ್ಬಳ್ಳಿ ಧಾರವಾಡ

* ಪ್ರದೀಪ್ ಗುಂಟಿ – ಎಸ್ ಪಿ ಬೀದರ್ ಜಿಲ್ಲೆ.

* ಸಿ.ಬಿ ರಿಷ್ಯಂತ್- ಎಸ್ ಪಿ ವೇರ್ ಲೆಸ್ .

* ಚನ್ನಬಸವಣ್ಣ- ಎಐಜಿಪಿ, (ಆಡಳಿತ ) ಡಿಜಿ ಕಛೇರಿ.

* ನಾರಾಯಣ್ ಎಂ- ಎಸ್ ಪಿ, ಉತ್ತರ ಕನ್ನಡ.

* ಯತೀಶ್ ಎನ್ – ಎಸ್ ಪಿ, ದಕ್ಷಿಣ ಕನ್ನಡ ಜಿಲ್ಲೆ.

*ಮಲ್ಲಿಕಾರ್ಜುನ ಬಾಲದಂಡಿ – ಎಸ್ ಪಿ ಮಂಡ್ಯ ಜಿಲ್ಲೆ.

* ಡಾ ಶೋಭಾ ರಾಣಿ ವಿ.ಜೆ- ಎಸ್ ಪಿ, ಬಳ್ಳಾರಿ ಜಿಲ್ಲೆ.

* ಡಾ ಕವಿತಾ ಟಿ: ಎಸ್ ಪಿ, ಚಾಮರಾಜನಗರ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!